AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಶಶಿ ತರೂರ್​ ವಿರುದ್ಧ ಐದು ರಾಜ್ಯಗಳಲ್ಲಿ ಎಫ್​ಐಆರ್​; ಕಾಂಗ್ರೆಸ್​ನಿಂದ ಆಕ್ಷೇಪ

ಶಶಿ ತರೂರ್​ ಹಾಗೂ ಉಳಿದ ಆರು ಪತ್ರಕರ್ತರ ವಿರುದ್ಧ ಎಫ್​ಐಆರ್​ ದಾಖಲು ಮಾಡಿದ ಪೊಲೀಸರ ಕ್ರಮವನ್ನು ಕಾಂಗ್ರೆಸ್​ ಖಂಡಿಸಿದೆ. ಆಡಳಿತ ಪಕ್ಷವಾದ ಬಿಜೆಪಿ ಪ್ರಜಾಪ್ರಭುತ್ವದ ಘನತೆಯನ್ನು ಪೂರ್ತಿ ನಾಶ ಮಾಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಸಂಸದ ಶಶಿ ತರೂರ್​ ವಿರುದ್ಧ ಐದು ರಾಜ್ಯಗಳಲ್ಲಿ ಎಫ್​ಐಆರ್​; ಕಾಂಗ್ರೆಸ್​ನಿಂದ ಆಕ್ಷೇಪ
ಶಶಿ ತರೂರ್​
Lakshmi Hegde
|

Updated on:Jan 31, 2021 | 1:09 PM

Share

ದೆಹಲಿ: ರೈತರ ಟ್ರ್ಯಾಕ್ಟರ್​ ಡೇ ಪರೇಡ್​ನಂದು ನಡೆದ ಹಿಂಸಾಚಾರದ ಬಗ್ಗೆ ಟ್ವೀಟ್ ಮಾಡಿದ್ದ ಕಾಂಗ್ರೆಸ್​ ಸಂಸದ ಶಶಿ ತರೂರ್​ ಹಾಗೂ ಆರು ಮಂದಿ ಪತ್ರಕರ್ತರ ವಿರುದ್ಧ ಒಟ್ಟು 5 ರಾಜ್ಯಗಳಲ್ಲಿ ಎಫ್​ಐಆರ್​ ದಾಖಲಾಗಿದೆ.

ಈಗಾಗಲೇ ನಾಲ್ಕು ರಾಜ್ಯಗಳಲ್ಲಿ ಎಫ್ಐಆರ್​ ದಾಖಲಾಗಿತ್ತು. ಶನಿವಾರ ದೆಹಲಿಯ ಐಪಿ ಎಸ್ಟೇಟ್​ ಠಾಣೆ ಪೊಲೀಸರೂ ಸಹ ಶಶಿ ತರೂರ್​, ಹಿರಿಯ ಪತ್ರಕರ್ತ ರಾಜದೀಪ್​ ಸರ್​ದೇಸಾಯಿ ಸೇರಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜನವರಿ 26ರಂದು ನಡೆದ ಹಿಂಸಾಚಾರದಂದು ಟ್ರ್ಯಾಕ್ಟರ್​ ಉರುಳಿ ರೈತನೊಬ್ಬ ಮೃತಪಟ್ಟ ಬೆನ್ನಲ್ಲೇ, ಇವರೆಲ್ಲ ತಮ್ಮ ಟ್ವೀಟ್​ ಮೂಲಕ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದ್ದರು.

ಇನ್ನು ಇದೇ ವಿಚಾರಕ್ಕೆ ಇವರೆಲ್ಲರ ವಿರುದ್ಧ ಉತ್ತರ ಪ್ರದೇಶ, ಬೆಂಗಳೂರು, ಮಧ್ಯಪ್ರದೇಶ ಮತ್ತು ಹರ್ಯಾಣದ ಗುರುಗ್ರಾಮದ ಠಾಣೆಗಳಲ್ಲಿ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್​ನಿಂದ ಆಕ್ಷೇಪ ಶಶಿ ತರೂರ್​ ಹಾಗೂ ಉಳಿದ ಆರು ಪತ್ರಕರ್ತರ ವಿರುದ್ಧ ಎಫ್​ಐಆರ್​ ದಾಖಲು ಮಾಡಿದ ಪೊಲೀಸರ ಕ್ರಮವನ್ನು ಕಾಂಗ್ರೆಸ್​ ಖಂಡಿಸಿದೆ. ಆಡಳಿತ ಪಕ್ಷವಾದ ಬಿಜೆಪಿ ಪ್ರಜಾಪ್ರಭುತ್ವದ ಘನತೆಯನ್ನು ಪೂರ್ತಿ ನಾಶ ಮಾಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಲೈಂಗಿಕ ದೌರ್ಜನ್ಯದ ಬಗ್ಗೆ ವಿವಾದಾತ್ಮಕ ತೀರ್ಪು ನೀಡಿದ್ದ ಜಡ್ಜ್ ಬಡ್ತಿಗೆ ಬ್ರೇಕ್​​.. ಕೊಲಿಜಿಯಂ ನೀಡಿದ ಕಾರಣವೇನು ಗೊತ್ತಾ?

ಜುಲೈ 16 ಅನ್ನು ನ್ಯಾಷನಲ್ ಹಾಲಿಡೇ ಆಗಿ ಘೋಷಿಸಿ -ಪ್ರಧಾನಿ ಮೋದಿಗೆ ಯಶ್ ಅಭಿಮಾನಿಗಳ​ ಮನವಿ

Published On - 1:04 pm, Sun, 31 January 21

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ