AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬದುಕಿದ್ದೇನೆಂದು ಹೇಳುತ್ತಾ ಪೋಸ್ಟ್​ಮಾರ್ಟಮ್ ವೇಳೆ ಎದ್ದು ಕುಳಿತ ವ್ಯಕ್ತಿ

ಅಸಹಜ ಸಾವು ಎಂದೆನಿಸಿದಾಗ ಮರಣೋತ್ತರ ಪರೀಕ್ಷೆ ಮಾಡಿಸುವುದು ಸಾಮಾನ್ಯ. ಇಲ್ಲವೇ ಆಸ್ಪತ್ರೆಯಲ್ಲೇನಾದರೂ ಸಾವನ್ನಪ್ಪಿದ್ದರೆ ಪೋಸ್ಟ್​ಮಾರ್ಟಮ್​ ಮಾಡುತ್ತಾರೆ. ಆದರೆ ಪೋಸ್ಟ್​ಮಾರ್ಟಮ್​ಗೆ ಕರೆದೊಯ್ಯುವಾಗ ವ್ಯಕ್ತಿ ಎಚ್ಚರಗೊಂಡು ಸ್ಟ್ರೆಚರ್​ ಮೇಲೆ ಹತ್ತಿ ನಿಂತಿದ್ದ ಘಟನೆ ಬಿಹಾರದಲ್ಲಿ ನಡೆದಿದೆ.

ನಾನು ಬದುಕಿದ್ದೇನೆಂದು ಹೇಳುತ್ತಾ ಪೋಸ್ಟ್​ಮಾರ್ಟಮ್ ವೇಳೆ ಎದ್ದು ಕುಳಿತ ವ್ಯಕ್ತಿ
ರಾಕೇಶ್​Image Credit source: DNA
Follow us
ನಯನಾ ರಾಜೀವ್
|

Updated on: Sep 24, 2024 | 2:58 PM

ಅಸಹಜ ಸಾವು ಎಂದೆನಿಸಿದಾಗ ಮರಣೋತ್ತರ ಪರೀಕ್ಷೆ ಮಾಡಿಸುವುದು ಸಾಮಾನ್ಯ. ಇಲ್ಲವೇ ಆಸ್ಪತ್ರೆಯಲ್ಲೇನಾದರೂ ಸಾವನ್ನಪ್ಪಿದ್ದರೆ ಪೋಸ್ಟ್​ಮಾರ್ಟಮ್​ ಮಾಡುತ್ತಾರೆ. ಆದರೆ ಪೋಸ್ಟ್​ಮಾರ್ಟಮ್​ಗೆ ಕರೆದೊಯ್ಯುವಾಗ ವ್ಯಕ್ತಿ ಎಚ್ಚರಗೊಂಡು ಸ್ಟ್ರೆಚರ್​ ಮೇಲೆ ಹತ್ತಿ ನಿಂತಿದ್ದ ವಿಚಿತ್ರ ಘಟನೆ ಬಿಹಾರದಲ್ಲಿ ನಡೆದಿದೆ.

ಆಸ್ಪತ್ರೆಗೆ ಬಂದಾಗ ರಾಕೇಶ್ ಕುಮಾರ್ ಎನ್ನುವ ವ್ಯಕ್ತಿಯೊಬ್ಬರು ನೆಲದ ಮೇಲೆ ಬಿದ್ದಿರುವುದು ಕಂಡಿತ್ತು, ದೇಹದ ಚಲನೆ ಇರಲಿಲ್ಲ. ಅವರಿಗೆ ಹೃದಯಾಘಾತವಾಗಿರಬಹುದು ಎಂದು ಶಂಕಿಸಲಾಗಿತ್ತು ಎಂದು ನಗರ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಬಯಾಸ್ ಪ್ರಸಾದ್ ಹೇಳಿದರು.

ನಾಡಿ ಮಿಡಿತವನ್ನೂ ನೋಡದೆ ವೈದ್ಯರು ಆತ ಸತ್ತಿದ್ದಾನೆಂದು ಘೋಷಿಸಿ, ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದರು. ಆ ಸಮಯದಲ್ಲಿ ಆತ ಎಚ್ಚರಗೊಂಡಿದ್ದು, ಬಳಿಕ ವಿಚಾರಣೆಗೆಂದು ಕರೆದೊಯ್ದಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾತ್​ ರೂಂ ಕ್ಲೀನ್ ಮಾಡಲು ಹೋದಾಗ ಈ ವ್ಯಕ್ತಿ ಕ್ಲೀನರ್​ಗೆ ಸಿಕ್ಕಿದ್ದರು, ನಾನು ಔಷಧಿ ಖರೀದಿಸಲು ಹೋಗಿದ್ದೆ, ಏನೂ ತಿಂದಿರಲಿಲ್ಲ ಹಾಗಾಗಿ ತಲೆತಿರುಗಿ ಬಿದ್ದಿದ್ದೆ ಎಂದು ರಾಕೇಶ್​ ಹೇಳಿದ್ದಾರೆ.

ಮತ್ತಷ್ಟು ಓದಿ: Viral: ಆಸ್ಪತ್ರೆಗೂ ಕಾಲಿಟ್ಟ ರೀಲ್ಸ್‌ ವೈರಸ್, ಕಫ್ತಾನ್ ತೊಟ್ಟು ರೋಗಿಗಳ ಮುಂದೆ ಸೊಂಟ ಬಳುಕಿಸಿದ ಯುವತಿ

ರಾಕೇಶ್ ಕುಮಾರ್ ಜೆರೋಯಿನ್ ಗ್ರಾಮದ ನಿವಾಸಿ. ಘಟನೆ ನಡೆದ ಬಳಿಕ ಕೆಲಕಾಲ ಗೊಂದಲದ ವಾತಾವರಣ ಉಂಟಾಯಿತು ಎಂದು ವೈದ್ಯರು ತಿಳಿಸಿದ್ದಾರೆ. ಸ್ಟ್ರೆಚರ್​ನಲ್ಲಿ ಕುಳಿತು ನಾನು ಸತ್ತಿಲ್ಲಪ್ಪ ಬದುಕಿದ್ದೇನೆ ಎಂದು ಹೇಳಿದಾಗ ಎಲ್ಲರಿಗೂ ಅಚ್ಚರಿಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ