AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದಲ್ಲಿ ಮೈಚಾಂಗ್ ಚಂಡಮಾರುತ: ಪರಿಸ್ಥಿತಿ ಬಗ್ಗೆ ಸಿಎಂ ಜಗನ್​​​ ಜತೆಗೆ ಚರ್ಚಿಸಿದ ಮೋದಿ

Cyclone Michaung: ಮೈಚಾಂಗ್ ಚಂಡಮಾರುತ ಆಂಧ್ರಪ್ರದೇಶ ಮತ್ತು ತಮಿಳುನಾಡು ಭಾಗದಲ್ಲಿ ಒತ್ತಡ ಹೆಚ್ಚಾಗಿದೆ ಎಂದು IMD ಹೇಳಿದೆ. ಆಂಧ್ರದಲ್ಲಿ ಈಗಾಗಲೇ ಎಲ್ಲ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರಧಾನಿ ಮೋದಿ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್​​​​ ಜಗನ್​​​ ಮೋಹನ್​​​​ ರೆಡ್ಡಿ ಅವರಿಗೆ ಫೋನ್​​​ ಕರೆ ಮಾಡಿ ವಿಚಾರಿಸಿದ್ದಾರೆ.

ಆಂಧ್ರದಲ್ಲಿ ಮೈಚಾಂಗ್ ಚಂಡಮಾರುತ: ಪರಿಸ್ಥಿತಿ ಬಗ್ಗೆ ಸಿಎಂ ಜಗನ್​​​ ಜತೆಗೆ ಚರ್ಚಿಸಿದ ಮೋದಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 03, 2023 | 3:10 PM

Share

ಮೈಚಾಂಗ್ ಚಂಡಮಾರುತದ (Cyclone Michaung) ತೀವ್ರತೆ ಹೆಚ್ಚಾಗಿದ್ದು, ಭಾರತದ ಕರವಾಳಿ ಪ್ರದೇಶಗಳಲ್ಲಿ ಇದರ ಪರಿಣಾಮ ಉಂಟಾಗಲಿದೆ ಎಂದು ಹೇಳಲಾಗಿದೆ. ಇದೀಗ ಮೈಚಾಂಗ್ ಚಂಡಮಾರುತ ಆಂಧ್ರಪ್ರದೇಶ ಮತ್ತು ತಮಿಳುನಾಡು ಭಾಗದಲ್ಲಿ ಒತ್ತಡ ಹೆಚ್ಚಾಗಿದೆ ಎಂದು IMD ಹೇಳಿದೆ. ಆಂಧ್ರದಲ್ಲಿ ಈಗಾಗಲೇ ಎಲ್ಲ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರಧಾನಿ ಮೋದಿ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್​​​​ ಜಗನ್​​​ ಮೋಹನ್​​​​ ರೆಡ್ಡಿ ಅವರಿಗೆ ಫೋನ್​​​ ಕರೆ ಮಾಡಿ ವಿಚಾರಿಸಿದ್ದಾರೆ.

ಮೈಚಾಂಗ್ ಚಂಡಮಾರುತಕ್ಕೆ ಎಲ್ಲ ಸಿದ್ಧತೆಗಳನ್ನು ನಡೆಸುವಂತೆ ರಾಜ್ಯದ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ಜತೆಗೆ ಆಂಧ್ರಕ್ಕೆ ಬೇಕಾದ ಎಲ್ಲ ಸಹಾಯಗಳನ್ನು ನೀಡುವಂತೆ ಪ್ರಧಾನಿ ಮೋದಿ ಅವರು ಉನ್ನತ ಅಧಿಕಾರಿಗಳಿಗೆ ಹೇಳಿದ್ದಾರೆ.

ಕೇಂದ್ರ ಯಾವುದೇ ರೀತಿಯ ಸಹಾಯ ಬೇಕಾದರೂ ಕೇಳಿ ಎಂದು ಮೋದಿ ಅವರು ಹೇಳಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಮೈಚಾಂಗ್ ಚಂಡಮಾರುತ ವೇಗ ಹೆಚ್ಚಾಗಿದ್ದು, ಯಾವುದೇ ಸಮಯದಲ್ಲೂ ಬೇಕಾದರೂ ಚಂಡಮಾರುತ ಅಪ್ಪಳಿಸಬಹುದು ಎಂದು ಹೇಳಲಾಗಿದೆ.

ಇದನ್ನೂ ಓದಿ:  ಮುಂದಿನ 48 ಗಂಟೆಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ

ಡಿಸೆಂಬರ್​​ 5ರಂದು ಮುಂಜಾನೆ ದಕ್ಷಿಣ ಆಂಧ್ರಪ್ರದೇಶದ ನೆಲ್ಲೂರು ಮತ್ತು ಮಚಲಿಪಟ್ಟಣಂ ನಡುವೆ 80-90ರಷ್ಟು ವೇಗದಲ್ಲಿ ಗಾಳಿ ಬಿಸಲಿದೆ. ಈ ವೇಗ ಹೆಚ್ಚಾಗಿ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಪರಿಣಾಮ ಉಂಟು ಮಾಡಲಿದೆ.

Follow Us
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು