AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಡಿಯವನಿಂದ 50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿಯ ಬಂಧನ

ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗೋಲ್‌ಪುರಿ ಪ್ರದೇಶದಲ್ಲಿ ಅಂಗಡಿಯವರಿಂದ 50,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಸಿಬಿಐ ಅವರನ್ನು ಬಂಧಿಸಿದೆ.

ಅಂಗಡಿಯವನಿಂದ 50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿಯ ಬಂಧನ
ಪೊಲೀಸ್Image Credit source: India Today
ನಯನಾ ರಾಜೀವ್
|

Updated on: Jul 13, 2023 | 8:47 AM

Share

ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗೋಲ್‌ಪುರಿ ಪ್ರದೇಶದಲ್ಲಿ ಅಂಗಡಿಯವರಿಂದ 50,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಸಿಬಿಐ ಅವರನ್ನು ಬಂಧಿಸಿದೆ.

ಪರಾರಿಯಾಗಲು ಯತ್ನಿಸುತ್ತಿದ್ದ ಹಿರಿಯ ಪೊಲೀಸ್ ಅಧಿಕಾರಿಯನ್ನು ಸಿಬಿಐ ಹೇಗೆ ಬಂಧಿಸಿತು ಎಂಬ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ದೆಹಲಿಯ ಮಂಗೋಲ್‌ಪುರಿ ಪ್ರದೇಶದಲ್ಲಿನ ಅಂಗಡಿಯವರೊಬ್ಬರು ಗಾಡಿಯನ್ನು ನೋ ಪಾರ್ಕಿಂಗ್​ನಲ್ಲಿ ನಿಲ್ಲಿಸಿದ್ದಕ್ಕಾಗಿ ಹೆಡ್ ಕಾನ್​ಸ್ಟೆಬಲ್ ಅಂಗಡಿಯವರಿಂದ 50 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಹೀಗಾಗಿ ಅಂಗಡಿ ಮಾಲೀಕ ಸಿಬಿಐ ಅಧಿಕಾರಿಗಳನ್ನು ಭೇಟಿಯಾಗಿದ್ದರು. ಪೊಲೀಸರ ಬೇಡಿಕೆಯಿಂದ ಅಸಮಾಧಾನಗೊಂಡ ಅಂಗಡಿಯವನು ಸಿಬಿಐ ಸಹಾಯವನ್ನು ಕೇಳಿದ್ದರು.

ಮತ್ತಷ್ಟು ಓದಿ: Telangana: ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ತೆಲಂಗಾಣ ವಿಶ್ವವಿದ್ಯಾಲಯದ ಉಪಕುಲಪತಿ ರವೀಂದರ್ ಗುಪ್ತಾ

ಅಂಗಡಿಯ ಮಾಲೀಕರ ದೂರಿಗೆ ಸಿಬಿಐ ತ್ವರಿತವಾಗಿ ಸ್ಪಂದಿಸಿತು ಮತ್ತು ಆರೋಪಗಳ ತನಿಖೆಗೆ ಕಾರ್ಯಾಚರಣೆಯನ್ನು ನಡೆಸಿತು.

ಕಾರ್ಯಾಚರಣೆ ವೇಳೆ ಲಂಚ ಪಡೆಯುತ್ತಿದ್ದ ಪೊಲೀಸ್ ಅಧಿಕಾರಿ ಭೀಮ್ ಸಿಂಗ್ ಅವರನ್ನು ಸಿಬಿಐ ತಂಡ ಹಿಡಿದಿತ್ತು. ತನ್ನ ಮೇಲೆ ದಾಳಿ ನಡೆಯುತ್ತಿದೆ ಎಂದು ತಿಳಿದಾಗ, ತಪ್ಪಿಸಿಕೊಳ್ಳಲು ಪ್ರಯತ್ನಿಸಿದನು ಆದರೆ ಸಿಬಿಐ ತಂಡವು ಬಂಧಿಸಿತು. ಹಿರಿಯ ಪೊಲೀಸ್ ಅಧಿಕಾರಿ ವಿರುದ್ಧ ಸಿಬಿಐ ಲಂಚ ಪ್ರಕರಣ ದಾಖಲಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು