AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಕಾಲ್ಕೆರಕೊಂಡು ನಿಂತಿರುವಾಗ.. ರಕ್ಷಣಾ ಸಚಿವ ರಾಜನಾಥ್‌ ರಷ್ಯಾಗೆ ಮಹತ್ವದ ಭೇಟಿ

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಉದ್ವಿಗ್ನ ಪರಿಸ್ಥಿತಿ ನೆಲೆಸಿರುವಾಗ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ರಷ್ಯಾಗೆ ಭೇಟಿ ನೀಡಲು ಮುಂದಾಗಿದ್ದಾರೆ. ಜೂನ್‌ 22ರಂದು ಮಾಸ್ಕೋಗೆ ತೆರಳಲಿರುವ ರಾಜನಾಥ್‌ ಸಿಂಗ್‌ ಅಲ್ಲಿ ವಿವಿಧ ದೇಶಗಳ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಆದ್ರೆ ಈ ಭೇಟಿ ವೇಳೆ ಚೀನಾದ ನಾಯಕರೊಂದಿಗೆ ಯಾವುದೇ ಚರ್ಚೆ ನಡೆಸದಿರಲು ಭಾರತ ತಿರ್ಮಾನಿಸಿದೆ. ಹೀಗಾಗಿ ಮಾಸ್ಕೋ ಭೇಟಿ ಸಂದರ್ಭದಲ್ಲಿ ಯಾವುದೇ ಚೀನಾ ನಾಯಕರೊಂದಿಗೆ ರಾಜನಾಥ್ ಸಿಂಗ್ ಮಾತುಕತೆ ನಡೆಸುವುದಿಲ್ಲ. ಭಾರತದ ಈ ನಿರ್ಧಾರ ಮಹತ್ವದ್ದಾಗಿದೆ. ಯಾಕಂದ್ರೆ […]

ಚೀನಾ ಕಾಲ್ಕೆರಕೊಂಡು ನಿಂತಿರುವಾಗ.. ರಕ್ಷಣಾ ಸಚಿವ ರಾಜನಾಥ್‌ ರಷ್ಯಾಗೆ ಮಹತ್ವದ ಭೇಟಿ
ಸಾಧು ಶ್ರೀನಾಥ್​
|

Updated on: Jun 19, 2020 | 11:25 AM

Share

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಉದ್ವಿಗ್ನ ಪರಿಸ್ಥಿತಿ ನೆಲೆಸಿರುವಾಗ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ರಷ್ಯಾಗೆ ಭೇಟಿ ನೀಡಲು ಮುಂದಾಗಿದ್ದಾರೆ. ಜೂನ್‌ 22ರಂದು ಮಾಸ್ಕೋಗೆ ತೆರಳಲಿರುವ ರಾಜನಾಥ್‌ ಸಿಂಗ್‌ ಅಲ್ಲಿ ವಿವಿಧ ದೇಶಗಳ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಆದ್ರೆ ಈ ಭೇಟಿ ವೇಳೆ ಚೀನಾದ ನಾಯಕರೊಂದಿಗೆ ಯಾವುದೇ ಚರ್ಚೆ ನಡೆಸದಿರಲು ಭಾರತ ತಿರ್ಮಾನಿಸಿದೆ. ಹೀಗಾಗಿ ಮಾಸ್ಕೋ ಭೇಟಿ ಸಂದರ್ಭದಲ್ಲಿ ಯಾವುದೇ ಚೀನಾ ನಾಯಕರೊಂದಿಗೆ ರಾಜನಾಥ್ ಸಿಂಗ್ ಮಾತುಕತೆ ನಡೆಸುವುದಿಲ್ಲ.

ಭಾರತದ ಈ ನಿರ್ಧಾರ ಮಹತ್ವದ್ದಾಗಿದೆ. ಯಾಕಂದ್ರೆ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವಾಗ ಭಾರತ ಮತ್ತು ಚೀನಾಗಳೆರಡರ ಜತೆಯೂ ಆತ್ಮೀಯ ಸಂಬಂಧ ಹೊಂದಿರುವ ರಷ್ಯಾಗೆ ಭಾರತದ ರಕ್ಷಣಾ ಸಚಿವರ ಪ್ರವಾಸ ಹೆಚ್ಚು ಮಹತ್ವ ಪಡೆದಿದೆ.

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು