AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Tauktae Photos: ತೌಕ್ತೆ ಚಂಡಮಾರುತದ ಪ್ರತಾಪ; ಇಲ್ಲಿದೆ ಚಂಡಮಾರುತದ ಇಂದಿನ ಚಿತ್ರಣ

ಈ ವರ್ಷದ ಮೊದಲ ಚಂಡಮಾರುತ ತೌಕ್ತೆಯ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಬೆಳಗ್ಗೆಯಿಂದಲೇ ಮೋಡಕವಿವ ವಾತಾವರಣ ಇದ್ದು, ಮಧ್ಯಾಹ್ನದಿಂದಲೇ ಮಳೆ ಶುರುವಾಗಿದೆ. (ಚಿತ್ರಕೃಪೆ: ಪಿಟಿಐ)

guruganesh bhat
| Edited By: |

Updated on:May 15, 2021 | 10:23 PM

Share
ಈ ವರ್ಷದ ಮೊದಲ ಚಂಡಮಾರುತ ತೌಕ್ತೆಯ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಬೆಳಗ್ಗೆಯಿಂದಲೇ ಮೋಡಕವಿವ ವಾತಾವರಣ ಇದ್ದು, ಮಧ್ಯಾಹ್ನದಿಂದಲೇ ಮಳೆ ಶುರುವಾಗಿದೆ. (ಚಿತ್ರಕೃಪೆ: ಪಿಟಿಐ)

ಈ ವರ್ಷದ ಮೊದಲ ಚಂಡಮಾರುತ ತೌಕ್ತೆಯ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಬೆಳಗ್ಗೆಯಿಂದಲೇ ಮೋಡಕವಿವ ವಾತಾವರಣ ಇದ್ದು, ಮಧ್ಯಾಹ್ನದಿಂದಲೇ ಮಳೆ ಶುರುವಾಗಿದೆ. (ಚಿತ್ರಕೃಪೆ: ಪಿಟಿಐ)

1 / 9
ಉಡುಪಿಯಲ್ಲಿ ನಾಳೆ ಬೆಳಗ್ಗೆವರೆಗೆ ರೆಡ್​ ಅಲರ್ಟ್​ ಇದ್ದು, ಮುಂದಿನ ಎರಡು ದಿನಗಳು ಅಂದರೆ ಮೇ 17ರವರೆಗೆ ಆರೆಂಜ್​ ಅಲರ್ಟ್ ಜಾರಿಯಲ್ಲಿರಲಿದೆ. ಇನ್ನೆರಡು ದಿನವೂ 65-115 ಮಿಮೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ತೆರಳದಂತೆ ಉಡುಪಿ ಜಿಲ್ಲಾಡಳಿತ ಖಡಕ್​ ಸೂಚನೆ ನೀಡಿದೆ. ಸಮುದ್ರ, ನದಿ ತೀರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.  (ಚಿತ್ರಕೃಪೆ: ಪಿಟಿಐ)

ಉಡುಪಿಯಲ್ಲಿ ನಾಳೆ ಬೆಳಗ್ಗೆವರೆಗೆ ರೆಡ್​ ಅಲರ್ಟ್​ ಇದ್ದು, ಮುಂದಿನ ಎರಡು ದಿನಗಳು ಅಂದರೆ ಮೇ 17ರವರೆಗೆ ಆರೆಂಜ್​ ಅಲರ್ಟ್ ಜಾರಿಯಲ್ಲಿರಲಿದೆ. ಇನ್ನೆರಡು ದಿನವೂ 65-115 ಮಿಮೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ತೆರಳದಂತೆ ಉಡುಪಿ ಜಿಲ್ಲಾಡಳಿತ ಖಡಕ್​ ಸೂಚನೆ ನೀಡಿದೆ. ಸಮುದ್ರ, ನದಿ ತೀರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. (ಚಿತ್ರಕೃಪೆ: ಪಿಟಿಐ)

2 / 9
ಚಂಡಮಾರುತದ ಎಚ್ಚರಿಕೆ ನೀಡಿದ್ದರೂ ಅದನ್ನು ಲೆಕ್ಕಿಸದೆ ಸಮುದ್ರಕ್ಕೆ ಇಳಿದ ದೋಣಿ ಮುಳುಗಡೆಯಾಗಿದೆ. ಈ ಅಲಾಯನ್ಸ್ ಎಂಬ ಹೆಸರಿನ ವಿಗ್ಗ್ ಬೋಟ್​​​ ಎಂಆರ್​ಪಿಎಲ್​ ಕಚ್ಚಾತೈಲ ಹಡಗಿನ ಪೈಪ್​ಲೈನ್​ ನಿರ್ವಹಣೆ ಮಾಡುತ್ತಿದ್ದ ದೋಣಿಯಾಗಿತ್ತು. ಒಟ್ಟು 9 ಜನರು ಸಮುದ್ರಕ್ಕೆ ಇಳಿದಿದ್ದರು. ಇದೀಗ 7ಮಂದಿ ನಾಪತ್ತೆಯಾಗಿದ್ದಾರೆ.  (ಚಿತ್ರಕೃಪೆ: ಪಿಟಿಐ)

ಚಂಡಮಾರುತದ ಎಚ್ಚರಿಕೆ ನೀಡಿದ್ದರೂ ಅದನ್ನು ಲೆಕ್ಕಿಸದೆ ಸಮುದ್ರಕ್ಕೆ ಇಳಿದ ದೋಣಿ ಮುಳುಗಡೆಯಾಗಿದೆ. ಈ ಅಲಾಯನ್ಸ್ ಎಂಬ ಹೆಸರಿನ ವಿಗ್ಗ್ ಬೋಟ್​​​ ಎಂಆರ್​ಪಿಎಲ್​ ಕಚ್ಚಾತೈಲ ಹಡಗಿನ ಪೈಪ್​ಲೈನ್​ ನಿರ್ವಹಣೆ ಮಾಡುತ್ತಿದ್ದ ದೋಣಿಯಾಗಿತ್ತು. ಒಟ್ಟು 9 ಜನರು ಸಮುದ್ರಕ್ಕೆ ಇಳಿದಿದ್ದರು. ಇದೀಗ 7ಮಂದಿ ನಾಪತ್ತೆಯಾಗಿದ್ದಾರೆ. (ಚಿತ್ರಕೃಪೆ: ಪಿಟಿಐ)

3 / 9
ತೌಕ್ತೆ ಚಂಡಮಾರುತ ಈಗ ಲಕ್ಷದ್ವೀಪದಲ್ಲಿ ಕೇಂದ್ರೀಕೃತವಾಗಿದ್ದು, ಕರ್ನಾಟಕದತ್ತ ಬರುತ್ತಿದೆ. ಇಂದು ರಾತ್ರಿ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗೆ ತಲುಪಲಿದೆ. ಮೇ 17 ರವರೆಗೆ ಇರಲಿದೆ ಎಂಬ ಮಾಹಿತಿ ಇದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಕೊಡಲಾಗಿದೆ.  (ಚಿತ್ರಕೃಪೆ: ಪಿಟಿಐ)

ತೌಕ್ತೆ ಚಂಡಮಾರುತ ಈಗ ಲಕ್ಷದ್ವೀಪದಲ್ಲಿ ಕೇಂದ್ರೀಕೃತವಾಗಿದ್ದು, ಕರ್ನಾಟಕದತ್ತ ಬರುತ್ತಿದೆ. ಇಂದು ರಾತ್ರಿ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗೆ ತಲುಪಲಿದೆ. ಮೇ 17 ರವರೆಗೆ ಇರಲಿದೆ ಎಂಬ ಮಾಹಿತಿ ಇದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಕೊಡಲಾಗಿದೆ. (ಚಿತ್ರಕೃಪೆ: ಪಿಟಿಐ)

4 / 9
ಸಮುದ್ರದ ಅಲೆ

State Meteorological Department Director CS Patil informed that there would be three days Tauktae effect

5 / 9
ಹಾಗೇ ಚಂಡಮಾರುತ ತಂದ ಮಳೆಯ ಅಬ್ಬರದ ಮಧ್ಯೆ ರೈತನೊಬ್ಬ ಇಂದು ಮೃತಪಟ್ಟಿದ್ದಾನೆ. ವಿದ್ಯುತ್​ ತಂತಿ ಸ್ಪರ್ಶಿಸಿದ ಕಾಪು ತಾಲೂಕಿನ ರೈತ ರಮೇಶ್ ಮೃತಪಟ್ಟಿದ್ದಾರೆ.  (ಚಿತ್ರಕೃಪೆ: ಪಿಟಿಐ)

ಹಾಗೇ ಚಂಡಮಾರುತ ತಂದ ಮಳೆಯ ಅಬ್ಬರದ ಮಧ್ಯೆ ರೈತನೊಬ್ಬ ಇಂದು ಮೃತಪಟ್ಟಿದ್ದಾನೆ. ವಿದ್ಯುತ್​ ತಂತಿ ಸ್ಪರ್ಶಿಸಿದ ಕಾಪು ತಾಲೂಕಿನ ರೈತ ರಮೇಶ್ ಮೃತಪಟ್ಟಿದ್ದಾರೆ. (ಚಿತ್ರಕೃಪೆ: ಪಿಟಿಐ)

6 / 9
ಕರ್ನಾಟಕದಲ್ಲಿ ತಗ್ಗು ಪ್ರದೇಶದ ಜನರನ್ನು ಸ್ಥಳಾಂತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. 10 ಸಾವಿರ ಜನರನ್ನು ಸುರಕ್ಷತಾ ಕ್ಯಾಂಪ್​ಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಆಹಾರ, ವಸ್ತು ಶೇಖರಣೆಗೆ ಸೂಚನೆ ನೀಡಲಾಗಿದೆ.  (ಚಿತ್ರಕೃಪೆ: ಪಿಟಿಐ)

ಕರ್ನಾಟಕದಲ್ಲಿ ತಗ್ಗು ಪ್ರದೇಶದ ಜನರನ್ನು ಸ್ಥಳಾಂತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. 10 ಸಾವಿರ ಜನರನ್ನು ಸುರಕ್ಷತಾ ಕ್ಯಾಂಪ್​ಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಆಹಾರ, ವಸ್ತು ಶೇಖರಣೆಗೆ ಸೂಚನೆ ನೀಡಲಾಗಿದೆ. (ಚಿತ್ರಕೃಪೆ: ಪಿಟಿಐ)

7 / 9
ಸೈಕ್ಲೋನ್ ತೌಕ್ತೆ

Cyclone Tauktae moves towards Gujarat CM Vijay Rupani contact district collector to review the situation

8 / 9
ಪಕ್ಕದ ಕೇರಳ ರಾಜ್ಯದಲ್ಲೂ ತೌಕ್ತೆ ಚಂಡಮಾರುತದ ಅಬ್ಬರ ಜೋರಾಗಿದೆ.  (ಚಿತ್ರಕೃಪೆ: ಪಿಟಿಐ)

ಪಕ್ಕದ ಕೇರಳ ರಾಜ್ಯದಲ್ಲೂ ತೌಕ್ತೆ ಚಂಡಮಾರುತದ ಅಬ್ಬರ ಜೋರಾಗಿದೆ. (ಚಿತ್ರಕೃಪೆ: ಪಿಟಿಐ)

9 / 9

Published On - 10:10 pm, Sat, 15 May 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್