AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo : ರೈತರ ಟ್ರ್ಯಾಕ್ಟರ್ ಗುಡುಗಿಗೆ ದೆಹಲಿ ಗಡಿ ಗಡಗಡ

ದೆಹಲಿಯ ಗಡಿಭಾಗಗಳಲ್ಲಿ ಟ್ರ್ಯಾಕ್ಟರ್​ಗಳ ಸದ್ದು..ಸುಮಾರು 3500ಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳಲ್ಲಿ ಪಂಜಾಬ್ ರೈತರು ರಾಜಧಾನಿಯ ಗಡಿಗಳಲ್ಲಿ ಮೆರವಣಿಗೆ ನಡೆಸುತ್ತಿದ್ದಾರೆ.

Delhi Chalo : ರೈತರ ಟ್ರ್ಯಾಕ್ಟರ್ ಗುಡುಗಿಗೆ ದೆಹಲಿ ಗಡಿ ಗಡಗಡ
ಬುರಾರಿ ಮೈದಾನದಿಂದ ಹೊರಟ ಟ್ರ್ಯಾಕ್ಟರ್ ಮೆರವಣಿಗೆ
guruganesh bhat
| Edited By: |

Updated on: Jan 07, 2021 | 2:48 PM

Share

ದೆಹಲಿ: ಸಿಂಘು, ಟಿಕ್ರಿ ಮತ್ತು ಘಾಜಿಪುರ ಗಡಿ ಭಾಗಗಳಿಂದ ಹೊರಟಿರುವ ಪಂಜಾಬ್ ರೈತರ 3,500ಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳ ಮೆರವಣಿಗೆಯ ಮುಂದಾಳತ್ವವನ್ನು ಭಾರತೀಯ ಕಿಸಾನ್ ಯೂನಿಯನ್​ ಮುಖ್ಯಸ್ಥ ರಾಕೇಶ್ ಟಿಕಾಯತ್ ವಹಿಸಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಬೃಹತ್ ಪ್ರಮಾಣದಲ್ಲಿ ಪೊಲೀಸರನ್ನು ಸಹ ಹೆದ್ದಾರಿ ಮತ್ತು ಗಡಿ ಭಾಗಗಳಲ್ಲಿ ನಿಯೋಜಿಸಲಾಗಿದೆ.

ತಾವು ವಾಸ್ತವ್ಯ ಹೂಡಿದ್ದ ಗಡಿ ಪ್ರದೇಶಗಳಿಂದ ಕುಂಡ್ಲಿ-ಮನೇಸರ್-ಪಲ್ವಾಲ್ ಹೆದ್ದಾರಿ ತುಂಬ ರೈತರ ಟ್ರ್ಯಾಕ್ಟರ್​ಗಳ ಸದ್ದಿಗೆ ದೆಹಲಿ ಸಾಕ್ಷಿಯಾಗುತ್ತಿದೆ. ಟಿಕ್ರಿ, ಘಾಜಿಪುರ್, ಸಿಂಘು ಗಡಿ ಭಾಗಗಳಿಂದ ದೆಹಲಿಯ ಹೆದ್ದಾರಿಗುಂಟ ರೈತರ ಟ್ರ್ಯಾಕ್ಟರ್​ಗಳು ಹೊರಟಿವೆ.

ಇದು ಗಣರಾಜ್ಯೋತ್ಸವದಂದು ನಡೆಯಲಿರುವ ಟ್ರ್ಯಾಕ್ಟರ್ ಪರೇಡ್​ನ ತಾಲೀಮು ಎಂದು ಭಾವಿಸಬಹುದು. ಹರಿಯಾಣ- ಪಂಜಾಬ್​ನಿಂದ ಜನವರಿ 26ರಂದು ನಡೆಯಲಿರುವ ಮೆರವಣಿಗೆಯಲ್ಲಿ ಇನ್ನಷ್ಟು ಹೆಚ್ಚಿನ ಟ್ರ್ಯಾಕ್ಟರ್​ಗಳು ಭಾಗವಹಿಸಲಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ಅಭಿಮನ್ಯು ಕೋಹರ್ ತಿಳಿಸಿದ್ದಾರೆ.

ಟ್ರ್ಯಾಕ್ಟರ್​ ಪೆರೇಡ್​ಗೆ​ ಹರಿಯಾಣ ಯುವತಿಯರ ಸಿದ್ಧತೆ; ಗಣರಾಜ್ಯೋತ್ಸವದಂದು ಇವರೂ ದೆಹಲಿಗೆ ಧಾವಿಸಲಿದ್ದಾರೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ