ಭಿವಂಡಿ ಕಟ್ಟಡ ಕುಸಿತ: ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆ

ಮಹಾರಾಷ್ಟ್ರದ ಭಿವಂಡಿಯಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಭಿವಂಡಿಯಲ್ಲಿ ನಿನ್ನೆ ಮುಂಜಾನೆ 3 ಮಹಡಿಯ ಕಟ್ಟಡ ಕುಸಿದಿತ್ತು. ನಿನ್ನೆ 10 ಮಂದಿ ಮೃತಪಟ್ಟಿದ್ರು, ಇಂದು ಅವಶೇಷಗಳ ಅಡಿ ಸಿಲುಕಿದ್ದ 8 ಮಂದಿ ಸಾವನ್ನಪ್ಪಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 18 ಮಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ:ಬಹುಮಹಡಿ ಕಟ್ಟಡ ಕುಸಿತ, 8 ಜನರ ದುರ್ಮರಣ!

ಭಿವಂಡಿ ಕಟ್ಟಡ ಕುಸಿತ: ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆ
ಆಯೇಷಾ ಬಾನು

Updated on: Sep 22, 2020 | 8:18 AM

ಮಹಾರಾಷ್ಟ್ರದ ಭಿವಂಡಿಯಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಭಿವಂಡಿಯಲ್ಲಿ ನಿನ್ನೆ ಮುಂಜಾನೆ 3 ಮಹಡಿಯ ಕಟ್ಟಡ ಕುಸಿದಿತ್ತು.

ನಿನ್ನೆ 10 ಮಂದಿ ಮೃತಪಟ್ಟಿದ್ರು, ಇಂದು ಅವಶೇಷಗಳ ಅಡಿ ಸಿಲುಕಿದ್ದ 8 ಮಂದಿ ಸಾವನ್ನಪ್ಪಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 18 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಬಹುಮಹಡಿ ಕಟ್ಟಡ ಕುಸಿತ, 8 ಜನರ ದುರ್ಮರಣ!

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us