AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೀವಂತ ಕೋಳಿಯ ತಲೆ ಕಚ್ಚಿ ವಿಕೃತಿ ಮೆರೆಯುತ್ತಾ ನೃತ್ಯ ಮಾಡಿದ ಡ್ಯಾನ್ಸರ್​; ವಿಡಿಯೋ ವೈರಲ್​​​

ನೃತ್ಯ ಪ್ರದರ್ಶನದ ಸಮಯದಲ್ಲಿ ನೃತ್ಯಗಾರನೊಬ್ಬ ಜೀವಂತ ಕೋಳಿಯನ್ನು ಹಿಡಿದು ಅದರ ಕುತಿಗೆಯನ್ನು ಕಚ್ಚಿ ರಕ್ತ ಹೀರುತ್ತಾ ನೃತ್ಯ ಮಾಡಿದ್ದಾನೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ನೃತ್ಯ ತಂಡದ ವಿರುದ್ದ ಕೇಸು ದಾಖಲಾಗಿದೆ.

Viral Video: ಜೀವಂತ ಕೋಳಿಯ ತಲೆ ಕಚ್ಚಿ ವಿಕೃತಿ ಮೆರೆಯುತ್ತಾ ನೃತ್ಯ ಮಾಡಿದ ಡ್ಯಾನ್ಸರ್​; ವಿಡಿಯೋ ವೈರಲ್​​​
ಅಕ್ಷತಾ ವರ್ಕಾಡಿ
|

Updated on:Jul 12, 2024 | 4:15 PM

Share

ಆಂಧ್ರಪ್ರದೇಶ: ಅನಕಾಪಲ್ಲಿಯಲ್ಲಿ ವಿಷ್ಣು ಎಂಟರ್‌ಟೈನ್‌ಮೆಂಟ್ ಹೆಸರಿನ ನೃತ್ಯ ತಂಡವೊಂದರ ನೃತ್ಯ ಪ್ರದರ್ಶನ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ತಂಡವು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ಅವರ ಅಭಿನಯವು ವಿವಾದವನ್ನು ಹುಟ್ಟುಹಾಕಿದೆ. ಎಬಿಪಿ ದೇಶಂ ವರದಿಯ ಪ್ರಕಾರ, ನೃತ್ಯ ತಂಡವು ನೃತ್ಯ ಪ್ರದರ್ಶನದ ವೇಳೆ ಜೀವಂತ ಕೋಳಿ ತಲೆಯನ್ನು ಕಚ್ಚಿ ವಿಕೃತಿ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಪರಿಣಾಮವಾಗಿ ಇದೀಗ ಈ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ.

ನೃತ್ಯ ಪ್ರದರ್ಶನದ ಸಮಯದಲ್ಲಿ ನೃತ್ಯಗಾರನೊಬ್ಬ ಜೀವಂತ ಕೋಳಿಯನ್ನು ಹಿಡಿದು ಅದರ ಕತ್ತಿಗೆ ಕಚ್ಚಿ ರಕ್ತ ಹೀರುತ್ತಿರುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೆಲ ಹೊತ್ತಿನಲ್ಲೇ ಎಲ್ಲೆಡೆ ವೈರಲ್​​ ಆಗಿದೆ.

ಇದನ್ನೂ ಓದಿ: ಅಂಬಾನಿ ಮಗನ ಮದುವೆಯ ಫೋಟೋಗ್ರಾಫರ್ ಯಾರು ಗೊತ್ತಾ? ಅವರು ಪಡೆಯುವ ಸಂಭಾವನೆ ಎಷ್ಟು?

ಈ ವೈರಲ್​​​ ವಿಡಿಯೋ ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಾಣಿ ಹಿಂಸೆಗೈದ ನೃತ್ಯಗಾರನ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. ಪರಿಣಾಮ ನೃತ್ಯ ತಂಡದ ವಿರುದ್ದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ, 1960 ರ ಸೆಕ್ಷನ್ 11 (1) (ಎ) ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 11 (1) (ಎ) ಅಡಿಯಲ್ಲಿ ಕೇಸು ದಾಖಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:05 pm, Fri, 12 July 24

ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!