AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಧ ಪೂಜೆ: ರಕ್ಷಣಾ ಸಚಿವರಿಂದ ಶಸ್ತ್ರಾಸ್ತ್ರ ಪೂಜೆ

ಪಶ್ಚಿಮ ಬಂಗಾಳ: ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ. ಡಾರ್ಜಿಲಿಂಗ್​ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ ರಾಜನಾಥ್​ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ. ಜೊತೆಗೆ ರಕ್ಷಣಾ ಸಚಿವರು ಯುದ್ಧ ಟ್ಯಾಂಕರ್, ಸೇನಾ ವಾಹನ ಸೇರಿದಂತೆ ಯುದ್ಧಕ್ಕೆ ಬಳಸುವ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ರು. ಈ ವೇಳೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಉಪಸ್ಥಿತರಿದ್ದರು. ಸದ್ಯ ರಾಜನಾಥ್​ಸಿಂಗ್ ಅವರು ಪಶ್ಚಿಮ ಬಂಗಾಳ […]

ಆಯುಧ ಪೂಜೆ: ರಕ್ಷಣಾ ಸಚಿವರಿಂದ ಶಸ್ತ್ರಾಸ್ತ್ರ ಪೂಜೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ( ಪ್ರಾತಿನಿಧಿಕ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on:Oct 25, 2020 | 9:49 AM

Share

ಪಶ್ಚಿಮ ಬಂಗಾಳ: ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ. ಡಾರ್ಜಿಲಿಂಗ್​ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ ರಾಜನಾಥ್​ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ.

ಜೊತೆಗೆ ರಕ್ಷಣಾ ಸಚಿವರು ಯುದ್ಧ ಟ್ಯಾಂಕರ್, ಸೇನಾ ವಾಹನ ಸೇರಿದಂತೆ ಯುದ್ಧಕ್ಕೆ ಬಳಸುವ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ರು. ಈ ವೇಳೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಉಪಸ್ಥಿತರಿದ್ದರು. ಸದ್ಯ ರಾಜನಾಥ್​ಸಿಂಗ್ ಅವರು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಪ್ರದೇಶಗಳು ಎರಡು ದಿನದ ಪ್ರವಾಸದಲ್ಲಿದ್ದಾರೆ.

Published On - 9:44 am, Sun, 25 October 20

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!