ಚೀನಾ ಕಾಲ್ಕೆರಕೊಂಡು ನಿಂತಿರುವಾಗ.. ರಕ್ಷಣಾ ಸಚಿವ ರಾಜನಾಥ್‌ ರಷ್ಯಾಗೆ ಮಹತ್ವದ ಭೇಟಿ

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಉದ್ವಿಗ್ನ ಪರಿಸ್ಥಿತಿ ನೆಲೆಸಿರುವಾಗ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ರಷ್ಯಾಗೆ ಭೇಟಿ ನೀಡಲು ಮುಂದಾಗಿದ್ದಾರೆ. ಜೂನ್‌ 22ರಂದು ಮಾಸ್ಕೋಗೆ ತೆರಳಲಿರುವ ರಾಜನಾಥ್‌ ಸಿಂಗ್‌ ಅಲ್ಲಿ ವಿವಿಧ ದೇಶಗಳ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಆದ್ರೆ ಈ ಭೇಟಿ ವೇಳೆ ಚೀನಾದ ನಾಯಕರೊಂದಿಗೆ ಯಾವುದೇ ಚರ್ಚೆ ನಡೆಸದಿರಲು ಭಾರತ ತಿರ್ಮಾನಿಸಿದೆ. ಹೀಗಾಗಿ ಮಾಸ್ಕೋ ಭೇಟಿ ಸಂದರ್ಭದಲ್ಲಿ ಯಾವುದೇ ಚೀನಾ ನಾಯಕರೊಂದಿಗೆ ರಾಜನಾಥ್ ಸಿಂಗ್ ಮಾತುಕತೆ ನಡೆಸುವುದಿಲ್ಲ. ಭಾರತದ ಈ ನಿರ್ಧಾರ ಮಹತ್ವದ್ದಾಗಿದೆ. ಯಾಕಂದ್ರೆ […]

ಚೀನಾ ಕಾಲ್ಕೆರಕೊಂಡು ನಿಂತಿರುವಾಗ.. ರಕ್ಷಣಾ ಸಚಿವ ರಾಜನಾಥ್‌ ರಷ್ಯಾಗೆ ಮಹತ್ವದ ಭೇಟಿ
ಸಾಧು ಶ್ರೀನಾಥ್​

Updated on: Jun 19, 2020 | 11:25 AM

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಉದ್ವಿಗ್ನ ಪರಿಸ್ಥಿತಿ ನೆಲೆಸಿರುವಾಗ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ರಷ್ಯಾಗೆ ಭೇಟಿ ನೀಡಲು ಮುಂದಾಗಿದ್ದಾರೆ. ಜೂನ್‌ 22ರಂದು ಮಾಸ್ಕೋಗೆ ತೆರಳಲಿರುವ ರಾಜನಾಥ್‌ ಸಿಂಗ್‌ ಅಲ್ಲಿ ವಿವಿಧ ದೇಶಗಳ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಆದ್ರೆ ಈ ಭೇಟಿ ವೇಳೆ ಚೀನಾದ ನಾಯಕರೊಂದಿಗೆ ಯಾವುದೇ ಚರ್ಚೆ ನಡೆಸದಿರಲು ಭಾರತ ತಿರ್ಮಾನಿಸಿದೆ. ಹೀಗಾಗಿ ಮಾಸ್ಕೋ ಭೇಟಿ ಸಂದರ್ಭದಲ್ಲಿ ಯಾವುದೇ ಚೀನಾ ನಾಯಕರೊಂದಿಗೆ ರಾಜನಾಥ್ ಸಿಂಗ್ ಮಾತುಕತೆ ನಡೆಸುವುದಿಲ್ಲ.

ಭಾರತದ ಈ ನಿರ್ಧಾರ ಮಹತ್ವದ್ದಾಗಿದೆ. ಯಾಕಂದ್ರೆ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವಾಗ ಭಾರತ ಮತ್ತು ಚೀನಾಗಳೆರಡರ ಜತೆಯೂ ಆತ್ಮೀಯ ಸಂಬಂಧ ಹೊಂದಿರುವ ರಷ್ಯಾಗೆ ಭಾರತದ ರಕ್ಷಣಾ ಸಚಿವರ ಪ್ರವಾಸ ಹೆಚ್ಚು ಮಹತ್ವ ಪಡೆದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us