AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi: ಸೊಳ್ಳೆ ಕಾಯಿಲ್‌ನಿಂದ ಉಸಿರುಗಟ್ಟಿ 6 ಮಂದಿ ಸಾವು

ಸೊಳ್ಳೆ ನಿವಾರಕ ಬತ್ತಿಯನ್ನು ಹಚ್ಚಿದ ಕಾರಣ ರಾತ್ರಿಯಿಡೀ ಬಿಡುಗಡೆಯಾದ ವಿಷಕಾರಿಕ ಹೊಗೆಯಿಂದ ಉಸಿರುಗಟ್ಟಿ ಒಂದೇ ಕುಟುಂಬ 6 ಜನ ಸಾವನ್ನಪ್ಪಿದ್ದಾರೆ.

Delhi: ಸೊಳ್ಳೆ ಕಾಯಿಲ್‌ನಿಂದ ಉಸಿರುಗಟ್ಟಿ 6 ಮಂದಿ ಸಾವು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Mar 31, 2023 | 11:36 AM

Share

ದೆಹಲಿ: ಸೊಳ್ಳೆ ನಿವಾರಕ ಬತ್ತಿಯನ್ನು ಹಚ್ಚಿದ ಕಾರಣ ರಾತ್ರಿಯಿಡೀ ಬಿಡುಗಡೆಯಾದ ವಿಷಕಾರಿಕ ಹೊಗೆಯಿಂದ ಉಸಿರುಗಟ್ಟಿ ಒಂದೇ ಕುಟುಂಬ 6 ಜನ ಸಾವನ್ನಪ್ಪಿರುವ ಘಟನೆ ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ನಡೆದಿದೆ. ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುಟುಂಬವು ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ವಾಸಿಸುತ್ತಿತ್ತು. ರಾತ್ರಿ ಮಲಗಿದ್ದಾಗ ಸೊಳ್ಳೆ ನಿವಾರಕ ಬತ್ತಿಯನ್ನು ಹಚ್ಚಿದ ಪರಿಣಾಮವಾಗಿ ಉತ್ಪತ್ತಿಯಾದ ಕಾರ್ಬನ್ ಮಾನಾಕ್ಸೈಡ್​ನಿಂದ ಉಸಿರಾಟ ಮಾಡಲು ಕಷ್ಟವಾದ ಕಾರಣ ಸಾವನ್ನಪ್ಪಿದ್ದಾರೆ ಎಂದು ಡಿಸಿಪಿ ಎಎನ್‌ಐಗೆ ತಿಳಿಸಿದ್ದಾರೆ.

Published On - 11:34 am, Fri, 31 March 23

ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು