AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಧ ಪೂಜೆ: ರಕ್ಷಣಾ ಸಚಿವರಿಂದ ಶಸ್ತ್ರಾಸ್ತ್ರ ಪೂಜೆ

ಪಶ್ಚಿಮ ಬಂಗಾಳ: ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ. ಡಾರ್ಜಿಲಿಂಗ್​ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ ರಾಜನಾಥ್​ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ. ಜೊತೆಗೆ ರಕ್ಷಣಾ ಸಚಿವರು ಯುದ್ಧ ಟ್ಯಾಂಕರ್, ಸೇನಾ ವಾಹನ ಸೇರಿದಂತೆ ಯುದ್ಧಕ್ಕೆ ಬಳಸುವ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ರು. ಈ ವೇಳೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಉಪಸ್ಥಿತರಿದ್ದರು. ಸದ್ಯ ರಾಜನಾಥ್​ಸಿಂಗ್ ಅವರು ಪಶ್ಚಿಮ ಬಂಗಾಳ […]

ಆಯುಧ ಪೂಜೆ: ರಕ್ಷಣಾ ಸಚಿವರಿಂದ ಶಸ್ತ್ರಾಸ್ತ್ರ ಪೂಜೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ( ಪ್ರಾತಿನಿಧಿಕ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on:Oct 25, 2020 | 9:49 AM

Share

ಪಶ್ಚಿಮ ಬಂಗಾಳ: ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ. ಡಾರ್ಜಿಲಿಂಗ್​ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ ರಾಜನಾಥ್​ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ.

ಜೊತೆಗೆ ರಕ್ಷಣಾ ಸಚಿವರು ಯುದ್ಧ ಟ್ಯಾಂಕರ್, ಸೇನಾ ವಾಹನ ಸೇರಿದಂತೆ ಯುದ್ಧಕ್ಕೆ ಬಳಸುವ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ರು. ಈ ವೇಳೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಉಪಸ್ಥಿತರಿದ್ದರು. ಸದ್ಯ ರಾಜನಾಥ್​ಸಿಂಗ್ ಅವರು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಪ್ರದೇಶಗಳು ಎರಡು ದಿನದ ಪ್ರವಾಸದಲ್ಲಿದ್ದಾರೆ.

Published On - 9:44 am, Sun, 25 October 20

Follow Us
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?