AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣಾ ವಲಯದಲ್ಲಿ ‘ಆತ್ಮ ನಿರ್ಭರ ಭಾರತ’ಕ್ಕೆ ಆದ್ಯತೆ: 101 ಉಪಕರಣಗಳ ಆಮದು ನಿಷೇಧ​

ದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮ ನಿರ್ಭರವಾಗಲಿದೆ. ಈ ನಿಟ್ಟಿನಲ್ಲಿ ಸೇನಾಪಡೆಗಳು ಬಳಸುವ 101 ಉಪಕರಣಗಳ ಆಮದು ನಿಷೇಧ ಮಾಡಲಾಗಿದೆ ಎಂದು ಟ್ವಿಟರ್​ ಮುಖಾಂತರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಮಾಹಿತಿ ನೀಡಿದ್ದಾರೆ. 2020ರಿಂದ 2024ರವರೆಗೂ ಹಂತಹಂತವಾಗಿ ಆಮದು ನಿಷೇಧ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು. ರಕ್ಷಣಾ ವಲಯದಲ್ಲಿ ದೇಶೀಯ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ಸಜ್ಜಾಗಿರುವ ಸಚಿವರು ಆಮದಿಗೆ ನಿಷೇಧವಾದ ಉಪಕರಣಗಳಲ್ಲಿ ಆರ್ಟಿಲರಿ ಗನ್, ರೈಫಲ್ಸ್, ಸರಕು ಸಾಗಾಣಿಕೆ ವಿಮಾನಗಳು, ಲಘು ಯುದ್ಧ […]

ರಕ್ಷಣಾ ವಲಯದಲ್ಲಿ ‘ಆತ್ಮ ನಿರ್ಭರ ಭಾರತ’ಕ್ಕೆ ಆದ್ಯತೆ: 101 ಉಪಕರಣಗಳ ಆಮದು ನಿಷೇಧ​
KUSHAL V
|

Updated on: Aug 09, 2020 | 10:41 AM

Share

ದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮ ನಿರ್ಭರವಾಗಲಿದೆ. ಈ ನಿಟ್ಟಿನಲ್ಲಿ ಸೇನಾಪಡೆಗಳು ಬಳಸುವ 101 ಉಪಕರಣಗಳ ಆಮದು ನಿಷೇಧ ಮಾಡಲಾಗಿದೆ ಎಂದು ಟ್ವಿಟರ್​ ಮುಖಾಂತರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಮಾಹಿತಿ ನೀಡಿದ್ದಾರೆ. 2020ರಿಂದ 2024ರವರೆಗೂ ಹಂತಹಂತವಾಗಿ ಆಮದು ನಿಷೇಧ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ರಕ್ಷಣಾ ವಲಯದಲ್ಲಿ ದೇಶೀಯ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ಸಜ್ಜಾಗಿರುವ ಸಚಿವರು ಆಮದಿಗೆ ನಿಷೇಧವಾದ ಉಪಕರಣಗಳಲ್ಲಿ ಆರ್ಟಿಲರಿ ಗನ್, ರೈಫಲ್ಸ್, ಸರಕು ಸಾಗಾಣಿಕೆ ವಿಮಾನಗಳು, ಲಘು ಯುದ್ಧ ಹೆಲಿಕಾಪ್ಟರ್, ರೆಡಾರ್, ಸೋನಾರ್, ಶಸ್ತ್ರಸಜ್ಜಿತ ವಾಹನಗಳು ಸಹ ಸೇರಿವೆ ಎಂದು ಹೇಳಿದ್ದಾರೆ.

ಈ ನಿಟ್ಟಿನಲ್ಲಿ 5 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಮೀಸಲಿಡಲಿದ್ದು ಅದರಲ್ಲಿ 1,30,000 ಕೋಟಿ ರೂಪಾಯಿ ಸೇನಾಪಡೆಗೆ ಶಸ್ತ್ರಾಸ್ತ್ರಗಳ ನಿರ್ಮಾಣಕ್ಕೆ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ನೌಕಾಸೇನೆಗಾಗಿ ಶಸ್ತ್ರಾಸ್ತ್ರ ಉತ್ಪಾದನೆ ಮಾಡಲು 1,40,000 ಕೋಟಿ ರೂಪಾಯಿ ಹಣ ಮೀಸಲಿಡಲಾಗಿದೆ.

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್