AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಶಶಿ ತರೂರ್​ ವಿರುದ್ಧ ಐದು ರಾಜ್ಯಗಳಲ್ಲಿ ಎಫ್​ಐಆರ್​; ಕಾಂಗ್ರೆಸ್​ನಿಂದ ಆಕ್ಷೇಪ

ಶಶಿ ತರೂರ್​ ಹಾಗೂ ಉಳಿದ ಆರು ಪತ್ರಕರ್ತರ ವಿರುದ್ಧ ಎಫ್​ಐಆರ್​ ದಾಖಲು ಮಾಡಿದ ಪೊಲೀಸರ ಕ್ರಮವನ್ನು ಕಾಂಗ್ರೆಸ್​ ಖಂಡಿಸಿದೆ. ಆಡಳಿತ ಪಕ್ಷವಾದ ಬಿಜೆಪಿ ಪ್ರಜಾಪ್ರಭುತ್ವದ ಘನತೆಯನ್ನು ಪೂರ್ತಿ ನಾಶ ಮಾಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಸಂಸದ ಶಶಿ ತರೂರ್​ ವಿರುದ್ಧ ಐದು ರಾಜ್ಯಗಳಲ್ಲಿ ಎಫ್​ಐಆರ್​; ಕಾಂಗ್ರೆಸ್​ನಿಂದ ಆಕ್ಷೇಪ
ಶಶಿ ತರೂರ್​
Lakshmi Hegde
|

Updated on:Jan 31, 2021 | 1:09 PM

Share

ದೆಹಲಿ: ರೈತರ ಟ್ರ್ಯಾಕ್ಟರ್​ ಡೇ ಪರೇಡ್​ನಂದು ನಡೆದ ಹಿಂಸಾಚಾರದ ಬಗ್ಗೆ ಟ್ವೀಟ್ ಮಾಡಿದ್ದ ಕಾಂಗ್ರೆಸ್​ ಸಂಸದ ಶಶಿ ತರೂರ್​ ಹಾಗೂ ಆರು ಮಂದಿ ಪತ್ರಕರ್ತರ ವಿರುದ್ಧ ಒಟ್ಟು 5 ರಾಜ್ಯಗಳಲ್ಲಿ ಎಫ್​ಐಆರ್​ ದಾಖಲಾಗಿದೆ.

ಈಗಾಗಲೇ ನಾಲ್ಕು ರಾಜ್ಯಗಳಲ್ಲಿ ಎಫ್ಐಆರ್​ ದಾಖಲಾಗಿತ್ತು. ಶನಿವಾರ ದೆಹಲಿಯ ಐಪಿ ಎಸ್ಟೇಟ್​ ಠಾಣೆ ಪೊಲೀಸರೂ ಸಹ ಶಶಿ ತರೂರ್​, ಹಿರಿಯ ಪತ್ರಕರ್ತ ರಾಜದೀಪ್​ ಸರ್​ದೇಸಾಯಿ ಸೇರಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜನವರಿ 26ರಂದು ನಡೆದ ಹಿಂಸಾಚಾರದಂದು ಟ್ರ್ಯಾಕ್ಟರ್​ ಉರುಳಿ ರೈತನೊಬ್ಬ ಮೃತಪಟ್ಟ ಬೆನ್ನಲ್ಲೇ, ಇವರೆಲ್ಲ ತಮ್ಮ ಟ್ವೀಟ್​ ಮೂಲಕ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದ್ದರು.

ಇನ್ನು ಇದೇ ವಿಚಾರಕ್ಕೆ ಇವರೆಲ್ಲರ ವಿರುದ್ಧ ಉತ್ತರ ಪ್ರದೇಶ, ಬೆಂಗಳೂರು, ಮಧ್ಯಪ್ರದೇಶ ಮತ್ತು ಹರ್ಯಾಣದ ಗುರುಗ್ರಾಮದ ಠಾಣೆಗಳಲ್ಲಿ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್​ನಿಂದ ಆಕ್ಷೇಪ ಶಶಿ ತರೂರ್​ ಹಾಗೂ ಉಳಿದ ಆರು ಪತ್ರಕರ್ತರ ವಿರುದ್ಧ ಎಫ್​ಐಆರ್​ ದಾಖಲು ಮಾಡಿದ ಪೊಲೀಸರ ಕ್ರಮವನ್ನು ಕಾಂಗ್ರೆಸ್​ ಖಂಡಿಸಿದೆ. ಆಡಳಿತ ಪಕ್ಷವಾದ ಬಿಜೆಪಿ ಪ್ರಜಾಪ್ರಭುತ್ವದ ಘನತೆಯನ್ನು ಪೂರ್ತಿ ನಾಶ ಮಾಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಲೈಂಗಿಕ ದೌರ್ಜನ್ಯದ ಬಗ್ಗೆ ವಿವಾದಾತ್ಮಕ ತೀರ್ಪು ನೀಡಿದ್ದ ಜಡ್ಜ್ ಬಡ್ತಿಗೆ ಬ್ರೇಕ್​​.. ಕೊಲಿಜಿಯಂ ನೀಡಿದ ಕಾರಣವೇನು ಗೊತ್ತಾ?

ಜುಲೈ 16 ಅನ್ನು ನ್ಯಾಷನಲ್ ಹಾಲಿಡೇ ಆಗಿ ಘೋಷಿಸಿ -ಪ್ರಧಾನಿ ಮೋದಿಗೆ ಯಶ್ ಅಭಿಮಾನಿಗಳ​ ಮನವಿ

Published On - 1:04 pm, Sun, 31 January 21

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!