AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo ಇಂದು ನಿರ್ಧಾರವಾಗಲಿದೆ 6ನೇ ಹಂತದ ಮಾತುಕತೆಯ ದಿನಾಂಕ

ಪಂಜಾಬ್ ರೈತರು ಮತ್ತು ಕೇಂದ್ರ ಸರ್ಕಾರ ಆರನೇ ಹಂತದ ಮಾತುಕತೆಯ ದಿನಾಂಕವನ್ನು ಇಂದು ನಿರ್ಧರಿಸಲಿವೆ. ಇಂದಿಗೆ ಪಂಜಾಬ್ ರೈತರ ಚಳವಳಿ ಬರೋಬ್ಬರಿ 27ನೇ ದಿನಕ್ಕೆ ಕಾಲಿಟ್ಟಿದ್ದು, ಚಳವಳಿಯನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಈ ಮಾತುಕತೆ ನಡೆಸುವ ಸಾಧ್ಯತೆಗಳಿವೆ.

Delhi Chalo ಇಂದು ನಿರ್ಧಾರವಾಗಲಿದೆ 6ನೇ ಹಂತದ ಮಾತುಕತೆಯ ದಿನಾಂಕ
ರೈತ ಪ್ರತಿಭಟನೆ
guruganesh bhat
| Edited By: |

Updated on: Dec 22, 2020 | 11:59 AM

Share

ದೆಹಲಿ: ಪಂಜಾಬ್ ರೈತರು ಮತ್ತು ಕೇಂದ್ರ ಸರ್ಕಾರ ಆರನೇ ಹಂತದ ಮಾತುಕತೆಯ ದಿನಾಂಕ ಇಂದು ನಿರ್ಧಾರವಾಗಲಿದೆ. ಇಂದಿಗೆ ಪಂಜಾಬ್ ರೈತರ ಚಳವಳಿ ಬರೋಬ್ಬರಿ 27ನೇ ದಿನಕ್ಕೆ ಕಾಲಿಟ್ಟಿದ್ದು, ಚಳವಳಿಯನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಈ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ಗಡಿಗಳಲ್ಲಿ ನೆಲೆಸಿರುವ ರೈತರು ಇಂದು ಸಭೆ ಸೇರಿ ಕೇಂದ್ರ ಸರ್ಕಾರದ ಮುಂದೆ ಇಡುವ ಪ್ರಸ್ತಾಪಗಳನ್ನು ಚರ್ಚಿಸಲಿದ್ದಾರೆ. ಅಲ್ಲದೇ ರೈತರ ಆಂತರಿಕ ಸಭೆಯಲ್ಲಿ ಸರ್ಕಾರದ ಜೊತೆ ಮಾತನಾಡುವ ದಿನಾಂಕವನ್ನು ನಿರ್ಧರಿಸಲಿದ್ದಾರೆ.

ಈಗಾಗಲೇ ರೈತರಿಗೆ ಕಳಿಸಲಾಗಿರುವ 8 ತಿದ್ದುಪಡಿ ಪ್ರಸ್ತಾಪವೇ ಅಂತಿಮವಲ್ಲ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಪಂಜಾಬ್ ರೈತರು ಪ್ರಸ್ತಾಪ ಕಳಿಸಲಾದ ನಂತರವೂ ಮತ್ತೊಮ್ಮೆ ಆಕ್ಷೇಪ ವ್ಯಕ್ತಪಡಿಸಿದ್ದರು. ಕೆಲ ದಿನಗಳಲ್ಲಿ ನಡೆಯಲಿರುವ ಆರನೃಏ ಹಂತದ ಮಾತುಕತೆಯಲ್ಲಿ ಹಿಂದೆ ಕಳಿಸಲಾಗಿರುವ ಪ್ರಸ್ತಾಪವನ್ನೇ ಅಂತಿಮ ಎಂದು ತಿಳಿಯಬೇಕಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಆದರೆ ಚಳವಳಿಯನ್ನು ಅಂತಿಮಗೊಳಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಸಿದ್ಧತೆ ನಡೆಸಿರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ನಾಳೆ ಕರೆಯಲಾದ ಕೇರಳ ವಿಧಾನ ಸಭೆಯ ವಿಶೇಚ ಅಧಿವೇಶನದಲ್ಲಿ ನೂತನ ಕೃಷಿ ಕಾಯ್ದೆಗಳ ಕುರಿತು ವಿಸ್ತ್ರತ ಚರ್ಚೆ ನಡೆಯಲಿದೆ. ಜೊತೆಗೆ, ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಿರ್ಣಯವನ್ನು ಹೊರಡಿಸುವ ನಿರ್ಧಾರ ತಳೆದಿದೆ. ಕೇವಲ ಪ್ರಮುಖ ನಾಯಕರಷ್ಟೇ ವಿಶೇಷ ಅಧಿವೇಶನದಲ್ಲಿ ಭಾಗವಹಿಸಲಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿಪಕ್ಷ ನಾಯಕ ರಮೇಶ್ ಚೆನ್ನಿತ್ತಲ ಕೃಷಿ ಮಸೂದೆ ವಿರೋಧಿ ನಿರ್ಣಯದ ಅಂಗೀಕರಿಸುವ ಕುರಿತು ಚರ್ಚೆ ನಡೆಸಿದ್ದಾರೆ.

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ