AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸೀಫಾಬಾದ್ ಜಿಲ್ಲೆಯ ಹಾಸ್ಟೆಲ್​ನಲ್ಲಿ ಹಲವು ವಿದ್ಯಾರ್ಥಿನಿಯರು ಪ್ರೆಗ್ನೆಂಟ್​!

ಹೈದರಾಬಾದ್: ತೆಲಂಗಾಣದ ಆಸೀಫಾಬಾದ್ ಜಿಲ್ಲೆಯಲ್ಲಿ ದಾರುಣ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪದವಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್​ನಲ್ಲಿದ್ದ ಹಲವಾರು ವಿದ್ಯಾರ್ಥಿನಿಯರು ಪ್ರೆಗ್ನೆಂಟ್ ಎಂದು ತಿಳಿದುಬಂದಿದೆ. ಗಿರಿಜನ‌ ವಿದ್ಯಾರ್ಥಿನಿಯರ ಹಾಸ್ಟೆಲ್​ನ 10 ವಿದ್ಯಾರ್ಥಿನಿಯರಿಗೆ ಮಾಸಿಕ ಋತು ಸ್ರಾವ ನಿಂತ ಹಿನ್ನೆಲೆಯಲ್ಲಿ ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಈ ವೇಳೆ ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಮೂವರು ವಿದ್ಯಾರ್ಥಿನಿಯರ ಪ್ರೆಗ್ನೆನ್ಸಿ ಪಾಸಿಟಿವ್ ಬಂದಿದ್ದು, ಓರ್ವ ವಿದ್ಯಾರ್ಥಿನಿ 3 ತಿಂಗಳ ಗರ್ಭಿಣಿಯಾಗಿರೋದು ಪತ್ತೆಯಾಗಿದೆ. ಮತ್ತೋರ್ವ ವಿದ್ಯಾರ್ಥಿನಿ 2 ತಿಂಗಳ ಗರ್ಭಿಣಿಯಾಗಿರೋದು ಸಹ […]

ಆಸೀಫಾಬಾದ್ ಜಿಲ್ಲೆಯ ಹಾಸ್ಟೆಲ್​ನಲ್ಲಿ ಹಲವು ವಿದ್ಯಾರ್ಥಿನಿಯರು ಪ್ರೆಗ್ನೆಂಟ್​!
ಸಾಧು ಶ್ರೀನಾಥ್​
|

Updated on:Dec 29, 2019 | 10:05 AM

Share

ಹೈದರಾಬಾದ್: ತೆಲಂಗಾಣದ ಆಸೀಫಾಬಾದ್ ಜಿಲ್ಲೆಯಲ್ಲಿ ದಾರುಣ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪದವಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್​ನಲ್ಲಿದ್ದ ಹಲವಾರು ವಿದ್ಯಾರ್ಥಿನಿಯರು ಪ್ರೆಗ್ನೆಂಟ್ ಎಂದು ತಿಳಿದುಬಂದಿದೆ.

ಗಿರಿಜನ‌ ವಿದ್ಯಾರ್ಥಿನಿಯರ ಹಾಸ್ಟೆಲ್​ನ 10 ವಿದ್ಯಾರ್ಥಿನಿಯರಿಗೆ ಮಾಸಿಕ ಋತು ಸ್ರಾವ ನಿಂತ ಹಿನ್ನೆಲೆಯಲ್ಲಿ ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಈ ವೇಳೆ ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಮೂವರು ವಿದ್ಯಾರ್ಥಿನಿಯರ ಪ್ರೆಗ್ನೆನ್ಸಿ ಪಾಸಿಟಿವ್ ಬಂದಿದ್ದು, ಓರ್ವ ವಿದ್ಯಾರ್ಥಿನಿ 3 ತಿಂಗಳ ಗರ್ಭಿಣಿಯಾಗಿರೋದು ಪತ್ತೆಯಾಗಿದೆ. ಮತ್ತೋರ್ವ ವಿದ್ಯಾರ್ಥಿನಿ 2 ತಿಂಗಳ ಗರ್ಭಿಣಿಯಾಗಿರೋದು ಸಹ ಕಂಡುಬಂದಿದೆ.

ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವ ಕಾರಣ ಹಾಸ್ಟೆಲ್ ಸಿಬ್ಬಂದಿ ಮೇಲೆ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಇಂದು ವಿದ್ಯಾರ್ಥಿನಿಯರ ಹಾಸ್ಟೆಲ್​ಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ  ವಿಚಾರಣೆ ನಡೆಸುವ ಸಾಧ್ಯತೆ ಇದೆ.

Published On - 1:03 pm, Sat, 28 December 19

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ