AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಶಶಿ ತರೂರ್​ ವಿರುದ್ಧ ಐದು ರಾಜ್ಯಗಳಲ್ಲಿ ಎಫ್​ಐಆರ್​; ಕಾಂಗ್ರೆಸ್​ನಿಂದ ಆಕ್ಷೇಪ

ಶಶಿ ತರೂರ್​ ಹಾಗೂ ಉಳಿದ ಆರು ಪತ್ರಕರ್ತರ ವಿರುದ್ಧ ಎಫ್​ಐಆರ್​ ದಾಖಲು ಮಾಡಿದ ಪೊಲೀಸರ ಕ್ರಮವನ್ನು ಕಾಂಗ್ರೆಸ್​ ಖಂಡಿಸಿದೆ. ಆಡಳಿತ ಪಕ್ಷವಾದ ಬಿಜೆಪಿ ಪ್ರಜಾಪ್ರಭುತ್ವದ ಘನತೆಯನ್ನು ಪೂರ್ತಿ ನಾಶ ಮಾಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಸಂಸದ ಶಶಿ ತರೂರ್​ ವಿರುದ್ಧ ಐದು ರಾಜ್ಯಗಳಲ್ಲಿ ಎಫ್​ಐಆರ್​; ಕಾಂಗ್ರೆಸ್​ನಿಂದ ಆಕ್ಷೇಪ
ಶಶಿ ತರೂರ್​
Lakshmi Hegde
|

Updated on:Jan 31, 2021 | 1:09 PM

Share

ದೆಹಲಿ: ರೈತರ ಟ್ರ್ಯಾಕ್ಟರ್​ ಡೇ ಪರೇಡ್​ನಂದು ನಡೆದ ಹಿಂಸಾಚಾರದ ಬಗ್ಗೆ ಟ್ವೀಟ್ ಮಾಡಿದ್ದ ಕಾಂಗ್ರೆಸ್​ ಸಂಸದ ಶಶಿ ತರೂರ್​ ಹಾಗೂ ಆರು ಮಂದಿ ಪತ್ರಕರ್ತರ ವಿರುದ್ಧ ಒಟ್ಟು 5 ರಾಜ್ಯಗಳಲ್ಲಿ ಎಫ್​ಐಆರ್​ ದಾಖಲಾಗಿದೆ.

ಈಗಾಗಲೇ ನಾಲ್ಕು ರಾಜ್ಯಗಳಲ್ಲಿ ಎಫ್ಐಆರ್​ ದಾಖಲಾಗಿತ್ತು. ಶನಿವಾರ ದೆಹಲಿಯ ಐಪಿ ಎಸ್ಟೇಟ್​ ಠಾಣೆ ಪೊಲೀಸರೂ ಸಹ ಶಶಿ ತರೂರ್​, ಹಿರಿಯ ಪತ್ರಕರ್ತ ರಾಜದೀಪ್​ ಸರ್​ದೇಸಾಯಿ ಸೇರಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜನವರಿ 26ರಂದು ನಡೆದ ಹಿಂಸಾಚಾರದಂದು ಟ್ರ್ಯಾಕ್ಟರ್​ ಉರುಳಿ ರೈತನೊಬ್ಬ ಮೃತಪಟ್ಟ ಬೆನ್ನಲ್ಲೇ, ಇವರೆಲ್ಲ ತಮ್ಮ ಟ್ವೀಟ್​ ಮೂಲಕ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದ್ದರು.

ಇನ್ನು ಇದೇ ವಿಚಾರಕ್ಕೆ ಇವರೆಲ್ಲರ ವಿರುದ್ಧ ಉತ್ತರ ಪ್ರದೇಶ, ಬೆಂಗಳೂರು, ಮಧ್ಯಪ್ರದೇಶ ಮತ್ತು ಹರ್ಯಾಣದ ಗುರುಗ್ರಾಮದ ಠಾಣೆಗಳಲ್ಲಿ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್​ನಿಂದ ಆಕ್ಷೇಪ ಶಶಿ ತರೂರ್​ ಹಾಗೂ ಉಳಿದ ಆರು ಪತ್ರಕರ್ತರ ವಿರುದ್ಧ ಎಫ್​ಐಆರ್​ ದಾಖಲು ಮಾಡಿದ ಪೊಲೀಸರ ಕ್ರಮವನ್ನು ಕಾಂಗ್ರೆಸ್​ ಖಂಡಿಸಿದೆ. ಆಡಳಿತ ಪಕ್ಷವಾದ ಬಿಜೆಪಿ ಪ್ರಜಾಪ್ರಭುತ್ವದ ಘನತೆಯನ್ನು ಪೂರ್ತಿ ನಾಶ ಮಾಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಲೈಂಗಿಕ ದೌರ್ಜನ್ಯದ ಬಗ್ಗೆ ವಿವಾದಾತ್ಮಕ ತೀರ್ಪು ನೀಡಿದ್ದ ಜಡ್ಜ್ ಬಡ್ತಿಗೆ ಬ್ರೇಕ್​​.. ಕೊಲಿಜಿಯಂ ನೀಡಿದ ಕಾರಣವೇನು ಗೊತ್ತಾ?

ಜುಲೈ 16 ಅನ್ನು ನ್ಯಾಷನಲ್ ಹಾಲಿಡೇ ಆಗಿ ಘೋಷಿಸಿ -ಪ್ರಧಾನಿ ಮೋದಿಗೆ ಯಶ್ ಅಭಿಮಾನಿಗಳ​ ಮನವಿ

Published On - 1:04 pm, Sun, 31 January 21

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು