AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಚಂಡಮಾರುತದ ಭೀತಿ?-ಒಡಿಶಾ, ಆಂಧ್ರಪ್ರದೇಶದಲ್ಲಿ ಡಿ.5ರವರೆಗೂ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಒಡಿಶಾದಲ್ಲಿ ಡಿಸೆಂಬರ್​ 2ರಿಂದ 5ರವರೆಗೆ ಭಾರಿ ಮಳೆಯಾಗಲಿದೆ. ಹಾಗೇ ಡಿಸೆಂಬರ್ ಮೊದಲವಾರದಲ್ಲಿ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಭಾರತ ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮೋಹಪಾತ್ರಾ ತಿಳಿಸಿದ್ದಾರೆ. 

ಮತ್ತೆ ಚಂಡಮಾರುತದ ಭೀತಿ?-ಒಡಿಶಾ, ಆಂಧ್ರಪ್ರದೇಶದಲ್ಲಿ ಡಿ.5ರವರೆಗೂ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಮಳೆ
TV9 Web
| Edited By: |

Updated on: Nov 30, 2021 | 4:14 PM

Share

ದಕ್ಷಿಣ ಅಂಡಮಾನ್​ ಸಾಗರದಲ್ಲಿ ವಾಯುಭಾರ ಕುಸಿತವಾಗಲಿದ್ದು, ಚಂಡಮಾರುತ  ಏಳುವ ಸಾಧ್ಯತೆ ಇದೆ.  ಈ ಚಂಡಮಾರುತ ಸ್ವರೂಪದ ಗಾಳಿಯು ಒಡಿಶಾ ಮತ್ತು ಆಂಧ್ರಪ್ರದೇಶದ ಮೇಲೆ ಪರಿಣಾಮ ಬೀರಲಿದ್ದು, ತತ್ಪರಿಣಾಮ ನವೆಂಬರ್ 30ರಿಂದ (ಇಂದಿನಿಂದ) ಡಿಸೆಂಬರ್​ 2ರವರೆಗೆ ಆಂಧ್ರಪ್ರದೇಶ, ಒಡಿಶಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ. ಇಂದು ದಕ್ಷಿಣ ಅಂಡಮಾನ್​ ಸಾಗರದಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತ ಏಳುವ ಸಾಧ್ಯತೆಯಿದೆ. ಗಾಳಿ ಪಶ್ಚಿಮ-ವಾಯುವ್ಯದತ್ತ ಚಲಿಸಲಿದೆ. ನಂತರ ಇದು ಇನ್ನು 24 ಗಂಟೆಯಲ್ಲಿ ಆಗ್ನೇಯ ಮತ್ತು ಬಂಗಾಳಕೊಲ್ಲಿಯ ವಾಯುಭಾರ ಕುಸಿತಕ್ಕೆ ಕಾರಣವಾಗಲಿದೆ ಡಿಸೆಂಬರ್​ ಎಂದೂ ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್ ಮೊದಲವಾರದಲ್ಲಿ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏಳುವ ಸಾಧ್ಯತೆ ಹೆಚ್ಚಾಗಿದೆ. ಒಡಿಶಾದಲ್ಲಿ ಡಿಸೆಂಬರ್​ 2ರಿಂದ 5ರವರೆಗೆ ಭಾರಿ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮೋಹಪಾತ್ರಾ ತಿಳಿಸಿದ್ದಾರೆ.  ಹಾಗೇ, ರಾಜಸ್ಥಾನ, ದೆಹಲಿ, ಹರ್ಯಾಣ, ಉತ್ತರಪ್ರದೇಶದ ಪಶ್ಚಿಮ ಭಾಗದಲ್ಲಿ, ಉತ್ತರಾಖಂಡ್​ಗಳಲ್ಲಿ ಕೂಡ ಮಳೆಯಾಗಬಹುದು. ಹವಾಮಾನದಲ್ಲಿ ಸಂಪೂರ್ಣ ಬದಲಾವಣೆ ಆಗಬಹುದು ಎಂದು ಐಎಂಸಿ ಸೈಂಟಿಸ್ಟ್ ಆರ್​.ಕೆ.ಜೆನಮಣಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯ ಭಂಡಾಸುರ, ಮಂಡಾಸುರರು: ಶ್ರೀರಾಮುಲು ವಾಗ್ದಾಳಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ