AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India ವಿಮಾನ ಪತನ ದುರಂತ: ಸಾವಿನ ಸಂಖ್ಯೆ 17ಕ್ಕೆ ಏರಿಕೆ

ತಿರುವನಂತಪುರಂ: ಕೇರಳದಲ್ಲಿ Air India ವಿಮಾನ ಪತನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿದೆ. ಜೊತೆಗೆ, 123 ಪ್ರಯಾಣಿಕರಿಗೆ ಗಾಯಗಳಾಗಿದ್ದು, 40ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೋಯಿಕ್ಕೋಡ್​ನ ಕರಿಪುರ ಏರ್​ಪೋರ್ಟ್​ನಲ್ಲಿ ವಿಮಾನ ಪತನಗೊಂಡಿದೆ. ರನ್​ವೇಯಿಂದ ಪ್ರಪಾತಕ್ಕೆ ಜಾರಿದ್ದ ಏರ್ ಇಂಡಿಯಾ ವಿಮಾನ ಎರಡು ತುಂಡಾಗಿದೆ. ವಿಮಾನದಲ್ಲಿ ಒಟ್ಟು 190 ಜನ ಪ್ರಯಾಣಿಸುತ್ತಿದ್ದು ಅದರಲ್ಲಿ 174 ಪ್ರಯಾಣಿಕರು ಹಾಗೂ 10 ಹಸುಗೂಸುಗಳು ಇದ್ದವು. ಇಬ್ಬರು ಪೈಲಟ್, ವಿಮಾನದಲ್ಲಿ ನಾಲ್ವರು […]

Air India ವಿಮಾನ ಪತನ ದುರಂತ: ಸಾವಿನ ಸಂಖ್ಯೆ 17ಕ್ಕೆ ಏರಿಕೆ
KUSHAL V
|

Updated on:Aug 08, 2020 | 7:18 AM

Share

ತಿರುವನಂತಪುರಂ: ಕೇರಳದಲ್ಲಿ Air India ವಿಮಾನ ಪತನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿದೆ. ಜೊತೆಗೆ, 123 ಪ್ರಯಾಣಿಕರಿಗೆ ಗಾಯಗಳಾಗಿದ್ದು, 40ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೋಯಿಕ್ಕೋಡ್​ನ ಕರಿಪುರ ಏರ್​ಪೋರ್ಟ್​ನಲ್ಲಿ ವಿಮಾನ ಪತನಗೊಂಡಿದೆ. ರನ್​ವೇಯಿಂದ ಪ್ರಪಾತಕ್ಕೆ ಜಾರಿದ್ದ ಏರ್ ಇಂಡಿಯಾ ವಿಮಾನ ಎರಡು ತುಂಡಾಗಿದೆ. ವಿಮಾನದಲ್ಲಿ ಒಟ್ಟು 190 ಜನ ಪ್ರಯಾಣಿಸುತ್ತಿದ್ದು ಅದರಲ್ಲಿ 174 ಪ್ರಯಾಣಿಕರು ಹಾಗೂ 10 ಹಸುಗೂಸುಗಳು ಇದ್ದವು. ಇಬ್ಬರು ಪೈಲಟ್, ವಿಮಾನದಲ್ಲಿ ನಾಲ್ವರು ಸಹ ಸಿಬ್ಬಂದಿಯಿದ್ದರು

ವಿಮಾನ ಪತನಗೊಂಡ ಹಿನ್ನೆಲೆಯಲ್ಲಿ ಕರಿಪುರಕ್ಕೆ ಬರುವ ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ವಿಮಾನಗಳನ್ನು ಬೇರೆ ಏರ್​ಪೋರ್ಟ್​ಗಳಿಗೆ ಡೈವರ್ಟ್​ ಮಾಡಲಾಗಿದೆ.

ಇನ್ನು ದುರಂತದಲ್ಲಿ ಮೃತಪಟ್ಟವರಿಗೆ ಅಮರಿಕಾ ಸಂತಾಪ ಸೂಚಿಸಿದೆ. ಜೊತೆಗೆ, ಅಮೆರಿಕಾ ರಾಯಭಾರಿ ಕೆನ್​ ಜಸ್ಟರ್​ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

Published On - 7:18 am, Sat, 8 August 20

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!