Dawood Ibrahim Brother: ಮುಂಬೈ‌ನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್‌ ಅರೆಸ್ಟ್​

Iqbal Kaskar arrested: ಭೂಗತ ಪಾತಕಿ ದಾವೂದ್ ಸಹೋದರ ಇಕ್ಬಾಲ್ ಕಸ್ಕರ್‌ನನ್ನು ಬಂಧಿಸಲಾಗಿದೆ. ಬಂಧಿಸಿದ NCB ಅಧಿಕಾರಿಗಳು ಇಕ್ಬಾಲ್ ಕಸ್ಕರ್‌ನನ್ನು ಡ್ರಗ್ಸ್ ಪ್ರಕರಣದಲ್ಲಿ ಇಕ್ಬಾಲ್ ಕಸ್ಕರ್‌ನನ್ನು  ಮಾದಕ ವಸ್ತು ನಿಯಂತ್ರಣ ಬ್ಯೂರೊ (Narcotics control Bureau -NCB) ಅಧಿಕಾರಿಗಳು ಬಂಧಿಸಿದ್ದಾರೆ. 

Dawood Ibrahim Brother: ಮುಂಬೈ‌ನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್‌ ಅರೆಸ್ಟ್​
Dawood Ibrahim Brother: ಮುಂಬೈ‌ನಲ್ಲಿ ಭೂಗತ ಪಾತಕಿ ದಾವೂದ್ ಸಹೋದರ ಇಕ್ಬಾಲ್ ಕಸ್ಕರ್‌ ಅರೆಸ್ಟ್​
Follow us
| Updated By: ಸಾಧು ಶ್ರೀನಾಥ್​

Updated on:Jun 23, 2021 | 4:23 PM

ಮುಂಬೈ‌: ಭೂಗತ ಪಾತಕಿ ದಾವೂದ್ ಇಬ್ರಾಹಿಂ ತಮ್ಮ ಇಕ್ಬಾಲ್ ಕಸ್ಕರ್‌ನನ್ನು ಬಂಧಿಸಲಾಗಿದೆ. ಬಂಧಿಸಿದ NCB ಅಧಿಕಾರಿಗಳು ಇಕ್ಬಾಲ್ ಕಸ್ಕರ್‌ನನ್ನು ಡ್ರಗ್ಸ್ ಪ್ರಕರಣದಲ್ಲಿ ಇಕ್ಬಾಲ್ ಕಸ್ಕರ್‌ನನ್ನು  ಮಾದಕ ವಸ್ತು ನಿಯಂತ್ರಣ ಬ್ಯೂರೊ (Narcotics control Bureau -NCB) ಅಧಿಕಾರಿಗಳು ಬಂಧಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ನಡೆದಿದ್ದ ಅಂತರರಾಜ್ಯ ಮಾದಕ ವಸ್ತು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವೂದ್ ಇಬ್ರಾಹಿಂ ಸೋದರ ಇಕ್ಬಾಲ್ ಕಸ್ಕರ್‌ನನ್ನು ಬಂಧಿಸಲಾಗಿದೆ. ಜಮ್ಮು ಕಾಶ್ಮೀರದಿಂದ  ಪಂಜಾಬ್​ ಮೂಲಕ  ಮಾದಕ ವಸ್ತು ತಂದು ಮುಂಬೈನಲ್ಲಿ ಮಾರಾಟ ಮಾಡುತ್ತಿದ್ದ  ಎಂದು ತಿಳಿದುಬಂದಿದೆ.

ಥಾಣೆಯಲ್ಲಿ ಗೃಹ ನಿರ್ಮಾಣದಾರರಿಂದ ಹಫ್ತಾ ವಸೂಲಿ ವೇಳೆ 2017ರಲ್ಲಿ ಇಕ್ಬಾಲ್ ಕಸ್ಕರ್‌ನನ್ನು  ಬಂಧಿಸಲಾಗಿತ್ತು. ಅವನ ವಿರುದ್ಧ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯಿದೆ (Maharashtra Control of Organised Crime Act -MCOCA) ದಾಖಲಿಸಲಾಗಿತ್ತು.

ಹತ್ಯೆ ಪ್ರಕರಣವೊಂದರಲ್ಲಿ 2003ರಲ್ಲಿ ಅರಬ್​ ಕೊಲ್ಲಿ ರಾಷ್ಟ್ರಗಳಿಂದ ಇಕ್ಬಾಲ್ ಕಸ್ಕರ್‌ನನ್ನು ಗಡಿಪಾರು ಮಾಡಲಾಗಿತ್ತು.  ಆದರೆ 2007ರಲ್ಲಿ ಆ ಪ್ರಕರಣದಲ್ಲಿ ಅವನನ್ನು ನಿರ್ದೋಷಿ ಎಂದು ಬಿಡುಗಡೆ ಮಾಡಲಾಗಿತ್ತು.

(Dawood Ibrahim brother Iqbal Kaskar has been detained by Narcotics Control Bureau in Mumbai)

Published On - 4:09 pm, Wed, 23 June 21

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ