AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo : ರೈತರ ಟ್ರ್ಯಾಕ್ಟರ್ ಗುಡುಗಿಗೆ ದೆಹಲಿ ಗಡಿ ಗಡಗಡ

ದೆಹಲಿಯ ಗಡಿಭಾಗಗಳಲ್ಲಿ ಟ್ರ್ಯಾಕ್ಟರ್​ಗಳ ಸದ್ದು..ಸುಮಾರು 3500ಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳಲ್ಲಿ ಪಂಜಾಬ್ ರೈತರು ರಾಜಧಾನಿಯ ಗಡಿಗಳಲ್ಲಿ ಮೆರವಣಿಗೆ ನಡೆಸುತ್ತಿದ್ದಾರೆ.

Delhi Chalo : ರೈತರ ಟ್ರ್ಯಾಕ್ಟರ್ ಗುಡುಗಿಗೆ ದೆಹಲಿ ಗಡಿ ಗಡಗಡ
ಬುರಾರಿ ಮೈದಾನದಿಂದ ಹೊರಟ ಟ್ರ್ಯಾಕ್ಟರ್ ಮೆರವಣಿಗೆ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Jan 07, 2021 | 2:48 PM

ದೆಹಲಿ: ಸಿಂಘು, ಟಿಕ್ರಿ ಮತ್ತು ಘಾಜಿಪುರ ಗಡಿ ಭಾಗಗಳಿಂದ ಹೊರಟಿರುವ ಪಂಜಾಬ್ ರೈತರ 3,500ಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳ ಮೆರವಣಿಗೆಯ ಮುಂದಾಳತ್ವವನ್ನು ಭಾರತೀಯ ಕಿಸಾನ್ ಯೂನಿಯನ್​ ಮುಖ್ಯಸ್ಥ ರಾಕೇಶ್ ಟಿಕಾಯತ್ ವಹಿಸಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಬೃಹತ್ ಪ್ರಮಾಣದಲ್ಲಿ ಪೊಲೀಸರನ್ನು ಸಹ ಹೆದ್ದಾರಿ ಮತ್ತು ಗಡಿ ಭಾಗಗಳಲ್ಲಿ ನಿಯೋಜಿಸಲಾಗಿದೆ.

ತಾವು ವಾಸ್ತವ್ಯ ಹೂಡಿದ್ದ ಗಡಿ ಪ್ರದೇಶಗಳಿಂದ ಕುಂಡ್ಲಿ-ಮನೇಸರ್-ಪಲ್ವಾಲ್ ಹೆದ್ದಾರಿ ತುಂಬ ರೈತರ ಟ್ರ್ಯಾಕ್ಟರ್​ಗಳ ಸದ್ದಿಗೆ ದೆಹಲಿ ಸಾಕ್ಷಿಯಾಗುತ್ತಿದೆ. ಟಿಕ್ರಿ, ಘಾಜಿಪುರ್, ಸಿಂಘು ಗಡಿ ಭಾಗಗಳಿಂದ ದೆಹಲಿಯ ಹೆದ್ದಾರಿಗುಂಟ ರೈತರ ಟ್ರ್ಯಾಕ್ಟರ್​ಗಳು ಹೊರಟಿವೆ.

ಇದು ಗಣರಾಜ್ಯೋತ್ಸವದಂದು ನಡೆಯಲಿರುವ ಟ್ರ್ಯಾಕ್ಟರ್ ಪರೇಡ್​ನ ತಾಲೀಮು ಎಂದು ಭಾವಿಸಬಹುದು. ಹರಿಯಾಣ- ಪಂಜಾಬ್​ನಿಂದ ಜನವರಿ 26ರಂದು ನಡೆಯಲಿರುವ ಮೆರವಣಿಗೆಯಲ್ಲಿ ಇನ್ನಷ್ಟು ಹೆಚ್ಚಿನ ಟ್ರ್ಯಾಕ್ಟರ್​ಗಳು ಭಾಗವಹಿಸಲಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ಅಭಿಮನ್ಯು ಕೋಹರ್ ತಿಳಿಸಿದ್ದಾರೆ.

ಟ್ರ್ಯಾಕ್ಟರ್​ ಪೆರೇಡ್​ಗೆ​ ಹರಿಯಾಣ ಯುವತಿಯರ ಸಿದ್ಧತೆ; ಗಣರಾಜ್ಯೋತ್ಸವದಂದು ಇವರೂ ದೆಹಲಿಗೆ ಧಾವಿಸಲಿದ್ದಾರೆ

ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ