AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣಾ ವಲಯದಲ್ಲಿ ‘ಆತ್ಮ ನಿರ್ಭರ ಭಾರತ’ಕ್ಕೆ ಆದ್ಯತೆ: 101 ಉಪಕರಣಗಳ ಆಮದು ನಿಷೇಧ​

ದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮ ನಿರ್ಭರವಾಗಲಿದೆ. ಈ ನಿಟ್ಟಿನಲ್ಲಿ ಸೇನಾಪಡೆಗಳು ಬಳಸುವ 101 ಉಪಕರಣಗಳ ಆಮದು ನಿಷೇಧ ಮಾಡಲಾಗಿದೆ ಎಂದು ಟ್ವಿಟರ್​ ಮುಖಾಂತರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಮಾಹಿತಿ ನೀಡಿದ್ದಾರೆ. 2020ರಿಂದ 2024ರವರೆಗೂ ಹಂತಹಂತವಾಗಿ ಆಮದು ನಿಷೇಧ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು. ರಕ್ಷಣಾ ವಲಯದಲ್ಲಿ ದೇಶೀಯ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ಸಜ್ಜಾಗಿರುವ ಸಚಿವರು ಆಮದಿಗೆ ನಿಷೇಧವಾದ ಉಪಕರಣಗಳಲ್ಲಿ ಆರ್ಟಿಲರಿ ಗನ್, ರೈಫಲ್ಸ್, ಸರಕು ಸಾಗಾಣಿಕೆ ವಿಮಾನಗಳು, ಲಘು ಯುದ್ಧ […]

ರಕ್ಷಣಾ ವಲಯದಲ್ಲಿ ‘ಆತ್ಮ ನಿರ್ಭರ ಭಾರತ’ಕ್ಕೆ ಆದ್ಯತೆ: 101 ಉಪಕರಣಗಳ ಆಮದು ನಿಷೇಧ​
KUSHAL V
|

Updated on: Aug 09, 2020 | 10:41 AM

Share

ದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮ ನಿರ್ಭರವಾಗಲಿದೆ. ಈ ನಿಟ್ಟಿನಲ್ಲಿ ಸೇನಾಪಡೆಗಳು ಬಳಸುವ 101 ಉಪಕರಣಗಳ ಆಮದು ನಿಷೇಧ ಮಾಡಲಾಗಿದೆ ಎಂದು ಟ್ವಿಟರ್​ ಮುಖಾಂತರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಮಾಹಿತಿ ನೀಡಿದ್ದಾರೆ. 2020ರಿಂದ 2024ರವರೆಗೂ ಹಂತಹಂತವಾಗಿ ಆಮದು ನಿಷೇಧ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ರಕ್ಷಣಾ ವಲಯದಲ್ಲಿ ದೇಶೀಯ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ಸಜ್ಜಾಗಿರುವ ಸಚಿವರು ಆಮದಿಗೆ ನಿಷೇಧವಾದ ಉಪಕರಣಗಳಲ್ಲಿ ಆರ್ಟಿಲರಿ ಗನ್, ರೈಫಲ್ಸ್, ಸರಕು ಸಾಗಾಣಿಕೆ ವಿಮಾನಗಳು, ಲಘು ಯುದ್ಧ ಹೆಲಿಕಾಪ್ಟರ್, ರೆಡಾರ್, ಸೋನಾರ್, ಶಸ್ತ್ರಸಜ್ಜಿತ ವಾಹನಗಳು ಸಹ ಸೇರಿವೆ ಎಂದು ಹೇಳಿದ್ದಾರೆ.

ಈ ನಿಟ್ಟಿನಲ್ಲಿ 5 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಮೀಸಲಿಡಲಿದ್ದು ಅದರಲ್ಲಿ 1,30,000 ಕೋಟಿ ರೂಪಾಯಿ ಸೇನಾಪಡೆಗೆ ಶಸ್ತ್ರಾಸ್ತ್ರಗಳ ನಿರ್ಮಾಣಕ್ಕೆ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ನೌಕಾಸೇನೆಗಾಗಿ ಶಸ್ತ್ರಾಸ್ತ್ರ ಉತ್ಪಾದನೆ ಮಾಡಲು 1,40,000 ಕೋಟಿ ರೂಪಾಯಿ ಹಣ ಮೀಸಲಿಡಲಾಗಿದೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ