AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಚಂಡಮಾರುತದ ಭೀತಿ?-ಒಡಿಶಾ, ಆಂಧ್ರಪ್ರದೇಶದಲ್ಲಿ ಡಿ.5ರವರೆಗೂ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಒಡಿಶಾದಲ್ಲಿ ಡಿಸೆಂಬರ್​ 2ರಿಂದ 5ರವರೆಗೆ ಭಾರಿ ಮಳೆಯಾಗಲಿದೆ. ಹಾಗೇ ಡಿಸೆಂಬರ್ ಮೊದಲವಾರದಲ್ಲಿ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಭಾರತ ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮೋಹಪಾತ್ರಾ ತಿಳಿಸಿದ್ದಾರೆ. 

ಮತ್ತೆ ಚಂಡಮಾರುತದ ಭೀತಿ?-ಒಡಿಶಾ, ಆಂಧ್ರಪ್ರದೇಶದಲ್ಲಿ ಡಿ.5ರವರೆಗೂ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಮಳೆ
TV9 Web
| Edited By: |

Updated on: Nov 30, 2021 | 4:14 PM

Share

ದಕ್ಷಿಣ ಅಂಡಮಾನ್​ ಸಾಗರದಲ್ಲಿ ವಾಯುಭಾರ ಕುಸಿತವಾಗಲಿದ್ದು, ಚಂಡಮಾರುತ  ಏಳುವ ಸಾಧ್ಯತೆ ಇದೆ.  ಈ ಚಂಡಮಾರುತ ಸ್ವರೂಪದ ಗಾಳಿಯು ಒಡಿಶಾ ಮತ್ತು ಆಂಧ್ರಪ್ರದೇಶದ ಮೇಲೆ ಪರಿಣಾಮ ಬೀರಲಿದ್ದು, ತತ್ಪರಿಣಾಮ ನವೆಂಬರ್ 30ರಿಂದ (ಇಂದಿನಿಂದ) ಡಿಸೆಂಬರ್​ 2ರವರೆಗೆ ಆಂಧ್ರಪ್ರದೇಶ, ಒಡಿಶಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ. ಇಂದು ದಕ್ಷಿಣ ಅಂಡಮಾನ್​ ಸಾಗರದಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತ ಏಳುವ ಸಾಧ್ಯತೆಯಿದೆ. ಗಾಳಿ ಪಶ್ಚಿಮ-ವಾಯುವ್ಯದತ್ತ ಚಲಿಸಲಿದೆ. ನಂತರ ಇದು ಇನ್ನು 24 ಗಂಟೆಯಲ್ಲಿ ಆಗ್ನೇಯ ಮತ್ತು ಬಂಗಾಳಕೊಲ್ಲಿಯ ವಾಯುಭಾರ ಕುಸಿತಕ್ಕೆ ಕಾರಣವಾಗಲಿದೆ ಡಿಸೆಂಬರ್​ ಎಂದೂ ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್ ಮೊದಲವಾರದಲ್ಲಿ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏಳುವ ಸಾಧ್ಯತೆ ಹೆಚ್ಚಾಗಿದೆ. ಒಡಿಶಾದಲ್ಲಿ ಡಿಸೆಂಬರ್​ 2ರಿಂದ 5ರವರೆಗೆ ಭಾರಿ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮೋಹಪಾತ್ರಾ ತಿಳಿಸಿದ್ದಾರೆ.  ಹಾಗೇ, ರಾಜಸ್ಥಾನ, ದೆಹಲಿ, ಹರ್ಯಾಣ, ಉತ್ತರಪ್ರದೇಶದ ಪಶ್ಚಿಮ ಭಾಗದಲ್ಲಿ, ಉತ್ತರಾಖಂಡ್​ಗಳಲ್ಲಿ ಕೂಡ ಮಳೆಯಾಗಬಹುದು. ಹವಾಮಾನದಲ್ಲಿ ಸಂಪೂರ್ಣ ಬದಲಾವಣೆ ಆಗಬಹುದು ಎಂದು ಐಎಂಸಿ ಸೈಂಟಿಸ್ಟ್ ಆರ್​.ಕೆ.ಜೆನಮಣಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯ ಭಂಡಾಸುರ, ಮಂಡಾಸುರರು: ಶ್ರೀರಾಮುಲು ವಾಗ್ದಾಳಿ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​