AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo : ರೈತರ ಟ್ರ್ಯಾಕ್ಟರ್ ಗುಡುಗಿಗೆ ದೆಹಲಿ ಗಡಿ ಗಡಗಡ

ದೆಹಲಿಯ ಗಡಿಭಾಗಗಳಲ್ಲಿ ಟ್ರ್ಯಾಕ್ಟರ್​ಗಳ ಸದ್ದು..ಸುಮಾರು 3500ಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳಲ್ಲಿ ಪಂಜಾಬ್ ರೈತರು ರಾಜಧಾನಿಯ ಗಡಿಗಳಲ್ಲಿ ಮೆರವಣಿಗೆ ನಡೆಸುತ್ತಿದ್ದಾರೆ.

Delhi Chalo : ರೈತರ ಟ್ರ್ಯಾಕ್ಟರ್ ಗುಡುಗಿಗೆ ದೆಹಲಿ ಗಡಿ ಗಡಗಡ
ಬುರಾರಿ ಮೈದಾನದಿಂದ ಹೊರಟ ಟ್ರ್ಯಾಕ್ಟರ್ ಮೆರವಣಿಗೆ
guruganesh bhat
| Edited By: ಸಾಧು ಶ್ರೀನಾಥ್​|

Updated on: Jan 07, 2021 | 2:48 PM

Share

ದೆಹಲಿ: ಸಿಂಘು, ಟಿಕ್ರಿ ಮತ್ತು ಘಾಜಿಪುರ ಗಡಿ ಭಾಗಗಳಿಂದ ಹೊರಟಿರುವ ಪಂಜಾಬ್ ರೈತರ 3,500ಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳ ಮೆರವಣಿಗೆಯ ಮುಂದಾಳತ್ವವನ್ನು ಭಾರತೀಯ ಕಿಸಾನ್ ಯೂನಿಯನ್​ ಮುಖ್ಯಸ್ಥ ರಾಕೇಶ್ ಟಿಕಾಯತ್ ವಹಿಸಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಬೃಹತ್ ಪ್ರಮಾಣದಲ್ಲಿ ಪೊಲೀಸರನ್ನು ಸಹ ಹೆದ್ದಾರಿ ಮತ್ತು ಗಡಿ ಭಾಗಗಳಲ್ಲಿ ನಿಯೋಜಿಸಲಾಗಿದೆ.

ತಾವು ವಾಸ್ತವ್ಯ ಹೂಡಿದ್ದ ಗಡಿ ಪ್ರದೇಶಗಳಿಂದ ಕುಂಡ್ಲಿ-ಮನೇಸರ್-ಪಲ್ವಾಲ್ ಹೆದ್ದಾರಿ ತುಂಬ ರೈತರ ಟ್ರ್ಯಾಕ್ಟರ್​ಗಳ ಸದ್ದಿಗೆ ದೆಹಲಿ ಸಾಕ್ಷಿಯಾಗುತ್ತಿದೆ. ಟಿಕ್ರಿ, ಘಾಜಿಪುರ್, ಸಿಂಘು ಗಡಿ ಭಾಗಗಳಿಂದ ದೆಹಲಿಯ ಹೆದ್ದಾರಿಗುಂಟ ರೈತರ ಟ್ರ್ಯಾಕ್ಟರ್​ಗಳು ಹೊರಟಿವೆ.

ಇದು ಗಣರಾಜ್ಯೋತ್ಸವದಂದು ನಡೆಯಲಿರುವ ಟ್ರ್ಯಾಕ್ಟರ್ ಪರೇಡ್​ನ ತಾಲೀಮು ಎಂದು ಭಾವಿಸಬಹುದು. ಹರಿಯಾಣ- ಪಂಜಾಬ್​ನಿಂದ ಜನವರಿ 26ರಂದು ನಡೆಯಲಿರುವ ಮೆರವಣಿಗೆಯಲ್ಲಿ ಇನ್ನಷ್ಟು ಹೆಚ್ಚಿನ ಟ್ರ್ಯಾಕ್ಟರ್​ಗಳು ಭಾಗವಹಿಸಲಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ಅಭಿಮನ್ಯು ಕೋಹರ್ ತಿಳಿಸಿದ್ದಾರೆ.

ಟ್ರ್ಯಾಕ್ಟರ್​ ಪೆರೇಡ್​ಗೆ​ ಹರಿಯಾಣ ಯುವತಿಯರ ಸಿದ್ಧತೆ; ಗಣರಾಜ್ಯೋತ್ಸವದಂದು ಇವರೂ ದೆಹಲಿಗೆ ಧಾವಿಸಲಿದ್ದಾರೆ

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ