Cyclone Tauktae Photos: ತೌಕ್ತೆ ಚಂಡಮಾರುತದ ಪ್ರತಾಪ; ಇಲ್ಲಿದೆ ಚಂಡಮಾರುತದ ಇಂದಿನ ಚಿತ್ರಣ

ಈ ವರ್ಷದ ಮೊದಲ ಚಂಡಮಾರುತ ತೌಕ್ತೆಯ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಬೆಳಗ್ಗೆಯಿಂದಲೇ ಮೋಡಕವಿವ ವಾತಾವರಣ ಇದ್ದು, ಮಧ್ಯಾಹ್ನದಿಂದಲೇ ಮಳೆ ಶುರುವಾಗಿದೆ. (ಚಿತ್ರಕೃಪೆ: ಪಿಟಿಐ)

| Updated By: Digi Tech Desk

Updated on:May 15, 2021 | 10:23 PM

ಈ ವರ್ಷದ ಮೊದಲ ಚಂಡಮಾರುತ ತೌಕ್ತೆಯ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಬೆಳಗ್ಗೆಯಿಂದಲೇ ಮೋಡಕವಿವ ವಾತಾವರಣ ಇದ್ದು, ಮಧ್ಯಾಹ್ನದಿಂದಲೇ ಮಳೆ ಶುರುವಾಗಿದೆ. (ಚಿತ್ರಕೃಪೆ: ಪಿಟಿಐ)

ಈ ವರ್ಷದ ಮೊದಲ ಚಂಡಮಾರುತ ತೌಕ್ತೆಯ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಬೆಳಗ್ಗೆಯಿಂದಲೇ ಮೋಡಕವಿವ ವಾತಾವರಣ ಇದ್ದು, ಮಧ್ಯಾಹ್ನದಿಂದಲೇ ಮಳೆ ಶುರುವಾಗಿದೆ. (ಚಿತ್ರಕೃಪೆ: ಪಿಟಿಐ)

1 / 9
ಉಡುಪಿಯಲ್ಲಿ ನಾಳೆ ಬೆಳಗ್ಗೆವರೆಗೆ ರೆಡ್​ ಅಲರ್ಟ್​ ಇದ್ದು, ಮುಂದಿನ ಎರಡು ದಿನಗಳು ಅಂದರೆ ಮೇ 17ರವರೆಗೆ ಆರೆಂಜ್​ ಅಲರ್ಟ್ ಜಾರಿಯಲ್ಲಿರಲಿದೆ. ಇನ್ನೆರಡು ದಿನವೂ 65-115 ಮಿಮೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ತೆರಳದಂತೆ ಉಡುಪಿ ಜಿಲ್ಲಾಡಳಿತ ಖಡಕ್​ ಸೂಚನೆ ನೀಡಿದೆ. ಸಮುದ್ರ, ನದಿ ತೀರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.  (ಚಿತ್ರಕೃಪೆ: ಪಿಟಿಐ)

ಉಡುಪಿಯಲ್ಲಿ ನಾಳೆ ಬೆಳಗ್ಗೆವರೆಗೆ ರೆಡ್​ ಅಲರ್ಟ್​ ಇದ್ದು, ಮುಂದಿನ ಎರಡು ದಿನಗಳು ಅಂದರೆ ಮೇ 17ರವರೆಗೆ ಆರೆಂಜ್​ ಅಲರ್ಟ್ ಜಾರಿಯಲ್ಲಿರಲಿದೆ. ಇನ್ನೆರಡು ದಿನವೂ 65-115 ಮಿಮೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ತೆರಳದಂತೆ ಉಡುಪಿ ಜಿಲ್ಲಾಡಳಿತ ಖಡಕ್​ ಸೂಚನೆ ನೀಡಿದೆ. ಸಮುದ್ರ, ನದಿ ತೀರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. (ಚಿತ್ರಕೃಪೆ: ಪಿಟಿಐ)

2 / 9
ಚಂಡಮಾರುತದ ಎಚ್ಚರಿಕೆ ನೀಡಿದ್ದರೂ ಅದನ್ನು ಲೆಕ್ಕಿಸದೆ ಸಮುದ್ರಕ್ಕೆ ಇಳಿದ ದೋಣಿ ಮುಳುಗಡೆಯಾಗಿದೆ. ಈ ಅಲಾಯನ್ಸ್ ಎಂಬ ಹೆಸರಿನ ವಿಗ್ಗ್ ಬೋಟ್​​​ ಎಂಆರ್​ಪಿಎಲ್​ ಕಚ್ಚಾತೈಲ ಹಡಗಿನ ಪೈಪ್​ಲೈನ್​ ನಿರ್ವಹಣೆ ಮಾಡುತ್ತಿದ್ದ ದೋಣಿಯಾಗಿತ್ತು. ಒಟ್ಟು 9 ಜನರು ಸಮುದ್ರಕ್ಕೆ ಇಳಿದಿದ್ದರು. ಇದೀಗ 7ಮಂದಿ ನಾಪತ್ತೆಯಾಗಿದ್ದಾರೆ.  (ಚಿತ್ರಕೃಪೆ: ಪಿಟಿಐ)

ಚಂಡಮಾರುತದ ಎಚ್ಚರಿಕೆ ನೀಡಿದ್ದರೂ ಅದನ್ನು ಲೆಕ್ಕಿಸದೆ ಸಮುದ್ರಕ್ಕೆ ಇಳಿದ ದೋಣಿ ಮುಳುಗಡೆಯಾಗಿದೆ. ಈ ಅಲಾಯನ್ಸ್ ಎಂಬ ಹೆಸರಿನ ವಿಗ್ಗ್ ಬೋಟ್​​​ ಎಂಆರ್​ಪಿಎಲ್​ ಕಚ್ಚಾತೈಲ ಹಡಗಿನ ಪೈಪ್​ಲೈನ್​ ನಿರ್ವಹಣೆ ಮಾಡುತ್ತಿದ್ದ ದೋಣಿಯಾಗಿತ್ತು. ಒಟ್ಟು 9 ಜನರು ಸಮುದ್ರಕ್ಕೆ ಇಳಿದಿದ್ದರು. ಇದೀಗ 7ಮಂದಿ ನಾಪತ್ತೆಯಾಗಿದ್ದಾರೆ. (ಚಿತ್ರಕೃಪೆ: ಪಿಟಿಐ)

3 / 9
ತೌಕ್ತೆ ಚಂಡಮಾರುತ ಈಗ ಲಕ್ಷದ್ವೀಪದಲ್ಲಿ ಕೇಂದ್ರೀಕೃತವಾಗಿದ್ದು, ಕರ್ನಾಟಕದತ್ತ ಬರುತ್ತಿದೆ. ಇಂದು ರಾತ್ರಿ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗೆ ತಲುಪಲಿದೆ. ಮೇ 17 ರವರೆಗೆ ಇರಲಿದೆ ಎಂಬ ಮಾಹಿತಿ ಇದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಕೊಡಲಾಗಿದೆ.  (ಚಿತ್ರಕೃಪೆ: ಪಿಟಿಐ)

ತೌಕ್ತೆ ಚಂಡಮಾರುತ ಈಗ ಲಕ್ಷದ್ವೀಪದಲ್ಲಿ ಕೇಂದ್ರೀಕೃತವಾಗಿದ್ದು, ಕರ್ನಾಟಕದತ್ತ ಬರುತ್ತಿದೆ. ಇಂದು ರಾತ್ರಿ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗೆ ತಲುಪಲಿದೆ. ಮೇ 17 ರವರೆಗೆ ಇರಲಿದೆ ಎಂಬ ಮಾಹಿತಿ ಇದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಕೊಡಲಾಗಿದೆ. (ಚಿತ್ರಕೃಪೆ: ಪಿಟಿಐ)

4 / 9
ಸಮುದ್ರದ ಅಲೆ

State Meteorological Department Director CS Patil informed that there would be three days Tauktae effect

5 / 9
ಹಾಗೇ ಚಂಡಮಾರುತ ತಂದ ಮಳೆಯ ಅಬ್ಬರದ ಮಧ್ಯೆ ರೈತನೊಬ್ಬ ಇಂದು ಮೃತಪಟ್ಟಿದ್ದಾನೆ. ವಿದ್ಯುತ್​ ತಂತಿ ಸ್ಪರ್ಶಿಸಿದ ಕಾಪು ತಾಲೂಕಿನ ರೈತ ರಮೇಶ್ ಮೃತಪಟ್ಟಿದ್ದಾರೆ.  (ಚಿತ್ರಕೃಪೆ: ಪಿಟಿಐ)

ಹಾಗೇ ಚಂಡಮಾರುತ ತಂದ ಮಳೆಯ ಅಬ್ಬರದ ಮಧ್ಯೆ ರೈತನೊಬ್ಬ ಇಂದು ಮೃತಪಟ್ಟಿದ್ದಾನೆ. ವಿದ್ಯುತ್​ ತಂತಿ ಸ್ಪರ್ಶಿಸಿದ ಕಾಪು ತಾಲೂಕಿನ ರೈತ ರಮೇಶ್ ಮೃತಪಟ್ಟಿದ್ದಾರೆ. (ಚಿತ್ರಕೃಪೆ: ಪಿಟಿಐ)

6 / 9
ಕರ್ನಾಟಕದಲ್ಲಿ ತಗ್ಗು ಪ್ರದೇಶದ ಜನರನ್ನು ಸ್ಥಳಾಂತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. 10 ಸಾವಿರ ಜನರನ್ನು ಸುರಕ್ಷತಾ ಕ್ಯಾಂಪ್​ಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಆಹಾರ, ವಸ್ತು ಶೇಖರಣೆಗೆ ಸೂಚನೆ ನೀಡಲಾಗಿದೆ.  (ಚಿತ್ರಕೃಪೆ: ಪಿಟಿಐ)

ಕರ್ನಾಟಕದಲ್ಲಿ ತಗ್ಗು ಪ್ರದೇಶದ ಜನರನ್ನು ಸ್ಥಳಾಂತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. 10 ಸಾವಿರ ಜನರನ್ನು ಸುರಕ್ಷತಾ ಕ್ಯಾಂಪ್​ಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಆಹಾರ, ವಸ್ತು ಶೇಖರಣೆಗೆ ಸೂಚನೆ ನೀಡಲಾಗಿದೆ. (ಚಿತ್ರಕೃಪೆ: ಪಿಟಿಐ)

7 / 9
ಸೈಕ್ಲೋನ್ ತೌಕ್ತೆ

Cyclone Tauktae moves towards Gujarat CM Vijay Rupani contact district collector to review the situation

8 / 9
ಪಕ್ಕದ ಕೇರಳ ರಾಜ್ಯದಲ್ಲೂ ತೌಕ್ತೆ ಚಂಡಮಾರುತದ ಅಬ್ಬರ ಜೋರಾಗಿದೆ.  (ಚಿತ್ರಕೃಪೆ: ಪಿಟಿಐ)

ಪಕ್ಕದ ಕೇರಳ ರಾಜ್ಯದಲ್ಲೂ ತೌಕ್ತೆ ಚಂಡಮಾರುತದ ಅಬ್ಬರ ಜೋರಾಗಿದೆ. (ಚಿತ್ರಕೃಪೆ: ಪಿಟಿಐ)

9 / 9

Published On - 10:10 pm, Sat, 15 May 21

Follow us
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ