AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರ ಮತ್ತೆ ‘ಡಿಸ್ಟರ್ಬ್ಡ್ ಏರಿಯಾ’ ಎಂದು ಘೋಷಣೆ

ರಾಜ್ಯವನ್ನು ಕಠಿಣ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಡಿಯಲ್ಲಿ ಇರಿಸಲಾಗಿದೆ. ಅಕ್ಟೋಬರ್​​ ಒಂದರಿಂದ ಮಣಿಪುರದಲ್ಲಿ ಕಠಿಣ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆಯನ್ನು ಜಾರಿ ಮಾಡಲಾಗುವುದು ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಮಣಿಪುರ ಮತ್ತೆ 'ಡಿಸ್ಟರ್ಬ್ಡ್ ಏರಿಯಾ' ಎಂದು ಘೋಷಣೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Sep 27, 2023 | 5:23 PM

Share

ಇಂಫಾಲ್, ಸೆ.27: ಮಣಿಪುರ (Manipur) ತನ್ನ ಮೂಲ ಸ್ಥಿತಿಗೆ ಮರುಳುತ್ತಿರುವ ಸಮಯದಲ್ಲೇ ಮತ್ತೆ ರಾಜ್ಯವನ್ನು ಕಠಿಣ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಡಿಯಲ್ಲಿ ಇರಿಸಲಾಗಿದೆ. ಅಕ್ಟೋಬರ್​​ ಒಂದರಿಂದ ಮಣಿಪುರದಲ್ಲಿ ಕಠಿಣ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆಯನ್ನು ಜಾರಿ ಮಾಡಲಾಗುವುದು ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮಣಿಪುರದಲ್ಲಿ ಆರು ತಿಂಗಳವರೆಗೆ ಎಎಫ್​ಎಸ್​​ಪಿಎ(Armed Forces Special Powers Act) ಜಾರಿಯಲ್ಲಿರುತ್ತದೆ. ಇನ್ನು ಈ ಕಾಯಿದೆಯಿಂದ ಕಣಿವೆ ಪ್ರದೇಶಗಳನ್ನು ಒಳಗೊಂಡಿರುವ 19 ಪೊಲೀಸ್ ಠಾಣೆಗಳನ್ನು ಹೊರಗಿಡಲಾಗಿದೆ.

ಸರ್ಕಾರ ಹೊರಡಿಸಿರುವ ಅಧಿಕೃತ ಪ್ರಕಟಣೆಯಲ್ಲಿ 19 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ಪ್ರದೇಶಗಳನ್ನು ಹೊರತುಪಡಿಸಿ ಇಡೀ ಮಣಿಪುರ ರಾಜ್ಯವನ್ನು ಆರು ತಿಂಗಳವರೆಗೆ ‘ಡಿಸ್ಟರ್ಬ್ಡ್ ಏರಿಯಾ’ (ತೊಂದರೆಗೊಳಗಾದ ಪ್ರದೇಶ) ಎಂದು ಘೋಷಿಸಲಾಗಿದೆ. ಇದಕ್ಕೆ ರಾಜ್ಯಪಾಲರು ಒಪ್ಪಿಕೊಂಡಿದ್ದಾರೆ ಎಂದು ಈ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ದ್ವೇಷದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ ಮಣಿಪುರ, ಹಿಂಸಾಚಾರಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ

ಅಕ್ಟೋಬರ್ 1, 2023 ರಿಂದ ಜಾರಿಗೆ ಬರುವಂತೆ ಇನ್ನು ಆರು ತಿಂಗಳು ಈ ಅಧಿಸೂಚನೆಯನ್ನು ಪಾಲನೆ ಮಾಡಲಾಗುತ್ತದೆ ಎಂದು ಹೇಳಿದೆ. ಈ ಕಾಯಿದೆಯಡಿ ಬರದ ಪೊಲೀಸ್​​ ಠಾಣೆಗಳೆಂದರೆ: ಇಂಫಾಲ್, ಲ್ಯಾಂಫೆಲ್, ಸಿಟಿ, ಸಿಂಗ್ಜಮೇ, ಸೆಕ್ಮಾಯಿ, ಲಮ್ಸಾಂಗ್, ಪಾಸ್ಟೋಲ್, ವಾಂಗೋಯ್, ಪೊರಂಪಾಟ್, ಹೀಂಗಾಂಗ್, ಲಾಮ್ಲೈ, ಇರಿಬಂಗ್, ಲೈಮಾಖೋಂಗ್, ತೌಬಲ್, ಬಿಷ್ಣುಪುರ್, ನಂಬೋಲ್, ಮೊಯಿರಾಂಗ್, ಕಕ್ಚ್ ಜಿರ್ಬಾಮ್.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!