AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs China ಚೀನಾಕ್ಕೆ ಬಿತ್ತು ಮೊದಲ ಪೆಟ್ಟು! 471 ಕೋ ರೂ ರೈಲ್ವೆ ಯೋಜನೆ​ಗಳು ರದ್ದು

ನವದೆಹಲಿ: ಚೀನಾ ಸಹಭಾಗಿತ್ವದ ರೈಲ್ವೆ ಯೋಜನೆ​ಗಳು ಒಂದೊಂದಾಗಿ ರದ್ದಾಗತೊಡಗಿವೆ. ಮಹತ್ವದ ನಿರ್ಧಾರ ಕೈಗೊಂಡಿರುವ ರೈಲ್ವೆ ಸಚಿವಾಲಯ ಸರಿಸುಮಾರು 471 ಕೋಟಿ ರೂಪಾಯಿ ಮೊತ್ತದ ಗುತ್ತಿಗೆ ರದ್ದು ಮಾಡಿದೆ. ರೈಲ್ವೆ ಸಿಗ್ನಲ್ ಹಾಗೂ ಟೆಲಿಕಾಂಗೆ‌ ಸಂಬಂಧಿತ ಗುತ್ತಿಗೆ ರದ್ದಾಗಿದೆ. ಕಳಪೆ‌ ಸಾಧನೆ‌‌‌ ಎಂದು ಕಾರಣ ತಿಳಿಸಿ ಗುತ್ತಿಗೆ ರದ್ದು ಮಾಡಲಾಗಿದೆ. ಡೆಡಿಕೇಟೆಡ್ ಫ್ರೀಟ್ ಕಾರಿಡಾರ್ ಕಾರ್ಪೊರೇಶನ್ ಇಂಡಿಯಾ (DFCCIL) ಸಂಸ್ಥೆಯು ಬೀಜಿಂಗ್ ನ್ಯಾಷನಲ್ ರೈಲ್ವೆ ರೀಸರ್ಚ್ ಅಂಡ್ ಡಿಸೈನ್ (BNRRDDI) ಸಂಸ್ಥೆ ಜೊತೆಗಿನ ಒಪ್ಪಂದವನ್ನು ನಿಧಾನಗತಿ ಕಾರಣ ನೀಡಿ […]

India vs China ಚೀನಾಕ್ಕೆ ಬಿತ್ತು ಮೊದಲ ಪೆಟ್ಟು!  471 ಕೋ ರೂ ರೈಲ್ವೆ ಯೋಜನೆ​ಗಳು ರದ್ದು
ಸಾಧು ಶ್ರೀನಾಥ್​
|

Updated on:Jun 18, 2020 | 5:07 PM

Share

ನವದೆಹಲಿ: ಚೀನಾ ಸಹಭಾಗಿತ್ವದ ರೈಲ್ವೆ ಯೋಜನೆ​ಗಳು ಒಂದೊಂದಾಗಿ ರದ್ದಾಗತೊಡಗಿವೆ. ಮಹತ್ವದ ನಿರ್ಧಾರ ಕೈಗೊಂಡಿರುವ ರೈಲ್ವೆ ಸಚಿವಾಲಯ ಸರಿಸುಮಾರು 471 ಕೋಟಿ ರೂಪಾಯಿ ಮೊತ್ತದ ಗುತ್ತಿಗೆ ರದ್ದು ಮಾಡಿದೆ. ರೈಲ್ವೆ ಸಿಗ್ನಲ್ ಹಾಗೂ ಟೆಲಿಕಾಂಗೆ‌ ಸಂಬಂಧಿತ ಗುತ್ತಿಗೆ ರದ್ದಾಗಿದೆ. ಕಳಪೆ‌ ಸಾಧನೆ‌‌‌ ಎಂದು ಕಾರಣ ತಿಳಿಸಿ ಗುತ್ತಿಗೆ ರದ್ದು ಮಾಡಲಾಗಿದೆ.

ಡೆಡಿಕೇಟೆಡ್ ಫ್ರೀಟ್ ಕಾರಿಡಾರ್ ಕಾರ್ಪೊರೇಶನ್ ಇಂಡಿಯಾ (DFCCIL) ಸಂಸ್ಥೆಯು ಬೀಜಿಂಗ್ ನ್ಯಾಷನಲ್ ರೈಲ್ವೆ ರೀಸರ್ಚ್ ಅಂಡ್ ಡಿಸೈನ್ (BNRRDDI) ಸಂಸ್ಥೆ ಜೊತೆಗಿನ ಒಪ್ಪಂದವನ್ನು ನಿಧಾನಗತಿ ಕಾರಣ ನೀಡಿ ರದ್ದುಗೊಳಿಸಿದೆ.

2016ರಲ್ಲಿ ಚೀನಾ ರೈಲ್ವೆ ಸಿಗ್ನಲ್ ಕಮ್ಯುನಿಕೇಷನ್ ನಿಗಮವು 400 ಕಿಮೀ ಮಾರ್ಗದಲ್ಲಿ ರೈಲ್ವೆ ಹಳಿಗಳನ್ನು ಹಾಕುವ ಗುತ್ತಿಗೆ ಪಡೆದಿತ್ತು. ಟೆಲಿಕಾಂ ಸಚಿವಾಲಯದಿಂದಲೂ ಕಡಿವಾಣಕ್ಕೆ ಮುಂದಾಗಿದ್ದು, ಚೀನಾ ಉತ್ಪನ್ನಗಳ ಬಳಕೆಗೆ ಕಡಿವಾಣ ಹಾಕಲು ಚಿಂತನೆ ನಡೆದಿದೆ.

Published On - 4:26 pm, Thu, 18 June 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ