AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಟರಿ ಸಾಮರ್ಥ್ಯ ಬಲಗೊಳಿಸಲು 7965 ಕೋಟಿ ರೂ.ಮೌಲ್ಯದ ರಕ್ಷಣಾ ಉಪಕರಣಗಳ ಖರೀದಿಗೆ ಅನುಮೋದನೆ

ರಕ್ಷಣಾ ಸ್ವಾಧೀನ ಮಂಡಳಿಯ (DAC)ಸಭೆಯಲ್ಲಿ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದೆ.  12 ಹೆಲಿಕಾಪ್ಟರ್​ಗಳ ಖರೀದಿಗೆ ಒಪ್ಪಿಗೆ ನೀಡಿರುವ ಜತೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಿಂದ ಲಿಂಕ್ಸ್ ಯು 2 ನೇವಲ್ ಗನ್‌ಫೈರ್ ಕಂಟ್ರೋಲ್​ ಸಿಸ್ಟಂ ಖರೀದಿಗೂ ಇದೀಗ ಅನುಮೋದನೆ ಸಿಕ್ಕಿದೆ.

ಮಿಲಿಟರಿ ಸಾಮರ್ಥ್ಯ ಬಲಗೊಳಿಸಲು 7965 ಕೋಟಿ ರೂ.ಮೌಲ್ಯದ ರಕ್ಷಣಾ ಉಪಕರಣಗಳ ಖರೀದಿಗೆ ಅನುಮೋದನೆ
ರಾಜನಾಥ್ ಸಿಂಗ್​
TV9 Web
| Edited By: |

Updated on:Nov 03, 2021 | 3:20 PM

Share

ಮೇಕ್​ ಇನ್​ ಇಂಡಿಯಾ ಅಭಿಯಾನದಡಿ 7965 ಕೋಟಿ ರೂಪಾಯಿ ಮೌಲ್ಯದ ಸಶಸ್ತ್ರ ಮತ್ತು ಮಿಲಿಟರಿ ಉಪಕರಣಗಳು ಮತ್ತು ಸೇನಾ ಹೆಲಿಕಾಪ್ಟರ್​​ಗಳನ್ನು ಖರೀದಿ ಮಾಡಲು ಕೇಂದ್ರ ರಕ್ಷಣಾ ಸಚಿವಾಲಯ ಮಂಗಳವಾರ ಅನುಮೋದನೆ ನೀಡಿದೆ. ಹಿಂದೂಸ್ತಾನ್​ ಎರೋನಾಟಿಕ್ಸ್​ ಲಿಮಿಟೆಡ್​​​ ನಿಂದ 12 ಲೈಟ್​ ಯುಟಿಲಿಟಿ ಹೆಲಿಕಾಪ್ಟರ್​​​ಗಳ ಖರೀದಿಯನ್ನೂ ಈ ಅನುಮೋದನೆ ಒಳಗೊಂಡಿದೆ.  

ರಕ್ಷಣಾ ಸ್ವಾಧೀನ ಮಂಡಳಿಯ (DAC)ಸಭೆಯಲ್ಲಿ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದೆ.  12 ಹೆಲಿಕಾಪ್ಟರ್​ಗಳ ಖರೀದಿಗೆ ಒಪ್ಪಿಗೆ ನೀಡಿರುವ ಜತೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಿಂದ ಲಿಂಕ್ಸ್ ಯು 2 ನೇವಲ್ ಗನ್‌ಫೈರ್ ಕಂಟ್ರೋಲ್​ ಸಿಸ್ಟಂ ಖರೀದಿಗೂ ಇದೀಗ ಅನುಮೋದನೆ ಸಿಕ್ಕಿದೆ. ಈ ನೌಕಾ ಗನ್​ಫೈರ್​ಗಳು  ನೌಕಾ ಹಡಗುಗಳ ಟ್ರ್ಯಾಕಿಂಗ್​ ಮತ್ತು ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸುತ್ತವೆ ಎಂದು ಮಿಲಿಟರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಂದಹಾಗೆ ರಕ್ಷಣಾ ಸ್ವಾಧೀನ ಮಂಡಳಿ ಸಭೆ ನವೆಂಬರ್​ 2ರಂದು, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅಧ್ಯಕ್ಷತೆಯಲ್ಲಿ ನಡೆದಿತ್ತು. ಈ ಪ್ರಸ್ತಾವನೆ ಸಂಪೂರ್ಣವಾಗಿ ಮೇಕ್​ ಇನ್​ ಇಂಡಿಯಾ ಯೋಜನೆಯಡಿ ಇದೆ. ಭಾರತದಲ್ಲಿಯೇ ತಯಾರಾದ, ವಿನ್ಯಾಸಗೊಂಡ ಮತ್ತು ಅಭಿವೃದ್ಧಿಗೊಂಡಿರುವ ಮಿಲಿಟರಿ ಉಪಕರಣಗಳ ಖರೀದಿಯೇ ಆದ್ಯತೆಯಾಗಲಿದೆ.

ಇದನ್ನೂ ಓದಿ: ಕೋಲಾರ: ಸ್ಮಶಾನ ಹಬ್ಬ; ಸಕಲ ಸಂತರ ದಿನದ ವಿಶಿಷ್ಟ ಆಚರಣೆಗೆ ಸಾಕ್ಷಿಯಾದ ಕೆಜಿಎಫ್

ಕಲಬುರಗಿ ಜಿಲ್ಲೆಯ ವಿವಿಧೆಡೆ ನಡೆದ ದುರ್ಘಟನೆಯಲ್ಲಿ ಮೂವರು ಮಕ್ಕಳು ಸೇರಿ ಐವರು ಸಾವು

Published On - 3:18 pm, Wed, 3 November 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ