AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸೀಫಾಬಾದ್ ಜಿಲ್ಲೆಯ ಹಾಸ್ಟೆಲ್​ನಲ್ಲಿ ಹಲವು ವಿದ್ಯಾರ್ಥಿನಿಯರು ಪ್ರೆಗ್ನೆಂಟ್​!

ಹೈದರಾಬಾದ್: ತೆಲಂಗಾಣದ ಆಸೀಫಾಬಾದ್ ಜಿಲ್ಲೆಯಲ್ಲಿ ದಾರುಣ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪದವಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್​ನಲ್ಲಿದ್ದ ಹಲವಾರು ವಿದ್ಯಾರ್ಥಿನಿಯರು ಪ್ರೆಗ್ನೆಂಟ್ ಎಂದು ತಿಳಿದುಬಂದಿದೆ. ಗಿರಿಜನ‌ ವಿದ್ಯಾರ್ಥಿನಿಯರ ಹಾಸ್ಟೆಲ್​ನ 10 ವಿದ್ಯಾರ್ಥಿನಿಯರಿಗೆ ಮಾಸಿಕ ಋತು ಸ್ರಾವ ನಿಂತ ಹಿನ್ನೆಲೆಯಲ್ಲಿ ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಈ ವೇಳೆ ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಮೂವರು ವಿದ್ಯಾರ್ಥಿನಿಯರ ಪ್ರೆಗ್ನೆನ್ಸಿ ಪಾಸಿಟಿವ್ ಬಂದಿದ್ದು, ಓರ್ವ ವಿದ್ಯಾರ್ಥಿನಿ 3 ತಿಂಗಳ ಗರ್ಭಿಣಿಯಾಗಿರೋದು ಪತ್ತೆಯಾಗಿದೆ. ಮತ್ತೋರ್ವ ವಿದ್ಯಾರ್ಥಿನಿ 2 ತಿಂಗಳ ಗರ್ಭಿಣಿಯಾಗಿರೋದು ಸಹ […]

ಆಸೀಫಾಬಾದ್ ಜಿಲ್ಲೆಯ ಹಾಸ್ಟೆಲ್​ನಲ್ಲಿ ಹಲವು ವಿದ್ಯಾರ್ಥಿನಿಯರು ಪ್ರೆಗ್ನೆಂಟ್​!
ಸಾಧು ಶ್ರೀನಾಥ್​
|

Updated on:Dec 29, 2019 | 10:05 AM

Share

ಹೈದರಾಬಾದ್: ತೆಲಂಗಾಣದ ಆಸೀಫಾಬಾದ್ ಜಿಲ್ಲೆಯಲ್ಲಿ ದಾರುಣ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪದವಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್​ನಲ್ಲಿದ್ದ ಹಲವಾರು ವಿದ್ಯಾರ್ಥಿನಿಯರು ಪ್ರೆಗ್ನೆಂಟ್ ಎಂದು ತಿಳಿದುಬಂದಿದೆ.

ಗಿರಿಜನ‌ ವಿದ್ಯಾರ್ಥಿನಿಯರ ಹಾಸ್ಟೆಲ್​ನ 10 ವಿದ್ಯಾರ್ಥಿನಿಯರಿಗೆ ಮಾಸಿಕ ಋತು ಸ್ರಾವ ನಿಂತ ಹಿನ್ನೆಲೆಯಲ್ಲಿ ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಈ ವೇಳೆ ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಮೂವರು ವಿದ್ಯಾರ್ಥಿನಿಯರ ಪ್ರೆಗ್ನೆನ್ಸಿ ಪಾಸಿಟಿವ್ ಬಂದಿದ್ದು, ಓರ್ವ ವಿದ್ಯಾರ್ಥಿನಿ 3 ತಿಂಗಳ ಗರ್ಭಿಣಿಯಾಗಿರೋದು ಪತ್ತೆಯಾಗಿದೆ. ಮತ್ತೋರ್ವ ವಿದ್ಯಾರ್ಥಿನಿ 2 ತಿಂಗಳ ಗರ್ಭಿಣಿಯಾಗಿರೋದು ಸಹ ಕಂಡುಬಂದಿದೆ.

ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವ ಕಾರಣ ಹಾಸ್ಟೆಲ್ ಸಿಬ್ಬಂದಿ ಮೇಲೆ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಇಂದು ವಿದ್ಯಾರ್ಥಿನಿಯರ ಹಾಸ್ಟೆಲ್​ಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ  ವಿಚಾರಣೆ ನಡೆಸುವ ಸಾಧ್ಯತೆ ಇದೆ.

Published On - 1:03 pm, Sat, 28 December 19

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ