AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯವರಿಗೆ ಬೆದರಿಕೆ ಹಾಕಿದ 22 ವರ್ಷದ ಯುವಕನ ಬಂಧನ

22 ವರ್ಷದ ಸಲ್ಮಾನ್​ ಎಂಬ ಯುವಕ ನಿನ್ನೆ ರಾತ್ರಿ ಪೊಲೀಸರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಕುರಿತಂತೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಧಾನಿ ಮೋದಿಯವರಿಗೆ ಬೆದರಿಕೆ ಹಾಕಿದ 22 ವರ್ಷದ ಯುವಕನ ಬಂಧನ
ಪ್ರಾತಿನಿಧಿಕ ಚಿತ್ರ
shruti hegde
|

Updated on: Jun 04, 2021 | 12:59 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾರಣಾಂತಿಕ ಬೆದರಿಕೆಯೊಂದಿಗೆ ದೂರವಾಣಿ ಕರೆ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. 22 ವರ್ಷದ ಸಲ್ಮಾನ್​ ಎಂಬ ಯುವಕ ನಿನ್ನೆ ರಾತ್ರಿ ಪೊಲೀಸರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಕುರಿತಂತೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಈಶಾನ್ಯ ದೆಹಲಿಯ ಖಜೂರಿ ಖಾಸ್ ಪೊಲೀಸರು ಯುವಕನ್ನು ಬಂಧಿಸಿದ್ದಾರೆ. ಆ ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಸಲ್ಮಾನ್ ಮೇಲೆ ಅನೇಕ ಕ್ರಿಮಿನಲ್​ ಆಪಾಧನೆಗಳಿವೆ. ಈ ಹಿಂದೆ ಆತ ಬಂಧನಕ್ಕೆ ಒಳಪಟ್ಟಿದ್ದ. ಬೇಲ್​ ಮೂಲಕ ಆಚೆಗೆ ಬಂದಿದ್ದ. ತನಿಖೆಯಲ್ಲಿ ಪ್ರಶ್ನಿಸಿದಾಗ, ಮತ್ತೆ ಜೈಲಿಗೆ ಹೋಗಲು ಈ ರೀತಿ ಮಾಡಿದ್ದೇನೆ ಎಂದು ಉತ್ತರಿಸಿದ್ದಾನೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಕಳೆದ ವರ್ಷ ಜನವರಿ ತಿಂಗಳಿನಲ್ಲಿ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೆ ಮಾರಣಾಂತಿಕ ಬೆದರಿಕೆ ಹಾಕಿದ ಆರೋಪದ ಮೇಲೆ ಈತನನ್ನು ಬಂಧಿಸಲಾಗಿತ್ತು. ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ಉದ್ದೇಶಿತ ರಾಷ್ಟ್ರೀಯ ನಾಗರಿಕ ನೋಂದಣಿ(ಎನ್​ಆರ್​ಸಿ) ವಿರುದ್ಧ ಅವರು ಆನ್​ಲೈನ್​ ನಲ್ಲಿ ಸಂದೇಶಗಳನ್ನು ಪೋಸ್ಟ್​ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್​ಗೆ ಕೊಲೆ ಬೆದರಿಕೆ  

Mallikarjuna Kharge Threat call ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ನಿಮ್ಮನ್ನು ಬಿಡಲ್ಲ -ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!