AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಧ ಪೂಜೆ: ರಕ್ಷಣಾ ಸಚಿವರಿಂದ ಶಸ್ತ್ರಾಸ್ತ್ರ ಪೂಜೆ

ಪಶ್ಚಿಮ ಬಂಗಾಳ: ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ. ಡಾರ್ಜಿಲಿಂಗ್​ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ ರಾಜನಾಥ್​ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ. ಜೊತೆಗೆ ರಕ್ಷಣಾ ಸಚಿವರು ಯುದ್ಧ ಟ್ಯಾಂಕರ್, ಸೇನಾ ವಾಹನ ಸೇರಿದಂತೆ ಯುದ್ಧಕ್ಕೆ ಬಳಸುವ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ರು. ಈ ವೇಳೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಉಪಸ್ಥಿತರಿದ್ದರು. ಸದ್ಯ ರಾಜನಾಥ್​ಸಿಂಗ್ ಅವರು ಪಶ್ಚಿಮ ಬಂಗಾಳ […]

ಆಯುಧ ಪೂಜೆ: ರಕ್ಷಣಾ ಸಚಿವರಿಂದ ಶಸ್ತ್ರಾಸ್ತ್ರ ಪೂಜೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ( ಪ್ರಾತಿನಿಧಿಕ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on:Oct 25, 2020 | 9:49 AM

Share

ಪಶ್ಚಿಮ ಬಂಗಾಳ: ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ. ಡಾರ್ಜಿಲಿಂಗ್​ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ ರಾಜನಾಥ್​ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ.

ಜೊತೆಗೆ ರಕ್ಷಣಾ ಸಚಿವರು ಯುದ್ಧ ಟ್ಯಾಂಕರ್, ಸೇನಾ ವಾಹನ ಸೇರಿದಂತೆ ಯುದ್ಧಕ್ಕೆ ಬಳಸುವ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ರು. ಈ ವೇಳೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಉಪಸ್ಥಿತರಿದ್ದರು. ಸದ್ಯ ರಾಜನಾಥ್​ಸಿಂಗ್ ಅವರು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಪ್ರದೇಶಗಳು ಎರಡು ದಿನದ ಪ್ರವಾಸದಲ್ಲಿದ್ದಾರೆ.

Published On - 9:44 am, Sun, 25 October 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು