AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸೀಫಾಬಾದ್ ಜಿಲ್ಲೆಯ ಹಾಸ್ಟೆಲ್​ನಲ್ಲಿ ಹಲವು ವಿದ್ಯಾರ್ಥಿನಿಯರು ಪ್ರೆಗ್ನೆಂಟ್​!

ಹೈದರಾಬಾದ್: ತೆಲಂಗಾಣದ ಆಸೀಫಾಬಾದ್ ಜಿಲ್ಲೆಯಲ್ಲಿ ದಾರುಣ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪದವಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್​ನಲ್ಲಿದ್ದ ಹಲವಾರು ವಿದ್ಯಾರ್ಥಿನಿಯರು ಪ್ರೆಗ್ನೆಂಟ್ ಎಂದು ತಿಳಿದುಬಂದಿದೆ. ಗಿರಿಜನ‌ ವಿದ್ಯಾರ್ಥಿನಿಯರ ಹಾಸ್ಟೆಲ್​ನ 10 ವಿದ್ಯಾರ್ಥಿನಿಯರಿಗೆ ಮಾಸಿಕ ಋತು ಸ್ರಾವ ನಿಂತ ಹಿನ್ನೆಲೆಯಲ್ಲಿ ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಈ ವೇಳೆ ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಮೂವರು ವಿದ್ಯಾರ್ಥಿನಿಯರ ಪ್ರೆಗ್ನೆನ್ಸಿ ಪಾಸಿಟಿವ್ ಬಂದಿದ್ದು, ಓರ್ವ ವಿದ್ಯಾರ್ಥಿನಿ 3 ತಿಂಗಳ ಗರ್ಭಿಣಿಯಾಗಿರೋದು ಪತ್ತೆಯಾಗಿದೆ. ಮತ್ತೋರ್ವ ವಿದ್ಯಾರ್ಥಿನಿ 2 ತಿಂಗಳ ಗರ್ಭಿಣಿಯಾಗಿರೋದು ಸಹ […]

ಆಸೀಫಾಬಾದ್ ಜಿಲ್ಲೆಯ ಹಾಸ್ಟೆಲ್​ನಲ್ಲಿ ಹಲವು ವಿದ್ಯಾರ್ಥಿನಿಯರು ಪ್ರೆಗ್ನೆಂಟ್​!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 29, 2019 | 10:05 AM

Share

ಹೈದರಾಬಾದ್: ತೆಲಂಗಾಣದ ಆಸೀಫಾಬಾದ್ ಜಿಲ್ಲೆಯಲ್ಲಿ ದಾರುಣ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪದವಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್​ನಲ್ಲಿದ್ದ ಹಲವಾರು ವಿದ್ಯಾರ್ಥಿನಿಯರು ಪ್ರೆಗ್ನೆಂಟ್ ಎಂದು ತಿಳಿದುಬಂದಿದೆ.

ಗಿರಿಜನ‌ ವಿದ್ಯಾರ್ಥಿನಿಯರ ಹಾಸ್ಟೆಲ್​ನ 10 ವಿದ್ಯಾರ್ಥಿನಿಯರಿಗೆ ಮಾಸಿಕ ಋತು ಸ್ರಾವ ನಿಂತ ಹಿನ್ನೆಲೆಯಲ್ಲಿ ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಈ ವೇಳೆ ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಮೂವರು ವಿದ್ಯಾರ್ಥಿನಿಯರ ಪ್ರೆಗ್ನೆನ್ಸಿ ಪಾಸಿಟಿವ್ ಬಂದಿದ್ದು, ಓರ್ವ ವಿದ್ಯಾರ್ಥಿನಿ 3 ತಿಂಗಳ ಗರ್ಭಿಣಿಯಾಗಿರೋದು ಪತ್ತೆಯಾಗಿದೆ. ಮತ್ತೋರ್ವ ವಿದ್ಯಾರ್ಥಿನಿ 2 ತಿಂಗಳ ಗರ್ಭಿಣಿಯಾಗಿರೋದು ಸಹ ಕಂಡುಬಂದಿದೆ.

ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವ ಕಾರಣ ಹಾಸ್ಟೆಲ್ ಸಿಬ್ಬಂದಿ ಮೇಲೆ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಇಂದು ವಿದ್ಯಾರ್ಥಿನಿಯರ ಹಾಸ್ಟೆಲ್​ಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ  ವಿಚಾರಣೆ ನಡೆಸುವ ಸಾಧ್ಯತೆ ಇದೆ.

Published On - 1:03 pm, Sat, 28 December 19

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್