AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸೀಫಾಬಾದ್ ಜಿಲ್ಲೆಯ ಹಾಸ್ಟೆಲ್​ನಲ್ಲಿ ಹಲವು ವಿದ್ಯಾರ್ಥಿನಿಯರು ಪ್ರೆಗ್ನೆಂಟ್​!

ಹೈದರಾಬಾದ್: ತೆಲಂಗಾಣದ ಆಸೀಫಾಬಾದ್ ಜಿಲ್ಲೆಯಲ್ಲಿ ದಾರುಣ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪದವಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್​ನಲ್ಲಿದ್ದ ಹಲವಾರು ವಿದ್ಯಾರ್ಥಿನಿಯರು ಪ್ರೆಗ್ನೆಂಟ್ ಎಂದು ತಿಳಿದುಬಂದಿದೆ. ಗಿರಿಜನ‌ ವಿದ್ಯಾರ್ಥಿನಿಯರ ಹಾಸ್ಟೆಲ್​ನ 10 ವಿದ್ಯಾರ್ಥಿನಿಯರಿಗೆ ಮಾಸಿಕ ಋತು ಸ್ರಾವ ನಿಂತ ಹಿನ್ನೆಲೆಯಲ್ಲಿ ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಈ ವೇಳೆ ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಮೂವರು ವಿದ್ಯಾರ್ಥಿನಿಯರ ಪ್ರೆಗ್ನೆನ್ಸಿ ಪಾಸಿಟಿವ್ ಬಂದಿದ್ದು, ಓರ್ವ ವಿದ್ಯಾರ್ಥಿನಿ 3 ತಿಂಗಳ ಗರ್ಭಿಣಿಯಾಗಿರೋದು ಪತ್ತೆಯಾಗಿದೆ. ಮತ್ತೋರ್ವ ವಿದ್ಯಾರ್ಥಿನಿ 2 ತಿಂಗಳ ಗರ್ಭಿಣಿಯಾಗಿರೋದು ಸಹ […]

ಆಸೀಫಾಬಾದ್ ಜಿಲ್ಲೆಯ ಹಾಸ್ಟೆಲ್​ನಲ್ಲಿ ಹಲವು ವಿದ್ಯಾರ್ಥಿನಿಯರು ಪ್ರೆಗ್ನೆಂಟ್​!
Follow us
ಸಾಧು ಶ್ರೀನಾಥ್​
|

Updated on:Dec 29, 2019 | 10:05 AM

ಹೈದರಾಬಾದ್: ತೆಲಂಗಾಣದ ಆಸೀಫಾಬಾದ್ ಜಿಲ್ಲೆಯಲ್ಲಿ ದಾರುಣ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪದವಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್​ನಲ್ಲಿದ್ದ ಹಲವಾರು ವಿದ್ಯಾರ್ಥಿನಿಯರು ಪ್ರೆಗ್ನೆಂಟ್ ಎಂದು ತಿಳಿದುಬಂದಿದೆ.

ಗಿರಿಜನ‌ ವಿದ್ಯಾರ್ಥಿನಿಯರ ಹಾಸ್ಟೆಲ್​ನ 10 ವಿದ್ಯಾರ್ಥಿನಿಯರಿಗೆ ಮಾಸಿಕ ಋತು ಸ್ರಾವ ನಿಂತ ಹಿನ್ನೆಲೆಯಲ್ಲಿ ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಈ ವೇಳೆ ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಮೂವರು ವಿದ್ಯಾರ್ಥಿನಿಯರ ಪ್ರೆಗ್ನೆನ್ಸಿ ಪಾಸಿಟಿವ್ ಬಂದಿದ್ದು, ಓರ್ವ ವಿದ್ಯಾರ್ಥಿನಿ 3 ತಿಂಗಳ ಗರ್ಭಿಣಿಯಾಗಿರೋದು ಪತ್ತೆಯಾಗಿದೆ. ಮತ್ತೋರ್ವ ವಿದ್ಯಾರ್ಥಿನಿ 2 ತಿಂಗಳ ಗರ್ಭಿಣಿಯಾಗಿರೋದು ಸಹ ಕಂಡುಬಂದಿದೆ.

ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವ ಕಾರಣ ಹಾಸ್ಟೆಲ್ ಸಿಬ್ಬಂದಿ ಮೇಲೆ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಇಂದು ವಿದ್ಯಾರ್ಥಿನಿಯರ ಹಾಸ್ಟೆಲ್​ಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ  ವಿಚಾರಣೆ ನಡೆಸುವ ಸಾಧ್ಯತೆ ಇದೆ.

Published On - 1:03 pm, Sat, 28 December 19

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ