AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo | ರೈತರಿಂದ ಕಾನೂನು ತಜ್ಞರ ಜೊತೆ ಸಮಾಲೋಚನೆ

ದೆಹಲಿಯ ಮೈ ಕೊರೆಯುವ ಚಳಿಯ ನಡುವೆಯೂ ರೈತರು ದೆಹಲಿ ಚಲೋವನ್ನು ಮುಂದುವರೆಸುವ ದೃಢ ನಿಲುವನ್ನು ಕೈಬಿಟ್ಟಿಲ್ಲ. ಜೊತೆಗೆ, ಚಳಿಯಿಂದ ಪಾರಾಗಲು ಇನ್ನಷ್ಟು ವ್ಯವಸ್ಥೆಗಳನ್ನು ಮಾಡಿಕೊಳ್ಳುವುದರತ್ತ ಗಮನಹರಿಸಿದ್ದಾರೆ.

Delhi Chalo | ರೈತರಿಂದ ಕಾನೂನು ತಜ್ಞರ ಜೊತೆ ಸಮಾಲೋಚನೆ
23ನೇ ದಿನವು ಮುಂದುವರೆದಿರುವ ದೆಹಲಿ ಚಲೋ
guruganesh bhat
| Edited By: |

Updated on: Dec 18, 2020 | 3:29 PM

Share

ದೆಹಲಿ: ಪಂಜಾಬ್ ರೈತರ ಚಳವಳಿ ಸತತ 23ನೇ ದಿನ ಪ್ರವೇಶಿಸಿದೆ. ಮೈ ಕೊರೆಯುವ ಚಳಿಯ ನಡುವೆಯೂ ರೈತರು ದೆಹಲಿ ಚಲೋವನ್ನು ಮುಂದುವರೆಸುವ ದೃಢ ನಿಲುವನ್ನು ಕೈಬಿಟ್ಟಿಲ್ಲ. ಜೊತೆಗೆ, ಚಳಿಯಿಂದ ಪಾರಾಗಲು ಇನ್ನಷ್ಟು ವ್ಯವಸ್ಥೆಗಳನ್ನು ಮಾಡಿಕೊಳ್ಳುವುದರತ್ತ ಗಮನಹರಿಸಿದ್ದಾರೆ.

ಸರ್ವೋಚ್ಛ ನ್ಯಾಯಾಲಯವು ರೈತರ ಚಳವಳಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲವೆಂದು ತೀರ್ಪಿತ್ತ ನಂತರ ಪಂಜಾಬ್ ರೈತರ ಆತ್ಮಸ್ಥೈರ್ಯ ಇನ್ನಷ್ಟು ಬಲಗೊಂಡಿದೆ. ಸಾವಧಾನವಾಗಿ, ಪರಿಣಿತ ಕಾನೂನು ತಜ್ಞರ ಜೊತೆ ಸಮಾಲೋಚಿಸಿ ಮುಂದಿನ ನಡೆಗಳನ್ನು ನಿರ್ಧರಿಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಕಾನೂನು ತಜ್ಞರಾದ ಪ್ರಶಾಂತ್ ಭೂಷಣ್, ದುಷ್ಯಂತ್ ದವೆ, ಎಚ್.ಎಸ್.ಫೂಲ್ಕಾ ಮತ್ತು ಕೊಲಿನ್ ಗೋನ್ಸಾಲ್ವೆಸ್ ಸಲಹೆ ಪಡೆಯಲು ರಾಷ್ಟ್ರೀಯ ಕಿಸಾನ್ ಮಹಾ ಸಂಘರ್ಷ್​ನ ಕೆ.ವಿ.ಬಿಜು ತಿಳಿಸಿದ್ದಾರೆ. ಅಡ್ವೊಕೇಟ್ ಜನರಲ್ ಕೆ ವಿ ವೆಣುಗೋಪಾಲ್, ದೆಹಲಿ ಚಲೋವಿನಿಂದ ಕೊರೋನಾ ಸೋಂಕು ಹೆಚ್ಚಳದ ಕಳವಳ ವ್ಯಕ್ತಪಡಿಸಿದ್ದರು.

ಬೆಂಬಲ ಘೋಷಿಸಿದ ಸುಂದರ್​ಲಾಲ್ ಬಹುಗುಣ ಚಿಪ್ಕೋ ಚಳವಳಿಯ ನೇತಾರ ಸುಂದರ್​ಲಾಲ್ ಬಹುಗುಣ ದೆಹಲಿ ಚಲೋಗೆ ಬೆಂಬಲ ಘೋಷಿಸಿದ್ದಾರೆ. ಸರ್ಕಾರ ‘ಅನ್ನದಾತ’ರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದ್ದಾರೆ.

ಸುಂದರ್​ಲಾಲ್ ಬಹುಗುಣ

ನೂತನ ಕೃಷಿ ಕಾಯ್ದೆಗಳು ಅಕ್ರಮ ಮತ್ತು ಅಸಾಂವಿಧಾನಿಕ: ದುಷ್ಯಂತ್ ದವೆ

Follow Us
guruganesh bhat
guruganesh bhat
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!