AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಕಿರಿಕ್‌ ನಡುವೆಯೇ ಭಾರತದಿಂದ ಪಿನಾಕಾ ಮಲ್ಟಿ ರಾಕೆಟ್‌ ಲಾಂಚರ್ಸ್‌ಗೆ ಆರ್ಡರ್‌

ನವದೆಹಲಿ: ಮೊದಲೇ ಪಾಕಿಸ್ತಾನದ ಭಯೋತ್ಪಾದನೆಯಿಂದ ಕಿರಿಕಿರಿ ಅನುಭವಿಸುತ್ತಿದ್ದ ಭಾರತ ಈಗ ಚೀನಾದೊಂದಿಗಿನ ಗಡಿ ತಂಟೆಯಿಂದಾಗಿ ಎಚ್ಚೆತ್ತುಕೊಂಡಿದೆ. ಮುಂದಿನ ದಿನಗಳಲ್ಲಿ ಇಂಥದ್ದಕ್ಕೆಲ್ಲಾ ಅವಕಾಶ ಮಾಡಿಕೊಡದಿರಲು ಪ್ಲಾನ್‌ ಮಾಡಿದ್ದು, ಇದರಂಗವಾಗಿ ಈಗ ಪಿನಾಕಾ ರಾಕೆಟ್‌ ಲಾಂಚರ್‌ನ್ನು ಸೇನೆಗೆ ಸೇರಿಸಲು ಸಜ್ಜಾಗಿದೆ. ಸಂಪೂರ್ಣವಾಗಿ ದೇಸಿಯವಾಗಿಯೇ ತಯಾರಾಗುತ್ತಿರುವ ಈ ಪಿನಾಕಾ ರಾಕೆಟ್‌ ಲಾಂಚರ್‌ ಏಕ ಕಾಲದಲ್ಲಿ ಹಲವಾರು ರಾಕೆಟ್‌ಗಳನ್ನು ಉಡಾಯಿಸುವ ಸಾಮರ್ಥ್ಯ ಹೊಂದಿದೆ. ಇದಕ್ಕಾಗಿ BEL ಅಂದ್ರೆ ಭಾರತ್‌ ಅರ್ಥ್‌ ಮೂವರ್ಸ್‌, ಲಾರ್ಸನ್‌ ಌಂಡ್‌ ಟರ್ಬೋ ಮತ್ತು ಟಾಟಾ ಪವರ್‌ ಕಂಪನಿಗಳಿಗೆ ಗುತ್ತಿಗೆ […]

ಚೀನಾ ಕಿರಿಕ್‌ ನಡುವೆಯೇ ಭಾರತದಿಂದ ಪಿನಾಕಾ ಮಲ್ಟಿ ರಾಕೆಟ್‌ ಲಾಂಚರ್ಸ್‌ಗೆ ಆರ್ಡರ್‌
Guru
|

Updated on:Sep 01, 2020 | 2:36 PM

Share

ನವದೆಹಲಿ: ಮೊದಲೇ ಪಾಕಿಸ್ತಾನದ ಭಯೋತ್ಪಾದನೆಯಿಂದ ಕಿರಿಕಿರಿ ಅನುಭವಿಸುತ್ತಿದ್ದ ಭಾರತ ಈಗ ಚೀನಾದೊಂದಿಗಿನ ಗಡಿ ತಂಟೆಯಿಂದಾಗಿ ಎಚ್ಚೆತ್ತುಕೊಂಡಿದೆ. ಮುಂದಿನ ದಿನಗಳಲ್ಲಿ ಇಂಥದ್ದಕ್ಕೆಲ್ಲಾ ಅವಕಾಶ ಮಾಡಿಕೊಡದಿರಲು ಪ್ಲಾನ್‌ ಮಾಡಿದ್ದು, ಇದರಂಗವಾಗಿ ಈಗ ಪಿನಾಕಾ ರಾಕೆಟ್‌ ಲಾಂಚರ್‌ನ್ನು ಸೇನೆಗೆ ಸೇರಿಸಲು ಸಜ್ಜಾಗಿದೆ.

ಸಂಪೂರ್ಣವಾಗಿ ದೇಸಿಯವಾಗಿಯೇ ತಯಾರಾಗುತ್ತಿರುವ ಈ ಪಿನಾಕಾ ರಾಕೆಟ್‌ ಲಾಂಚರ್‌ ಏಕ ಕಾಲದಲ್ಲಿ ಹಲವಾರು ರಾಕೆಟ್‌ಗಳನ್ನು ಉಡಾಯಿಸುವ ಸಾಮರ್ಥ್ಯ ಹೊಂದಿದೆ. ಇದಕ್ಕಾಗಿ BEL ಅಂದ್ರೆ ಭಾರತ್‌ ಅರ್ಥ್‌ ಮೂವರ್ಸ್‌, ಲಾರ್ಸನ್‌ ಌಂಡ್‌ ಟರ್ಬೋ ಮತ್ತು ಟಾಟಾ ಪವರ್‌ ಕಂಪನಿಗಳಿಗೆ ಗುತ್ತಿಗೆ ನೀಡಿದೆ.

ಮೇಕ್‌ ಇನ್‌ ಇಂಡಿಯಾ ಯೋಜನೆಯಡಿ ತಯಾರಾಗುತ್ತಿರುವ ಈ ಪಿನಾಕಾ ರಾಕೆಟ್‌ ಲಾಂಚರ್ಸ್‌ಗಳಿಗಾಗಿ ಭಾರತ 2,580 ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ. ಈ ಸಂಬಂಧ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅಗತ್ಯ ಮಂಜೂರಾತಿ ನೀಡಿದ್ದಾರೆ.

ಎಲ್ಲವೂ ಅಂದು ಕೊಂಡಂತೆ ನಡೆದ್ರೆ 2024ಕ್ಕೆ ಈ ಪಿನಾಕಾ ಮಲ್ಟಿಪಲ್‌ ರಾಕೆಟ್‌ ಲಾಂಚರ್ಸ್‌ ಭಾರತೀಯ ಸೇನೆ ಸೇರಿಕೊಳ್ಳಲಿವೆ. ಶತೃಗಳ ಚಲನವಲನಗಳನ್ನು ಮತ್ತು ಅವರ ಸೈನ್ಯದ ಗತಿಯನ್ನು ಗುರಿಯಾಗಿಟ್ಟುಕೊಂಡು ರಾಕೆಟ್‌ ದಾಳಿ ನಡೆಸಲು ಈ ಪಿನಾಕಾ ಬಹು ಉಪಯೋಗಿಯಾಗಲಿದೆ.

ಹೀಗಾಗಿ ಇನ್ನು ಮುಂದೆ ಭಾರತದೊಂದಿಗೆ ತಗಾದೆ ತೆಗೆಯುವುದಕ್ಕಿಂತ ಮೊದಲು ಶತ್ರಗಳು ಹತ್ತು ಬಾರಿ ಯೋಚಿಸುವ ಕಾಲ ಸನ್ನಿಹಿತವಾಗುತ್ತಿದೆ.

Published On - 2:05 pm, Tue, 1 September 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?