
ಕೊರೊನಾದಿಂದಾಗಿ ಪಶ್ಚಿಮ ಬಂಗಾಳದ ಚಂದನ್ ನಗರದ ಜಿಲ್ಲಾಧಿಕಾರಿ ದೇಬದತ್ತ ರಾಯ್ ಅವರು ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ದೇಬದತ್ತ ರಾಯ್ ರವರ ಪತಿಗೂ ಕೊರೊನ ಪಾಸಿಟಿವ್ ಬಂದಿದ್ದು,ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ರಾಯ್ ರವರ ಪತಿಗೆ ಪತ್ರ ಬರೆದು ಸಾಂತ್ವನ ವ್ಯಕ್ತಪಡಿಸಿದ್ದಾರೆ.
Published On - 11:21 am, Tue, 14 July 20