AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಜಾಬಾದ್​​ ಕಂಟೋನ್ಮೆಂಟ್​​ ಹೆಸರು ಬದಲಾಯಿಸುವ ಪ್ರಸ್ತಾಪಕ್ಕೆ ರಾಜನಾಥ್ ಸಿಂಗ್ ಒಪ್ಪಿಗೆ

ಫೈಜಾಬಾದ್  ಕಂಟೋನ್ಮೆಂಟ್  ಹೆಸರನ್ನು ಅಯೋಧ್ಯೆ ಕಂಟೋನ್ಮೆಂಟ್ ಎಂದು ಬದಲಾಯಿಸುವ ಪ್ರಸ್ತಾಪಕ್ಕೆ ರಾಜನಾಥ್ ಸಿಂಗ್ ಸಮ್ಮತಿ ನೀಡಿದ್ದಾರೆ.

ಫೈಜಾಬಾದ್​​ ಕಂಟೋನ್ಮೆಂಟ್​​ ಹೆಸರು ಬದಲಾಯಿಸುವ ಪ್ರಸ್ತಾಪಕ್ಕೆ ರಾಜನಾಥ್ ಸಿಂಗ್ ಒಪ್ಪಿಗೆ
ರಾಜನಾಥ್ ಸಿಂಗ್
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 04, 2022 | 6:17 PM

Share

ಫೈಜಾಬಾದ್  ಕಂಟೋನ್ಮೆಂಟ್  (Faizabad Cantt) ಹೆಸರನ್ನು ಅಯೋಧ್ಯೆ ಕಂಟೋನ್ಮೆಂಟ್ (Ayodhya Cantt) ಎಂದು ಬದಲಾಯಿಸುವ ಪ್ರಸ್ತಾಪವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನುಮೋದಿಸಿದ್ದಾರೆ ಎಂದು ಮೂಲಗಳು ಹೇಳಿರುವುದಾಗಿ  ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಾಯುಪಡೆಯ ವಿಶೇಷ ವಿಮಾನದಲ್ಲಿ ಡೆಹ್ರಾಡೂನ್ ವಿಮಾನ ನಿಲ್ದಾಣವನ್ನು ತಲುಪಿದರು. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಅವರು ಜಾಲಿ ಗ್ರಾಂಟ್‌ನ ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರನ್ನು ಸ್ವಾಗತಿಸಿದರು. ಇಲ್ಲಿಂದ ಎಂಐ ಹೆಲಿಕಾಪ್ಟರ್ ಮೂಲಕ ಕೇಂದ್ರ ಸಚಿವ ರಾಜನಾಥ್ ಸಿಂಗ್ ಗರ್ಹಿ ಕ್ಯಾಂಟ್‌ನಲ್ಲಿರುವ ಹೆಲಿಪ್ಯಾಡ್‌ಗೆ ತೆರಳಿದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಕ್ಟೋಬರ್ 5 ರಂದು ಚಮೋಲಿ ಜಿಲ್ಲೆಯ ಮಾನಾ ಮತ್ತು ಔಲಿಯಲ್ಲಿನ ಗಡಿ ಪೋಸ್ಟ್‌ಗಳಲ್ಲಿ ಸೇನಾ ಸಿಬ್ಬಂದಿಯೊಂದಿಗೆ ದಸರಾವನ್ನು ಆಚರಿಸಲಿದ್ದಾರೆ. ಇದಾದ ನಂತರ ಅದೇ ದಿನ ಬದರಿನಾಥ ಧಾಮದಲ್ಲೂ ಪೂಜೆ ನಡೆಯಲಿದೆ. ರಕ್ಷಣಾ ಸಚಿವರ ಕಾರ್ಯಕ್ರಮವನ್ನು ಆಡಳಿತವು ಖಚಿತಪಡಿಸಿದೆ.

ರಕ್ಷಣಾ ಸಚಿವರು ಬುಧವಾರ ಬೆಳಗ್ಗೆ 8.30ಕ್ಕೆ ಔಲಿಗೆ ತಲುಪಲಿದ್ದಾರೆ. ಇಲ್ಲಿ ಸೇನಾ ಸಿಬ್ಬಂದಿ ಆಯೋಜಿಸಿರುವ ದಸರಾ ಕಾರ್ಯಕ್ರಮದಲ್ಲಿ ಸೈನಿಕರು ಭಾಗವಹಿಸಿ ಬಳಿಕ ಮನಗೆ ತೆರಳಲಿದ್ದಾರೆ. ಇಲ್ಲಿ ಅವರು ಸೇನೆಯ ಫಾರ್ವರ್ಡ್ ಪೋಸ್ಟ್‌ಗಳನ್ನು ಪರಿಶೀಲಿಸುತ್ತಾರೆ ಮತ್ತು ಸೇನಾ ಸಿಬ್ಬಂದಿಯ ದಸರಾವನ್ನು ಆಚರಿಸುತ್ತಾರೆ.

Published On - 5:47 pm, Tue, 4 October 22

ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ