AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಕಾಲ್ಕೆರಕೊಂಡು ನಿಂತಿರುವಾಗ.. ರಕ್ಷಣಾ ಸಚಿವ ರಾಜನಾಥ್‌ ರಷ್ಯಾಗೆ ಮಹತ್ವದ ಭೇಟಿ

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಉದ್ವಿಗ್ನ ಪರಿಸ್ಥಿತಿ ನೆಲೆಸಿರುವಾಗ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ರಷ್ಯಾಗೆ ಭೇಟಿ ನೀಡಲು ಮುಂದಾಗಿದ್ದಾರೆ. ಜೂನ್‌ 22ರಂದು ಮಾಸ್ಕೋಗೆ ತೆರಳಲಿರುವ ರಾಜನಾಥ್‌ ಸಿಂಗ್‌ ಅಲ್ಲಿ ವಿವಿಧ ದೇಶಗಳ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಆದ್ರೆ ಈ ಭೇಟಿ ವೇಳೆ ಚೀನಾದ ನಾಯಕರೊಂದಿಗೆ ಯಾವುದೇ ಚರ್ಚೆ ನಡೆಸದಿರಲು ಭಾರತ ತಿರ್ಮಾನಿಸಿದೆ. ಹೀಗಾಗಿ ಮಾಸ್ಕೋ ಭೇಟಿ ಸಂದರ್ಭದಲ್ಲಿ ಯಾವುದೇ ಚೀನಾ ನಾಯಕರೊಂದಿಗೆ ರಾಜನಾಥ್ ಸಿಂಗ್ ಮಾತುಕತೆ ನಡೆಸುವುದಿಲ್ಲ. ಭಾರತದ ಈ ನಿರ್ಧಾರ ಮಹತ್ವದ್ದಾಗಿದೆ. ಯಾಕಂದ್ರೆ […]

ಚೀನಾ ಕಾಲ್ಕೆರಕೊಂಡು ನಿಂತಿರುವಾಗ.. ರಕ್ಷಣಾ ಸಚಿವ ರಾಜನಾಥ್‌ ರಷ್ಯಾಗೆ ಮಹತ್ವದ ಭೇಟಿ
ಸಾಧು ಶ್ರೀನಾಥ್​
|

Updated on: Jun 19, 2020 | 11:25 AM

Share

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಉದ್ವಿಗ್ನ ಪರಿಸ್ಥಿತಿ ನೆಲೆಸಿರುವಾಗ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ರಷ್ಯಾಗೆ ಭೇಟಿ ನೀಡಲು ಮುಂದಾಗಿದ್ದಾರೆ. ಜೂನ್‌ 22ರಂದು ಮಾಸ್ಕೋಗೆ ತೆರಳಲಿರುವ ರಾಜನಾಥ್‌ ಸಿಂಗ್‌ ಅಲ್ಲಿ ವಿವಿಧ ದೇಶಗಳ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಆದ್ರೆ ಈ ಭೇಟಿ ವೇಳೆ ಚೀನಾದ ನಾಯಕರೊಂದಿಗೆ ಯಾವುದೇ ಚರ್ಚೆ ನಡೆಸದಿರಲು ಭಾರತ ತಿರ್ಮಾನಿಸಿದೆ. ಹೀಗಾಗಿ ಮಾಸ್ಕೋ ಭೇಟಿ ಸಂದರ್ಭದಲ್ಲಿ ಯಾವುದೇ ಚೀನಾ ನಾಯಕರೊಂದಿಗೆ ರಾಜನಾಥ್ ಸಿಂಗ್ ಮಾತುಕತೆ ನಡೆಸುವುದಿಲ್ಲ.

ಭಾರತದ ಈ ನಿರ್ಧಾರ ಮಹತ್ವದ್ದಾಗಿದೆ. ಯಾಕಂದ್ರೆ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವಾಗ ಭಾರತ ಮತ್ತು ಚೀನಾಗಳೆರಡರ ಜತೆಯೂ ಆತ್ಮೀಯ ಸಂಬಂಧ ಹೊಂದಿರುವ ರಷ್ಯಾಗೆ ಭಾರತದ ರಕ್ಷಣಾ ಸಚಿವರ ಪ್ರವಾಸ ಹೆಚ್ಚು ಮಹತ್ವ ಪಡೆದಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್