Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs China ಚೀನಾಕ್ಕೆ ಬಿತ್ತು ಮೊದಲ ಪೆಟ್ಟು! 471 ಕೋ ರೂ ರೈಲ್ವೆ ಯೋಜನೆ​ಗಳು ರದ್ದು

ನವದೆಹಲಿ: ಚೀನಾ ಸಹಭಾಗಿತ್ವದ ರೈಲ್ವೆ ಯೋಜನೆ​ಗಳು ಒಂದೊಂದಾಗಿ ರದ್ದಾಗತೊಡಗಿವೆ. ಮಹತ್ವದ ನಿರ್ಧಾರ ಕೈಗೊಂಡಿರುವ ರೈಲ್ವೆ ಸಚಿವಾಲಯ ಸರಿಸುಮಾರು 471 ಕೋಟಿ ರೂಪಾಯಿ ಮೊತ್ತದ ಗುತ್ತಿಗೆ ರದ್ದು ಮಾಡಿದೆ. ರೈಲ್ವೆ ಸಿಗ್ನಲ್ ಹಾಗೂ ಟೆಲಿಕಾಂಗೆ‌ ಸಂಬಂಧಿತ ಗುತ್ತಿಗೆ ರದ್ದಾಗಿದೆ. ಕಳಪೆ‌ ಸಾಧನೆ‌‌‌ ಎಂದು ಕಾರಣ ತಿಳಿಸಿ ಗುತ್ತಿಗೆ ರದ್ದು ಮಾಡಲಾಗಿದೆ. ಡೆಡಿಕೇಟೆಡ್ ಫ್ರೀಟ್ ಕಾರಿಡಾರ್ ಕಾರ್ಪೊರೇಶನ್ ಇಂಡಿಯಾ (DFCCIL) ಸಂಸ್ಥೆಯು ಬೀಜಿಂಗ್ ನ್ಯಾಷನಲ್ ರೈಲ್ವೆ ರೀಸರ್ಚ್ ಅಂಡ್ ಡಿಸೈನ್ (BNRRDDI) ಸಂಸ್ಥೆ ಜೊತೆಗಿನ ಒಪ್ಪಂದವನ್ನು ನಿಧಾನಗತಿ ಕಾರಣ ನೀಡಿ […]

India vs China ಚೀನಾಕ್ಕೆ ಬಿತ್ತು ಮೊದಲ ಪೆಟ್ಟು!  471 ಕೋ ರೂ ರೈಲ್ವೆ ಯೋಜನೆ​ಗಳು ರದ್ದು
Follow us
ಸಾಧು ಶ್ರೀನಾಥ್​
|

Updated on:Jun 18, 2020 | 5:07 PM

ನವದೆಹಲಿ: ಚೀನಾ ಸಹಭಾಗಿತ್ವದ ರೈಲ್ವೆ ಯೋಜನೆ​ಗಳು ಒಂದೊಂದಾಗಿ ರದ್ದಾಗತೊಡಗಿವೆ. ಮಹತ್ವದ ನಿರ್ಧಾರ ಕೈಗೊಂಡಿರುವ ರೈಲ್ವೆ ಸಚಿವಾಲಯ ಸರಿಸುಮಾರು 471 ಕೋಟಿ ರೂಪಾಯಿ ಮೊತ್ತದ ಗುತ್ತಿಗೆ ರದ್ದು ಮಾಡಿದೆ. ರೈಲ್ವೆ ಸಿಗ್ನಲ್ ಹಾಗೂ ಟೆಲಿಕಾಂಗೆ‌ ಸಂಬಂಧಿತ ಗುತ್ತಿಗೆ ರದ್ದಾಗಿದೆ. ಕಳಪೆ‌ ಸಾಧನೆ‌‌‌ ಎಂದು ಕಾರಣ ತಿಳಿಸಿ ಗುತ್ತಿಗೆ ರದ್ದು ಮಾಡಲಾಗಿದೆ.

ಡೆಡಿಕೇಟೆಡ್ ಫ್ರೀಟ್ ಕಾರಿಡಾರ್ ಕಾರ್ಪೊರೇಶನ್ ಇಂಡಿಯಾ (DFCCIL) ಸಂಸ್ಥೆಯು ಬೀಜಿಂಗ್ ನ್ಯಾಷನಲ್ ರೈಲ್ವೆ ರೀಸರ್ಚ್ ಅಂಡ್ ಡಿಸೈನ್ (BNRRDDI) ಸಂಸ್ಥೆ ಜೊತೆಗಿನ ಒಪ್ಪಂದವನ್ನು ನಿಧಾನಗತಿ ಕಾರಣ ನೀಡಿ ರದ್ದುಗೊಳಿಸಿದೆ.

2016ರಲ್ಲಿ ಚೀನಾ ರೈಲ್ವೆ ಸಿಗ್ನಲ್ ಕಮ್ಯುನಿಕೇಷನ್ ನಿಗಮವು 400 ಕಿಮೀ ಮಾರ್ಗದಲ್ಲಿ ರೈಲ್ವೆ ಹಳಿಗಳನ್ನು ಹಾಕುವ ಗುತ್ತಿಗೆ ಪಡೆದಿತ್ತು. ಟೆಲಿಕಾಂ ಸಚಿವಾಲಯದಿಂದಲೂ ಕಡಿವಾಣಕ್ಕೆ ಮುಂದಾಗಿದ್ದು, ಚೀನಾ ಉತ್ಪನ್ನಗಳ ಬಳಕೆಗೆ ಕಡಿವಾಣ ಹಾಕಲು ಚಿಂತನೆ ನಡೆದಿದೆ.

Published On - 4:26 pm, Thu, 18 June 20

ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!