AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಧ ಪೂಜೆ: ರಕ್ಷಣಾ ಸಚಿವರಿಂದ ಶಸ್ತ್ರಾಸ್ತ್ರ ಪೂಜೆ

ಪಶ್ಚಿಮ ಬಂಗಾಳ: ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ. ಡಾರ್ಜಿಲಿಂಗ್​ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ ರಾಜನಾಥ್​ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ. ಜೊತೆಗೆ ರಕ್ಷಣಾ ಸಚಿವರು ಯುದ್ಧ ಟ್ಯಾಂಕರ್, ಸೇನಾ ವಾಹನ ಸೇರಿದಂತೆ ಯುದ್ಧಕ್ಕೆ ಬಳಸುವ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ರು. ಈ ವೇಳೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಉಪಸ್ಥಿತರಿದ್ದರು. ಸದ್ಯ ರಾಜನಾಥ್​ಸಿಂಗ್ ಅವರು ಪಶ್ಚಿಮ ಬಂಗಾಳ […]

ಆಯುಧ ಪೂಜೆ: ರಕ್ಷಣಾ ಸಚಿವರಿಂದ ಶಸ್ತ್ರಾಸ್ತ್ರ ಪೂಜೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ( ಪ್ರಾತಿನಿಧಿಕ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on:Oct 25, 2020 | 9:49 AM

Share

ಪಶ್ಚಿಮ ಬಂಗಾಳ: ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ. ಡಾರ್ಜಿಲಿಂಗ್​ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ ರಾಜನಾಥ್​ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ.

ಜೊತೆಗೆ ರಕ್ಷಣಾ ಸಚಿವರು ಯುದ್ಧ ಟ್ಯಾಂಕರ್, ಸೇನಾ ವಾಹನ ಸೇರಿದಂತೆ ಯುದ್ಧಕ್ಕೆ ಬಳಸುವ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ರು. ಈ ವೇಳೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಉಪಸ್ಥಿತರಿದ್ದರು. ಸದ್ಯ ರಾಜನಾಥ್​ಸಿಂಗ್ ಅವರು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಪ್ರದೇಶಗಳು ಎರಡು ದಿನದ ಪ್ರವಾಸದಲ್ಲಿದ್ದಾರೆ.

Published On - 9:44 am, Sun, 25 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.