AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಕಾಲ್ಕೆರಕೊಂಡು ನಿಂತಿರುವಾಗ.. ರಕ್ಷಣಾ ಸಚಿವ ರಾಜನಾಥ್‌ ರಷ್ಯಾಗೆ ಮಹತ್ವದ ಭೇಟಿ

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಉದ್ವಿಗ್ನ ಪರಿಸ್ಥಿತಿ ನೆಲೆಸಿರುವಾಗ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ರಷ್ಯಾಗೆ ಭೇಟಿ ನೀಡಲು ಮುಂದಾಗಿದ್ದಾರೆ. ಜೂನ್‌ 22ರಂದು ಮಾಸ್ಕೋಗೆ ತೆರಳಲಿರುವ ರಾಜನಾಥ್‌ ಸಿಂಗ್‌ ಅಲ್ಲಿ ವಿವಿಧ ದೇಶಗಳ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಆದ್ರೆ ಈ ಭೇಟಿ ವೇಳೆ ಚೀನಾದ ನಾಯಕರೊಂದಿಗೆ ಯಾವುದೇ ಚರ್ಚೆ ನಡೆಸದಿರಲು ಭಾರತ ತಿರ್ಮಾನಿಸಿದೆ. ಹೀಗಾಗಿ ಮಾಸ್ಕೋ ಭೇಟಿ ಸಂದರ್ಭದಲ್ಲಿ ಯಾವುದೇ ಚೀನಾ ನಾಯಕರೊಂದಿಗೆ ರಾಜನಾಥ್ ಸಿಂಗ್ ಮಾತುಕತೆ ನಡೆಸುವುದಿಲ್ಲ. ಭಾರತದ ಈ ನಿರ್ಧಾರ ಮಹತ್ವದ್ದಾಗಿದೆ. ಯಾಕಂದ್ರೆ […]

ಚೀನಾ ಕಾಲ್ಕೆರಕೊಂಡು ನಿಂತಿರುವಾಗ.. ರಕ್ಷಣಾ ಸಚಿವ ರಾಜನಾಥ್‌ ರಷ್ಯಾಗೆ ಮಹತ್ವದ ಭೇಟಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 19, 2020 | 11:25 AM

Share

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಉದ್ವಿಗ್ನ ಪರಿಸ್ಥಿತಿ ನೆಲೆಸಿರುವಾಗ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ರಷ್ಯಾಗೆ ಭೇಟಿ ನೀಡಲು ಮುಂದಾಗಿದ್ದಾರೆ. ಜೂನ್‌ 22ರಂದು ಮಾಸ್ಕೋಗೆ ತೆರಳಲಿರುವ ರಾಜನಾಥ್‌ ಸಿಂಗ್‌ ಅಲ್ಲಿ ವಿವಿಧ ದೇಶಗಳ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಆದ್ರೆ ಈ ಭೇಟಿ ವೇಳೆ ಚೀನಾದ ನಾಯಕರೊಂದಿಗೆ ಯಾವುದೇ ಚರ್ಚೆ ನಡೆಸದಿರಲು ಭಾರತ ತಿರ್ಮಾನಿಸಿದೆ. ಹೀಗಾಗಿ ಮಾಸ್ಕೋ ಭೇಟಿ ಸಂದರ್ಭದಲ್ಲಿ ಯಾವುದೇ ಚೀನಾ ನಾಯಕರೊಂದಿಗೆ ರಾಜನಾಥ್ ಸಿಂಗ್ ಮಾತುಕತೆ ನಡೆಸುವುದಿಲ್ಲ.

ಭಾರತದ ಈ ನಿರ್ಧಾರ ಮಹತ್ವದ್ದಾಗಿದೆ. ಯಾಕಂದ್ರೆ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವಾಗ ಭಾರತ ಮತ್ತು ಚೀನಾಗಳೆರಡರ ಜತೆಯೂ ಆತ್ಮೀಯ ಸಂಬಂಧ ಹೊಂದಿರುವ ರಷ್ಯಾಗೆ ಭಾರತದ ರಕ್ಷಣಾ ಸಚಿವರ ಪ್ರವಾಸ ಹೆಚ್ಚು ಮಹತ್ವ ಪಡೆದಿದೆ.

Follow Us
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ