AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯವರಿಗೆ ಬೆದರಿಕೆ ಹಾಕಿದ 22 ವರ್ಷದ ಯುವಕನ ಬಂಧನ

22 ವರ್ಷದ ಸಲ್ಮಾನ್​ ಎಂಬ ಯುವಕ ನಿನ್ನೆ ರಾತ್ರಿ ಪೊಲೀಸರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಕುರಿತಂತೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಧಾನಿ ಮೋದಿಯವರಿಗೆ ಬೆದರಿಕೆ ಹಾಕಿದ 22 ವರ್ಷದ ಯುವಕನ ಬಂಧನ
ಪ್ರಾತಿನಿಧಿಕ ಚಿತ್ರ
shruti hegde
|

Updated on: Jun 04, 2021 | 12:59 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾರಣಾಂತಿಕ ಬೆದರಿಕೆಯೊಂದಿಗೆ ದೂರವಾಣಿ ಕರೆ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. 22 ವರ್ಷದ ಸಲ್ಮಾನ್​ ಎಂಬ ಯುವಕ ನಿನ್ನೆ ರಾತ್ರಿ ಪೊಲೀಸರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಕುರಿತಂತೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಈಶಾನ್ಯ ದೆಹಲಿಯ ಖಜೂರಿ ಖಾಸ್ ಪೊಲೀಸರು ಯುವಕನ್ನು ಬಂಧಿಸಿದ್ದಾರೆ. ಆ ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಸಲ್ಮಾನ್ ಮೇಲೆ ಅನೇಕ ಕ್ರಿಮಿನಲ್​ ಆಪಾಧನೆಗಳಿವೆ. ಈ ಹಿಂದೆ ಆತ ಬಂಧನಕ್ಕೆ ಒಳಪಟ್ಟಿದ್ದ. ಬೇಲ್​ ಮೂಲಕ ಆಚೆಗೆ ಬಂದಿದ್ದ. ತನಿಖೆಯಲ್ಲಿ ಪ್ರಶ್ನಿಸಿದಾಗ, ಮತ್ತೆ ಜೈಲಿಗೆ ಹೋಗಲು ಈ ರೀತಿ ಮಾಡಿದ್ದೇನೆ ಎಂದು ಉತ್ತರಿಸಿದ್ದಾನೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಕಳೆದ ವರ್ಷ ಜನವರಿ ತಿಂಗಳಿನಲ್ಲಿ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೆ ಮಾರಣಾಂತಿಕ ಬೆದರಿಕೆ ಹಾಕಿದ ಆರೋಪದ ಮೇಲೆ ಈತನನ್ನು ಬಂಧಿಸಲಾಗಿತ್ತು. ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ಉದ್ದೇಶಿತ ರಾಷ್ಟ್ರೀಯ ನಾಗರಿಕ ನೋಂದಣಿ(ಎನ್​ಆರ್​ಸಿ) ವಿರುದ್ಧ ಅವರು ಆನ್​ಲೈನ್​ ನಲ್ಲಿ ಸಂದೇಶಗಳನ್ನು ಪೋಸ್ಟ್​ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್​ಗೆ ಕೊಲೆ ಬೆದರಿಕೆ  

Mallikarjuna Kharge Threat call ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ನಿಮ್ಮನ್ನು ಬಿಡಲ್ಲ -ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ