AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo : ರೈತರ ಟ್ರ್ಯಾಕ್ಟರ್ ಗುಡುಗಿಗೆ ದೆಹಲಿ ಗಡಿ ಗಡಗಡ

ದೆಹಲಿಯ ಗಡಿಭಾಗಗಳಲ್ಲಿ ಟ್ರ್ಯಾಕ್ಟರ್​ಗಳ ಸದ್ದು..ಸುಮಾರು 3500ಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳಲ್ಲಿ ಪಂಜಾಬ್ ರೈತರು ರಾಜಧಾನಿಯ ಗಡಿಗಳಲ್ಲಿ ಮೆರವಣಿಗೆ ನಡೆಸುತ್ತಿದ್ದಾರೆ.

Delhi Chalo : ರೈತರ ಟ್ರ್ಯಾಕ್ಟರ್ ಗುಡುಗಿಗೆ ದೆಹಲಿ ಗಡಿ ಗಡಗಡ
ಬುರಾರಿ ಮೈದಾನದಿಂದ ಹೊರಟ ಟ್ರ್ಯಾಕ್ಟರ್ ಮೆರವಣಿಗೆ
guruganesh bhat
| Edited By: |

Updated on: Jan 07, 2021 | 2:48 PM

Share

ದೆಹಲಿ: ಸಿಂಘು, ಟಿಕ್ರಿ ಮತ್ತು ಘಾಜಿಪುರ ಗಡಿ ಭಾಗಗಳಿಂದ ಹೊರಟಿರುವ ಪಂಜಾಬ್ ರೈತರ 3,500ಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳ ಮೆರವಣಿಗೆಯ ಮುಂದಾಳತ್ವವನ್ನು ಭಾರತೀಯ ಕಿಸಾನ್ ಯೂನಿಯನ್​ ಮುಖ್ಯಸ್ಥ ರಾಕೇಶ್ ಟಿಕಾಯತ್ ವಹಿಸಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಬೃಹತ್ ಪ್ರಮಾಣದಲ್ಲಿ ಪೊಲೀಸರನ್ನು ಸಹ ಹೆದ್ದಾರಿ ಮತ್ತು ಗಡಿ ಭಾಗಗಳಲ್ಲಿ ನಿಯೋಜಿಸಲಾಗಿದೆ.

ತಾವು ವಾಸ್ತವ್ಯ ಹೂಡಿದ್ದ ಗಡಿ ಪ್ರದೇಶಗಳಿಂದ ಕುಂಡ್ಲಿ-ಮನೇಸರ್-ಪಲ್ವಾಲ್ ಹೆದ್ದಾರಿ ತುಂಬ ರೈತರ ಟ್ರ್ಯಾಕ್ಟರ್​ಗಳ ಸದ್ದಿಗೆ ದೆಹಲಿ ಸಾಕ್ಷಿಯಾಗುತ್ತಿದೆ. ಟಿಕ್ರಿ, ಘಾಜಿಪುರ್, ಸಿಂಘು ಗಡಿ ಭಾಗಗಳಿಂದ ದೆಹಲಿಯ ಹೆದ್ದಾರಿಗುಂಟ ರೈತರ ಟ್ರ್ಯಾಕ್ಟರ್​ಗಳು ಹೊರಟಿವೆ.

ಇದು ಗಣರಾಜ್ಯೋತ್ಸವದಂದು ನಡೆಯಲಿರುವ ಟ್ರ್ಯಾಕ್ಟರ್ ಪರೇಡ್​ನ ತಾಲೀಮು ಎಂದು ಭಾವಿಸಬಹುದು. ಹರಿಯಾಣ- ಪಂಜಾಬ್​ನಿಂದ ಜನವರಿ 26ರಂದು ನಡೆಯಲಿರುವ ಮೆರವಣಿಗೆಯಲ್ಲಿ ಇನ್ನಷ್ಟು ಹೆಚ್ಚಿನ ಟ್ರ್ಯಾಕ್ಟರ್​ಗಳು ಭಾಗವಹಿಸಲಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ಅಭಿಮನ್ಯು ಕೋಹರ್ ತಿಳಿಸಿದ್ದಾರೆ.

ಟ್ರ್ಯಾಕ್ಟರ್​ ಪೆರೇಡ್​ಗೆ​ ಹರಿಯಾಣ ಯುವತಿಯರ ಸಿದ್ಧತೆ; ಗಣರಾಜ್ಯೋತ್ಸವದಂದು ಇವರೂ ದೆಹಲಿಗೆ ಧಾವಿಸಲಿದ್ದಾರೆ

Follow Us
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?
ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?
VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!
VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!
ಊಟದ ಬಳಿಕ ನೀವೇ ತಟ್ಟೆ ತೆಗೆಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?
ಊಟದ ಬಳಿಕ ನೀವೇ ತಟ್ಟೆ ತೆಗೆಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?