AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

YouTuber: 300 ಕಿಮೀ ವೇಗದಲ್ಲಿ ಬೈಕ್ ಸವಾರಿ, ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಚ್ಚಿ! ಪ್ರಖ್ಯಾತ ಯೂಟ್ಯೂಬರ್ ಸಾವು

ಗಂಟೆಗೆ 300 ಕಿ.ಮೀ. ವೇಗದಲ್ಲಿ ಸಾಗುತ್ತಿದ್ದ ಅಗಸ್ತ್ಯರ ಬೈಕ್ ಉತ್ತರ ಪ್ರದೇಶದ ಉಪ್ಪಲ್ ಪೊಲೀಸ್ ಠಾಣೆ ವ್ಯಾಪ್ತಿಯ ಯಮುನಾ ಎಕ್ಸ್ ಪ್ರೆಸ್ ಹೈವೇ ಬಳಿ ಬಂದಾಗ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

YouTuber: 300 ಕಿಮೀ ವೇಗದಲ್ಲಿ ಬೈಕ್ ಸವಾರಿ, ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಚ್ಚಿ! ಪ್ರಖ್ಯಾತ ಯೂಟ್ಯೂಬರ್ ಸಾವು
ಬೈಕ್ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಚ್ಚಿ! ಪ್ರಖ್ಯಾತ ಯೂಟ್ಯೂಬರ್ ಸಾವು
ಸಾಧು ಶ್ರೀನಾಥ್​
|

Updated on:May 04, 2023 | 9:49 AM

Share

ಜನಪ್ರಿಯ ಯೂಟ್ಯೂಬರ್ (YouTuber) ಮತ್ತು ವೃತ್ತಿಪರ ಬೈಕರ್ ಅಗಸ್ತ್ಯ ಚೌಹಾಣ್ (Agastya Chauhan) ನಿನ್ನೆ (ಮೇ 3) ರಸ್ತೆ ಅಪಘಾತದಲ್ಲಿ (road accident) ಮೃತಪಟ್ಟಿದ್ದಾರೆ. ಉತ್ತರಾಖಂಡದ ಡೆಹ್ರಾಡೂನ್ (Dehradun, Uttarakhand) ನಿವಾಸಿ ಅಗಸ್ತ್ಯ ಚೌಹಾಣ್, ವೃತ್ತಿಯಲ್ಲಿ ಬೈಕ್ ಸವಾರ. ಅವರ YouTube ಚಾನಲ್ ‘PRO RIDER 1000’ 1.2 ಮಿಲಿಯನ್ ಚಂದಾದಾರರನ್ನು ಹೊಂದಿದೆ. ಅಪಘಾತಕ್ಕೆ 16 ಗಂಟೆಗಳ ಮೊದಲು ಅವರು ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ. ವೇಗವಾಗಿ ಬೈಕ್ ಸ್ಟಂಟ್ ಮಾಡುವ ವಿಡಿಯೋಗಳನ್ನು ತನ್ನ ಚಾನೆಲ್ ನಲ್ಲಿ ಅಪ್ ಲೋಡ್ ಮಾಡುತ್ತಿದ್ದರು. ವೇಗದ ಚಾಲನೆ ಅಪಾಯಕಾರಿ ಎಂಬ ಎಚ್ಚರಿಕೆಯನ್ನೂ ತಮ್ಮ ಪ್ರತಿ ವಿಡಿಯೋದಲ್ಲಿ ನೀಡುತ್ತಿದ್ದರು. ಕೊನೆಗೆ ಅದೇ ವೇಗದಲ್ಲಿ ಪ್ರಾಣ ಕಳೆದುಕೊಂಡರು.

ಈ ಹಿನ್ನೆಲೆಯಲ್ಲಿ ಬುಧವಾರ ಆಗ್ರಾದಿಂದ ಜಾನ್ ಎಕ್ಸ್ 10ಆರ್ ನಿಂಜಾ ಸೂಪರ್ ಬೈಕ್ ನಲ್ಲಿ ದೆಹಲಿಯಲ್ಲಿ ಮೋಟಾರ್ ಬೈಕ್ ರೇಸಿಂಗ್ ನಲ್ಲಿ ಭಾಗವಹಿಸಲು ಹೊರಟಿದ್ದರು. ಗಂಟೆಗೆ 300 ಕಿಲೋಮೀಟರ್ ವೇಗದಲ್ಲಿ ಸಾಗುತ್ತಿದ್ದ ಅಗಸ್ತ್ಯರ ಬೈಕ್ ಉತ್ತರ ಪ್ರದೇಶದ ಉಪ್ಪಲ್ ಪೊಲೀಸ್ ಠಾಣೆ ವ್ಯಾಪ್ತಿಯ ಯಮುನಾ ಎಕ್ಸ್ ಪ್ರೆಸ್ ಹೈವೇ (Yamuna Express Highway) ಬಳಿ ಬಂದಾಗ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

Also Read: 

ಬೊಲೆರೊಗೆ ಲಾರಿ ಡಿಕ್ಕಿ, ಛತ್ತೀಸ್​ಗಢದಲ್ಲೊಂದು ಭೀಕರ ಅಪಘಾತ: ಒಂದೇ ಕುಟುಂಬದ 10 ಮಂದಿ ಸಾವು

ಈ ಅಪಘಾತದಲ್ಲಿ ಅಗಸ್ತ್ಯ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಅವರು ಧರಿಸಿದ್ದ ಹೆಲ್ಮೆಟ್ ತುಂಡಾಗಿದೆ. ಮೊನ್ನೆಯಷ್ಟೇ ಈ ಸಾಹಸಕ್ಕೆ ಕೈಹಾಕಿದ್ದ ಅಗಸ್ತ್ಯನ ಸಾವು ಅವರ ಅಭಿಮಾನಿಗಳನ್ನು ದುಃಖದಲ್ಲಿ ಮುಳುಗಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:43 am, Thu, 4 May 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ