AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಶಶಿ ತರೂರ್​ ವಿರುದ್ಧ ಐದು ರಾಜ್ಯಗಳಲ್ಲಿ ಎಫ್​ಐಆರ್​; ಕಾಂಗ್ರೆಸ್​ನಿಂದ ಆಕ್ಷೇಪ

ಶಶಿ ತರೂರ್​ ಹಾಗೂ ಉಳಿದ ಆರು ಪತ್ರಕರ್ತರ ವಿರುದ್ಧ ಎಫ್​ಐಆರ್​ ದಾಖಲು ಮಾಡಿದ ಪೊಲೀಸರ ಕ್ರಮವನ್ನು ಕಾಂಗ್ರೆಸ್​ ಖಂಡಿಸಿದೆ. ಆಡಳಿತ ಪಕ್ಷವಾದ ಬಿಜೆಪಿ ಪ್ರಜಾಪ್ರಭುತ್ವದ ಘನತೆಯನ್ನು ಪೂರ್ತಿ ನಾಶ ಮಾಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಸಂಸದ ಶಶಿ ತರೂರ್​ ವಿರುದ್ಧ ಐದು ರಾಜ್ಯಗಳಲ್ಲಿ ಎಫ್​ಐಆರ್​; ಕಾಂಗ್ರೆಸ್​ನಿಂದ ಆಕ್ಷೇಪ
ಶಶಿ ತರೂರ್​
Lakshmi Hegde
|

Updated on:Jan 31, 2021 | 1:09 PM

Share

ದೆಹಲಿ: ರೈತರ ಟ್ರ್ಯಾಕ್ಟರ್​ ಡೇ ಪರೇಡ್​ನಂದು ನಡೆದ ಹಿಂಸಾಚಾರದ ಬಗ್ಗೆ ಟ್ವೀಟ್ ಮಾಡಿದ್ದ ಕಾಂಗ್ರೆಸ್​ ಸಂಸದ ಶಶಿ ತರೂರ್​ ಹಾಗೂ ಆರು ಮಂದಿ ಪತ್ರಕರ್ತರ ವಿರುದ್ಧ ಒಟ್ಟು 5 ರಾಜ್ಯಗಳಲ್ಲಿ ಎಫ್​ಐಆರ್​ ದಾಖಲಾಗಿದೆ.

ಈಗಾಗಲೇ ನಾಲ್ಕು ರಾಜ್ಯಗಳಲ್ಲಿ ಎಫ್ಐಆರ್​ ದಾಖಲಾಗಿತ್ತು. ಶನಿವಾರ ದೆಹಲಿಯ ಐಪಿ ಎಸ್ಟೇಟ್​ ಠಾಣೆ ಪೊಲೀಸರೂ ಸಹ ಶಶಿ ತರೂರ್​, ಹಿರಿಯ ಪತ್ರಕರ್ತ ರಾಜದೀಪ್​ ಸರ್​ದೇಸಾಯಿ ಸೇರಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜನವರಿ 26ರಂದು ನಡೆದ ಹಿಂಸಾಚಾರದಂದು ಟ್ರ್ಯಾಕ್ಟರ್​ ಉರುಳಿ ರೈತನೊಬ್ಬ ಮೃತಪಟ್ಟ ಬೆನ್ನಲ್ಲೇ, ಇವರೆಲ್ಲ ತಮ್ಮ ಟ್ವೀಟ್​ ಮೂಲಕ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದ್ದರು.

ಇನ್ನು ಇದೇ ವಿಚಾರಕ್ಕೆ ಇವರೆಲ್ಲರ ವಿರುದ್ಧ ಉತ್ತರ ಪ್ರದೇಶ, ಬೆಂಗಳೂರು, ಮಧ್ಯಪ್ರದೇಶ ಮತ್ತು ಹರ್ಯಾಣದ ಗುರುಗ್ರಾಮದ ಠಾಣೆಗಳಲ್ಲಿ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್​ನಿಂದ ಆಕ್ಷೇಪ ಶಶಿ ತರೂರ್​ ಹಾಗೂ ಉಳಿದ ಆರು ಪತ್ರಕರ್ತರ ವಿರುದ್ಧ ಎಫ್​ಐಆರ್​ ದಾಖಲು ಮಾಡಿದ ಪೊಲೀಸರ ಕ್ರಮವನ್ನು ಕಾಂಗ್ರೆಸ್​ ಖಂಡಿಸಿದೆ. ಆಡಳಿತ ಪಕ್ಷವಾದ ಬಿಜೆಪಿ ಪ್ರಜಾಪ್ರಭುತ್ವದ ಘನತೆಯನ್ನು ಪೂರ್ತಿ ನಾಶ ಮಾಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಲೈಂಗಿಕ ದೌರ್ಜನ್ಯದ ಬಗ್ಗೆ ವಿವಾದಾತ್ಮಕ ತೀರ್ಪು ನೀಡಿದ್ದ ಜಡ್ಜ್ ಬಡ್ತಿಗೆ ಬ್ರೇಕ್​​.. ಕೊಲಿಜಿಯಂ ನೀಡಿದ ಕಾರಣವೇನು ಗೊತ್ತಾ?

ಜುಲೈ 16 ಅನ್ನು ನ್ಯಾಷನಲ್ ಹಾಲಿಡೇ ಆಗಿ ಘೋಷಿಸಿ -ಪ್ರಧಾನಿ ಮೋದಿಗೆ ಯಶ್ ಅಭಿಮಾನಿಗಳ​ ಮನವಿ

Published On - 1:04 pm, Sun, 31 January 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ