AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣಾ ವಲಯದಲ್ಲಿ ‘ಆತ್ಮ ನಿರ್ಭರ ಭಾರತ’ಕ್ಕೆ ಆದ್ಯತೆ: 101 ಉಪಕರಣಗಳ ಆಮದು ನಿಷೇಧ​

ದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮ ನಿರ್ಭರವಾಗಲಿದೆ. ಈ ನಿಟ್ಟಿನಲ್ಲಿ ಸೇನಾಪಡೆಗಳು ಬಳಸುವ 101 ಉಪಕರಣಗಳ ಆಮದು ನಿಷೇಧ ಮಾಡಲಾಗಿದೆ ಎಂದು ಟ್ವಿಟರ್​ ಮುಖಾಂತರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಮಾಹಿತಿ ನೀಡಿದ್ದಾರೆ. 2020ರಿಂದ 2024ರವರೆಗೂ ಹಂತಹಂತವಾಗಿ ಆಮದು ನಿಷೇಧ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು. ರಕ್ಷಣಾ ವಲಯದಲ್ಲಿ ದೇಶೀಯ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ಸಜ್ಜಾಗಿರುವ ಸಚಿವರು ಆಮದಿಗೆ ನಿಷೇಧವಾದ ಉಪಕರಣಗಳಲ್ಲಿ ಆರ್ಟಿಲರಿ ಗನ್, ರೈಫಲ್ಸ್, ಸರಕು ಸಾಗಾಣಿಕೆ ವಿಮಾನಗಳು, ಲಘು ಯುದ್ಧ […]

ರಕ್ಷಣಾ ವಲಯದಲ್ಲಿ ‘ಆತ್ಮ ನಿರ್ಭರ ಭಾರತ’ಕ್ಕೆ ಆದ್ಯತೆ: 101 ಉಪಕರಣಗಳ ಆಮದು ನಿಷೇಧ​
KUSHAL V
|

Updated on: Aug 09, 2020 | 10:41 AM

Share

ದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮ ನಿರ್ಭರವಾಗಲಿದೆ. ಈ ನಿಟ್ಟಿನಲ್ಲಿ ಸೇನಾಪಡೆಗಳು ಬಳಸುವ 101 ಉಪಕರಣಗಳ ಆಮದು ನಿಷೇಧ ಮಾಡಲಾಗಿದೆ ಎಂದು ಟ್ವಿಟರ್​ ಮುಖಾಂತರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಮಾಹಿತಿ ನೀಡಿದ್ದಾರೆ. 2020ರಿಂದ 2024ರವರೆಗೂ ಹಂತಹಂತವಾಗಿ ಆಮದು ನಿಷೇಧ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ರಕ್ಷಣಾ ವಲಯದಲ್ಲಿ ದೇಶೀಯ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ಸಜ್ಜಾಗಿರುವ ಸಚಿವರು ಆಮದಿಗೆ ನಿಷೇಧವಾದ ಉಪಕರಣಗಳಲ್ಲಿ ಆರ್ಟಿಲರಿ ಗನ್, ರೈಫಲ್ಸ್, ಸರಕು ಸಾಗಾಣಿಕೆ ವಿಮಾನಗಳು, ಲಘು ಯುದ್ಧ ಹೆಲಿಕಾಪ್ಟರ್, ರೆಡಾರ್, ಸೋನಾರ್, ಶಸ್ತ್ರಸಜ್ಜಿತ ವಾಹನಗಳು ಸಹ ಸೇರಿವೆ ಎಂದು ಹೇಳಿದ್ದಾರೆ.

ಈ ನಿಟ್ಟಿನಲ್ಲಿ 5 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಮೀಸಲಿಡಲಿದ್ದು ಅದರಲ್ಲಿ 1,30,000 ಕೋಟಿ ರೂಪಾಯಿ ಸೇನಾಪಡೆಗೆ ಶಸ್ತ್ರಾಸ್ತ್ರಗಳ ನಿರ್ಮಾಣಕ್ಕೆ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ನೌಕಾಸೇನೆಗಾಗಿ ಶಸ್ತ್ರಾಸ್ತ್ರ ಉತ್ಪಾದನೆ ಮಾಡಲು 1,40,000 ಕೋಟಿ ರೂಪಾಯಿ ಹಣ ಮೀಸಲಿಡಲಾಗಿದೆ.

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!