AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದಲ್ಲಿ ಮೈಚಾಂಗ್ ಚಂಡಮಾರುತ: ಪರಿಸ್ಥಿತಿ ಬಗ್ಗೆ ಸಿಎಂ ಜಗನ್​​​ ಜತೆಗೆ ಚರ್ಚಿಸಿದ ಮೋದಿ

Cyclone Michaung: ಮೈಚಾಂಗ್ ಚಂಡಮಾರುತ ಆಂಧ್ರಪ್ರದೇಶ ಮತ್ತು ತಮಿಳುನಾಡು ಭಾಗದಲ್ಲಿ ಒತ್ತಡ ಹೆಚ್ಚಾಗಿದೆ ಎಂದು IMD ಹೇಳಿದೆ. ಆಂಧ್ರದಲ್ಲಿ ಈಗಾಗಲೇ ಎಲ್ಲ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರಧಾನಿ ಮೋದಿ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್​​​​ ಜಗನ್​​​ ಮೋಹನ್​​​​ ರೆಡ್ಡಿ ಅವರಿಗೆ ಫೋನ್​​​ ಕರೆ ಮಾಡಿ ವಿಚಾರಿಸಿದ್ದಾರೆ.

ಆಂಧ್ರದಲ್ಲಿ ಮೈಚಾಂಗ್ ಚಂಡಮಾರುತ: ಪರಿಸ್ಥಿತಿ ಬಗ್ಗೆ ಸಿಎಂ ಜಗನ್​​​ ಜತೆಗೆ ಚರ್ಚಿಸಿದ ಮೋದಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 03, 2023 | 3:10 PM

Share

ಮೈಚಾಂಗ್ ಚಂಡಮಾರುತದ (Cyclone Michaung) ತೀವ್ರತೆ ಹೆಚ್ಚಾಗಿದ್ದು, ಭಾರತದ ಕರವಾಳಿ ಪ್ರದೇಶಗಳಲ್ಲಿ ಇದರ ಪರಿಣಾಮ ಉಂಟಾಗಲಿದೆ ಎಂದು ಹೇಳಲಾಗಿದೆ. ಇದೀಗ ಮೈಚಾಂಗ್ ಚಂಡಮಾರುತ ಆಂಧ್ರಪ್ರದೇಶ ಮತ್ತು ತಮಿಳುನಾಡು ಭಾಗದಲ್ಲಿ ಒತ್ತಡ ಹೆಚ್ಚಾಗಿದೆ ಎಂದು IMD ಹೇಳಿದೆ. ಆಂಧ್ರದಲ್ಲಿ ಈಗಾಗಲೇ ಎಲ್ಲ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರಧಾನಿ ಮೋದಿ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್​​​​ ಜಗನ್​​​ ಮೋಹನ್​​​​ ರೆಡ್ಡಿ ಅವರಿಗೆ ಫೋನ್​​​ ಕರೆ ಮಾಡಿ ವಿಚಾರಿಸಿದ್ದಾರೆ.

ಮೈಚಾಂಗ್ ಚಂಡಮಾರುತಕ್ಕೆ ಎಲ್ಲ ಸಿದ್ಧತೆಗಳನ್ನು ನಡೆಸುವಂತೆ ರಾಜ್ಯದ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ಜತೆಗೆ ಆಂಧ್ರಕ್ಕೆ ಬೇಕಾದ ಎಲ್ಲ ಸಹಾಯಗಳನ್ನು ನೀಡುವಂತೆ ಪ್ರಧಾನಿ ಮೋದಿ ಅವರು ಉನ್ನತ ಅಧಿಕಾರಿಗಳಿಗೆ ಹೇಳಿದ್ದಾರೆ.

ಕೇಂದ್ರ ಯಾವುದೇ ರೀತಿಯ ಸಹಾಯ ಬೇಕಾದರೂ ಕೇಳಿ ಎಂದು ಮೋದಿ ಅವರು ಹೇಳಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಮೈಚಾಂಗ್ ಚಂಡಮಾರುತ ವೇಗ ಹೆಚ್ಚಾಗಿದ್ದು, ಯಾವುದೇ ಸಮಯದಲ್ಲೂ ಬೇಕಾದರೂ ಚಂಡಮಾರುತ ಅಪ್ಪಳಿಸಬಹುದು ಎಂದು ಹೇಳಲಾಗಿದೆ.

ಇದನ್ನೂ ಓದಿ:  ಮುಂದಿನ 48 ಗಂಟೆಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ

ಡಿಸೆಂಬರ್​​ 5ರಂದು ಮುಂಜಾನೆ ದಕ್ಷಿಣ ಆಂಧ್ರಪ್ರದೇಶದ ನೆಲ್ಲೂರು ಮತ್ತು ಮಚಲಿಪಟ್ಟಣಂ ನಡುವೆ 80-90ರಷ್ಟು ವೇಗದಲ್ಲಿ ಗಾಳಿ ಬಿಸಲಿದೆ. ಈ ವೇಗ ಹೆಚ್ಚಾಗಿ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಪರಿಣಾಮ ಉಂಟು ಮಾಡಲಿದೆ.

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ