AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣಾ ವಲಯದಲ್ಲಿ ‘ಆತ್ಮ ನಿರ್ಭರ ಭಾರತ’ಕ್ಕೆ ಆದ್ಯತೆ: 101 ಉಪಕರಣಗಳ ಆಮದು ನಿಷೇಧ​

ದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮ ನಿರ್ಭರವಾಗಲಿದೆ. ಈ ನಿಟ್ಟಿನಲ್ಲಿ ಸೇನಾಪಡೆಗಳು ಬಳಸುವ 101 ಉಪಕರಣಗಳ ಆಮದು ನಿಷೇಧ ಮಾಡಲಾಗಿದೆ ಎಂದು ಟ್ವಿಟರ್​ ಮುಖಾಂತರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಮಾಹಿತಿ ನೀಡಿದ್ದಾರೆ. 2020ರಿಂದ 2024ರವರೆಗೂ ಹಂತಹಂತವಾಗಿ ಆಮದು ನಿಷೇಧ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು. ರಕ್ಷಣಾ ವಲಯದಲ್ಲಿ ದೇಶೀಯ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ಸಜ್ಜಾಗಿರುವ ಸಚಿವರು ಆಮದಿಗೆ ನಿಷೇಧವಾದ ಉಪಕರಣಗಳಲ್ಲಿ ಆರ್ಟಿಲರಿ ಗನ್, ರೈಫಲ್ಸ್, ಸರಕು ಸಾಗಾಣಿಕೆ ವಿಮಾನಗಳು, ಲಘು ಯುದ್ಧ […]

ರಕ್ಷಣಾ ವಲಯದಲ್ಲಿ ‘ಆತ್ಮ ನಿರ್ಭರ ಭಾರತ’ಕ್ಕೆ ಆದ್ಯತೆ: 101 ಉಪಕರಣಗಳ ಆಮದು ನಿಷೇಧ​
KUSHAL V
|

Updated on: Aug 09, 2020 | 10:41 AM

Share

ದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮ ನಿರ್ಭರವಾಗಲಿದೆ. ಈ ನಿಟ್ಟಿನಲ್ಲಿ ಸೇನಾಪಡೆಗಳು ಬಳಸುವ 101 ಉಪಕರಣಗಳ ಆಮದು ನಿಷೇಧ ಮಾಡಲಾಗಿದೆ ಎಂದು ಟ್ವಿಟರ್​ ಮುಖಾಂತರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಮಾಹಿತಿ ನೀಡಿದ್ದಾರೆ. 2020ರಿಂದ 2024ರವರೆಗೂ ಹಂತಹಂತವಾಗಿ ಆಮದು ನಿಷೇಧ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ರಕ್ಷಣಾ ವಲಯದಲ್ಲಿ ದೇಶೀಯ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ಸಜ್ಜಾಗಿರುವ ಸಚಿವರು ಆಮದಿಗೆ ನಿಷೇಧವಾದ ಉಪಕರಣಗಳಲ್ಲಿ ಆರ್ಟಿಲರಿ ಗನ್, ರೈಫಲ್ಸ್, ಸರಕು ಸಾಗಾಣಿಕೆ ವಿಮಾನಗಳು, ಲಘು ಯುದ್ಧ ಹೆಲಿಕಾಪ್ಟರ್, ರೆಡಾರ್, ಸೋನಾರ್, ಶಸ್ತ್ರಸಜ್ಜಿತ ವಾಹನಗಳು ಸಹ ಸೇರಿವೆ ಎಂದು ಹೇಳಿದ್ದಾರೆ.

ಈ ನಿಟ್ಟಿನಲ್ಲಿ 5 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಮೀಸಲಿಡಲಿದ್ದು ಅದರಲ್ಲಿ 1,30,000 ಕೋಟಿ ರೂಪಾಯಿ ಸೇನಾಪಡೆಗೆ ಶಸ್ತ್ರಾಸ್ತ್ರಗಳ ನಿರ್ಮಾಣಕ್ಕೆ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ನೌಕಾಸೇನೆಗಾಗಿ ಶಸ್ತ್ರಾಸ್ತ್ರ ಉತ್ಪಾದನೆ ಮಾಡಲು 1,40,000 ಕೋಟಿ ರೂಪಾಯಿ ಹಣ ಮೀಸಲಿಡಲಾಗಿದೆ.

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!