AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬದುಕಿದ್ದೇನೆಂದು ಹೇಳುತ್ತಾ ಪೋಸ್ಟ್​ಮಾರ್ಟಮ್ ವೇಳೆ ಎದ್ದು ಕುಳಿತ ವ್ಯಕ್ತಿ

ಅಸಹಜ ಸಾವು ಎಂದೆನಿಸಿದಾಗ ಮರಣೋತ್ತರ ಪರೀಕ್ಷೆ ಮಾಡಿಸುವುದು ಸಾಮಾನ್ಯ. ಇಲ್ಲವೇ ಆಸ್ಪತ್ರೆಯಲ್ಲೇನಾದರೂ ಸಾವನ್ನಪ್ಪಿದ್ದರೆ ಪೋಸ್ಟ್​ಮಾರ್ಟಮ್​ ಮಾಡುತ್ತಾರೆ. ಆದರೆ ಪೋಸ್ಟ್​ಮಾರ್ಟಮ್​ಗೆ ಕರೆದೊಯ್ಯುವಾಗ ವ್ಯಕ್ತಿ ಎಚ್ಚರಗೊಂಡು ಸ್ಟ್ರೆಚರ್​ ಮೇಲೆ ಹತ್ತಿ ನಿಂತಿದ್ದ ಘಟನೆ ಬಿಹಾರದಲ್ಲಿ ನಡೆದಿದೆ.

ನಾನು ಬದುಕಿದ್ದೇನೆಂದು ಹೇಳುತ್ತಾ ಪೋಸ್ಟ್​ಮಾರ್ಟಮ್ ವೇಳೆ ಎದ್ದು ಕುಳಿತ ವ್ಯಕ್ತಿ
ರಾಕೇಶ್​Image Credit source: DNA
ನಯನಾ ರಾಜೀವ್
|

Updated on: Sep 24, 2024 | 2:58 PM

Share

ಅಸಹಜ ಸಾವು ಎಂದೆನಿಸಿದಾಗ ಮರಣೋತ್ತರ ಪರೀಕ್ಷೆ ಮಾಡಿಸುವುದು ಸಾಮಾನ್ಯ. ಇಲ್ಲವೇ ಆಸ್ಪತ್ರೆಯಲ್ಲೇನಾದರೂ ಸಾವನ್ನಪ್ಪಿದ್ದರೆ ಪೋಸ್ಟ್​ಮಾರ್ಟಮ್​ ಮಾಡುತ್ತಾರೆ. ಆದರೆ ಪೋಸ್ಟ್​ಮಾರ್ಟಮ್​ಗೆ ಕರೆದೊಯ್ಯುವಾಗ ವ್ಯಕ್ತಿ ಎಚ್ಚರಗೊಂಡು ಸ್ಟ್ರೆಚರ್​ ಮೇಲೆ ಹತ್ತಿ ನಿಂತಿದ್ದ ವಿಚಿತ್ರ ಘಟನೆ ಬಿಹಾರದಲ್ಲಿ ನಡೆದಿದೆ.

ಆಸ್ಪತ್ರೆಗೆ ಬಂದಾಗ ರಾಕೇಶ್ ಕುಮಾರ್ ಎನ್ನುವ ವ್ಯಕ್ತಿಯೊಬ್ಬರು ನೆಲದ ಮೇಲೆ ಬಿದ್ದಿರುವುದು ಕಂಡಿತ್ತು, ದೇಹದ ಚಲನೆ ಇರಲಿಲ್ಲ. ಅವರಿಗೆ ಹೃದಯಾಘಾತವಾಗಿರಬಹುದು ಎಂದು ಶಂಕಿಸಲಾಗಿತ್ತು ಎಂದು ನಗರ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಬಯಾಸ್ ಪ್ರಸಾದ್ ಹೇಳಿದರು.

ನಾಡಿ ಮಿಡಿತವನ್ನೂ ನೋಡದೆ ವೈದ್ಯರು ಆತ ಸತ್ತಿದ್ದಾನೆಂದು ಘೋಷಿಸಿ, ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದರು. ಆ ಸಮಯದಲ್ಲಿ ಆತ ಎಚ್ಚರಗೊಂಡಿದ್ದು, ಬಳಿಕ ವಿಚಾರಣೆಗೆಂದು ಕರೆದೊಯ್ದಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾತ್​ ರೂಂ ಕ್ಲೀನ್ ಮಾಡಲು ಹೋದಾಗ ಈ ವ್ಯಕ್ತಿ ಕ್ಲೀನರ್​ಗೆ ಸಿಕ್ಕಿದ್ದರು, ನಾನು ಔಷಧಿ ಖರೀದಿಸಲು ಹೋಗಿದ್ದೆ, ಏನೂ ತಿಂದಿರಲಿಲ್ಲ ಹಾಗಾಗಿ ತಲೆತಿರುಗಿ ಬಿದ್ದಿದ್ದೆ ಎಂದು ರಾಕೇಶ್​ ಹೇಳಿದ್ದಾರೆ.

ಮತ್ತಷ್ಟು ಓದಿ: Viral: ಆಸ್ಪತ್ರೆಗೂ ಕಾಲಿಟ್ಟ ರೀಲ್ಸ್‌ ವೈರಸ್, ಕಫ್ತಾನ್ ತೊಟ್ಟು ರೋಗಿಗಳ ಮುಂದೆ ಸೊಂಟ ಬಳುಕಿಸಿದ ಯುವತಿ

ರಾಕೇಶ್ ಕುಮಾರ್ ಜೆರೋಯಿನ್ ಗ್ರಾಮದ ನಿವಾಸಿ. ಘಟನೆ ನಡೆದ ಬಳಿಕ ಕೆಲಕಾಲ ಗೊಂದಲದ ವಾತಾವರಣ ಉಂಟಾಯಿತು ಎಂದು ವೈದ್ಯರು ತಿಳಿಸಿದ್ದಾರೆ. ಸ್ಟ್ರೆಚರ್​ನಲ್ಲಿ ಕುಳಿತು ನಾನು ಸತ್ತಿಲ್ಲಪ್ಪ ಬದುಕಿದ್ದೇನೆ ಎಂದು ಹೇಳಿದಾಗ ಎಲ್ಲರಿಗೂ ಅಚ್ಚರಿಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?